6
  • Latest
ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

ಯಲ್ಲಾಪುರ ತಾಲೂಕಿನ ಕವಲಗಿ ಹಳ್ಳದಲ್ಲಿ ಮುಳುಗಿ ಕಾಣೆಯಾಗಿದ್ದ ಯುವಕನಿಗಾಗಿ ಮಂಗಳವಾರವೂ ಶೋಧ ಕಾರ್ಯಾಚರಣೆ ನಡೆದಿದ್ದು, ಯುವಕ ಪತ್ತೆಯಾಗಿಲ್ಲ.

ADVERTISEMENT

ಮಹಮ್ಮದ್ ಹನೀಫ್ ಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರು, ಸ್ಥಳೀಯರ ನೆರವಿನೊಂದಿಗೆ ಸಂಜೆಯವರೆಗೂ ಶೋಧ ನಡೆಸಿದ್ದು, ಮೂರನೇ ದಿನದ ಕಾರ್ಯಾಚರಣೆಯಲ್ಲೂ ಆತ ಪತ್ತೆಯಾಗಿಲ್ಲ.

ಮಾದನಸರದ ಎಂಟು ಜನ ಕವಲಗಿ ಹಳ್ಳ ದಾಟಿ ಬೇಡ್ತಿ ನದಿಗೆ ಮೀನು ಹಿಡಿಯಲು ಹೋಗಿದ್ದರು. ಮೀನು ಹಿಡಿದು ಮರಳಿ ಬರುತ್ತಿರುವಾಗ ಕವಲಗಿ ಹಳ್ಳದಲ್ಲಿ ಒಮ್ಮೆಲೇ ನೀರು ಹೆಚ್ಚಾಗಿ ರಫೀಕ್ ಹಾಗೂ ಅವರ ತಮ್ಮ ಮಹಮ್ಮದ್ ಹನೀಫ್ ಇಬ್ರಾಹಿಂ ಸಾಬ್ ಸೈಯ್ಯದ್ ಹಳ್ಳದಲ್ಲಿ ಮುಳುಗಿ ಕಾಣೆಯಾಗಿದ್ದರು.

Advertisement. Scroll to continue reading.

ಸೋಮವಾರ ಮಹಮ್ಮದ್ ರಫೀಕ್ ಶವವಾಗಿ ಸಿಕ್ಕಿದ್ದು, ಮಹಮ್ಮದ್ ಹನೀಫ್ ಗಾಗಿ ಮಂಗಳವಾರವೂ ಕಾರ್ಯಾಚರಣೆ ಮುಂದುವರಿದಿತ್ತು. ಆಗಾಗ ಸುರಿಯುವ ಮಳೆ, ರಾಡಿ ನೀರು ಕಾರ್ಯಾಚರಣೆಗೆ ಅಡ್ಡಿ ಉಂಟು ಮಾಡಿದೆ.
ಬುಧವಾರ ಮತ್ತೆ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆಯಿದೆ.

Advertisement. Scroll to continue reading.
Previous Post

ಜಿಲ್ಲೆಯಲ್ಲಿ ಲಾಟರಿ, ಮಟ್ಕಾ, ಬೆಟ್ಟಿಂಗ್ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ದೀಪನ್

Next Post

ಸೆಪ್ಟೆಂಬರ್ ಕ್ರಾಂತಿ ಆಗಸ್ಟ್ ನಲ್ಲೇ ಆರಂಭ!

Next Post
ಸೆಪ್ಟೆಂಬರ್ ಕ್ರಾಂತಿ ಆಗಸ್ಟ್ ನಲ್ಲೇ ಆರಂಭ!

ಸೆಪ್ಟೆಂಬರ್ ಕ್ರಾಂತಿ ಆಗಸ್ಟ್ ನಲ್ಲೇ ಆರಂಭ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ