6
  • Latest
ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 12, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಕವಲಗಿ ಹಳ್ಳದಲ್ಲಿ ಮುಳುಗಿ ಕಾಣೆಯಾಗಿದ್ದ ಯುವಕನಿಗಾಗಿ ಮಂಗಳವಾರವೂ ಶೋಧ ಕಾರ್ಯಾಚರಣೆ ನಡೆದಿದ್ದು, ಯುವಕ ಪತ್ತೆಯಾಗಿಲ್ಲ.

ಮಹಮ್ಮದ್ ಹನೀಫ್ ಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರು, ಸ್ಥಳೀಯರ ನೆರವಿನೊಂದಿಗೆ ಸಂಜೆಯವರೆಗೂ ಶೋಧ ನಡೆಸಿದ್ದು, ಮೂರನೇ ದಿನದ ಕಾರ್ಯಾಚರಣೆಯಲ್ಲೂ ಆತ ಪತ್ತೆಯಾಗಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮಾದನಸರದ ಎಂಟು ಜನ ಕವಲಗಿ ಹಳ್ಳ ದಾಟಿ ಬೇಡ್ತಿ ನದಿಗೆ ಮೀನು ಹಿಡಿಯಲು ಹೋಗಿದ್ದರು. ಮೀನು ಹಿಡಿದು ಮರಳಿ ಬರುತ್ತಿರುವಾಗ ಕವಲಗಿ ಹಳ್ಳದಲ್ಲಿ ಒಮ್ಮೆಲೇ ನೀರು ಹೆಚ್ಚಾಗಿ ರಫೀಕ್ ಹಾಗೂ ಅವರ ತಮ್ಮ ಮಹಮ್ಮದ್ ಹನೀಫ್ ಇಬ್ರಾಹಿಂ ಸಾಬ್ ಸೈಯ್ಯದ್ ಹಳ್ಳದಲ್ಲಿ ಮುಳುಗಿ ಕಾಣೆಯಾಗಿದ್ದರು.

ಸೋಮವಾರ ಮಹಮ್ಮದ್ ರಫೀಕ್ ಶವವಾಗಿ ಸಿಕ್ಕಿದ್ದು, ಮಹಮ್ಮದ್ ಹನೀಫ್ ಗಾಗಿ ಮಂಗಳವಾರವೂ ಕಾರ್ಯಾಚರಣೆ ಮುಂದುವರಿದಿತ್ತು. ಆಗಾಗ ಸುರಿಯುವ ಮಳೆ, ರಾಡಿ ನೀರು ಕಾರ್ಯಾಚರಣೆಗೆ ಅಡ್ಡಿ ಉಂಟು ಮಾಡಿದೆ.
ಬುಧವಾರ ಮತ್ತೆ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆಯಿದೆ.

ShareSendTweetShare
ADVERTISEMENT
Previous Post

ಜಿಲ್ಲೆಯಲ್ಲಿ ಲಾಟರಿ, ಮಟ್ಕಾ, ಬೆಟ್ಟಿಂಗ್ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ದೀಪನ್

Next Post

ಸೆಪ್ಟೆಂಬರ್ ಕ್ರಾಂತಿ ಆಗಸ್ಟ್ ನಲ್ಲೇ ಆರಂಭ!

Next Post
ಸೆಪ್ಟೆಂಬರ್ ಕ್ರಾಂತಿ ಆಗಸ್ಟ್ ನಲ್ಲೇ ಆರಂಭ!

ಸೆಪ್ಟೆಂಬರ್ ಕ್ರಾಂತಿ ಆಗಸ್ಟ್ ನಲ್ಲೇ ಆರಂಭ!

ದಿ.ಉಮೇಶ ಭಟ್ಟರ ಪುಣ್ಯಸ್ಮರಣೆ: ಅಭಿಮಾನಿ ಬಳಗದಿಂದ ವೃದ್ಧಾಶ್ರಮಕ್ಕೆ ಕುರ್ಚಿ ಕೊಡುಗೆ

ದಿ.ಉಮೇಶ ಭಟ್ಟರ ಪುಣ್ಯಸ್ಮರಣೆ: ಅಭಿಮಾನಿ ಬಳಗದಿಂದ ವೃದ್ಧಾಶ್ರಮಕ್ಕೆ ಕುರ್ಚಿ ಕೊಡುಗೆ

ಬೆಲ್ತರಗದ್ದೆ ಮಹಿಳೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳ್ಬೇಡಿ ಪ್ಲೀಸ್’ : ಗ್ಯಾರಂಟಿ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ ಮನವಿ

ಬೆಲ್ತರಗದ್ದೆ ಮಹಿಳೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳ್ಬೇಡಿ ಪ್ಲೀಸ್' : ಗ್ಯಾರಂಟಿ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ ಮನವಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.