6
  • Latest
ಸೆಪ್ಟೆಂಬರ್ ಕ್ರಾಂತಿ ಆಗಸ್ಟ್ ನಲ್ಲೇ ಆರಂಭ!

ಸೆಪ್ಟೆಂಬರ್ ಕ್ರಾಂತಿ ಆಗಸ್ಟ್ ನಲ್ಲೇ ಆರಂಭ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೆಪ್ಟೆಂಬರ್ ಕ್ರಾಂತಿ ಆಗಸ್ಟ್ ನಲ್ಲೇ ಆರಂಭ!

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ರಾಜ್ಯದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಮಹಾಕ್ರಾಂತಿ ಆಗಲಿದೆ ಎಂದು ಭವಿಷ್ಯ ನುಡಿದಿದ್ದ ಕೆ.ಎನ್.ರಾಜಣ್ಣ ಸಂಪುಟದಿಂದ ವಜಾ ಆಗಿದ್ದಾರೆ. ಅವರದೇ ವಿಕೆಟ್ ಬೀಳುವ ಮೂಲಕ ಒಂದು ತಿಂಗಳು ಮೊದಲೇ ಕ್ರಾಂತಿ ಆರಂಭವಾಗಿದೆ ಎಂದು ಬಿಜೆಪಿ ಮುಖಂಡ, ನಾಗರಿಕ ವೇದಿಕೆಯ ಅಧ್ಯಕ್ಷ ರಾಮು ನಾಯ್ಕ ಹೇಳಿದ್ದಾರೆ.

ಸೆಪ್ಟೆಂಬರ್ ಗೆ ಇನ್ನೂ ಒಂದು ತಿಂಗಳು ಇರುವಾಗಲೇ ಸ್ವತಃ ಕೆ.ಎನ್.ರಾಜಣ್ಣ ವಿಕೆಟ್ ಉರುಳುವ ಮೂಲಕ ಸರಕಾರದಲ್ಲಿ ‘ಕ್ರಾಂತಿ’ ಆರಂಭವಾಗಿಬಿಟ್ಟಿದೆ. ಇನ್ನೊಂದು ತಿಂಗಳಲ್ಲಿ ಏನಾಗಲಿದೆಯೋ ಆ ಶಿವಕುಮಾರನೇ ಬಲ್ಲ. ಆದರೆ ಈ ಕ್ರಾಂತಿಯ ಹಿಂದಿನ ಉದ್ದೇಶವೇನು? ಎಂದು ಪ್ರಶ್ನಿಸಿದ್ದಾರೆ.

 

ನಿನ್ನೆ ನಾಗೇಂದ್ರ, ಇಂದು ರಾಜಣ್ಣ, ನಾಳೆ ಸತೀಶ ?. ಇದೆಲ್ಲ ನೋಡಿದರೆ, ಈ ಕ್ರಾಂತಿ ತಮ್ಮದೇ ಸರಕಾರದ ವಿರುದ್ದ ಒಂದು ಸಮುದಾಯದ ಅತೃಪ್ತರ ಕ್ರಾಂತಿಯೇ? ಅಥವಾ ಒಂದು ಸಮುದಾಯದ ಅತೃಪ್ತರನ್ನೇ ಟಾರ್ಗೆಟ್ ಮಾಡಿ, ಅವರನ್ನೇ ವಾಲ್ಮೀಕಿ ಹಗರಣದಲ್ಲಿ ಸಿಕ್ಕಿಸಿ, ಅವರನ್ನೇ ಸರಕಾರದಿಂದ ಹೊರದಬ್ಬುವ ಪ್ರಯತ್ನ ಇನ್ಯಾರಿಂದಲೋ ನಡೆಯುತ್ತಿದೆಯೇ ಎನ್ನುವ ಅನುಮಾನ ಮೂಡುತ್ತಿದೆ ಎಂದಿದ್ದಾರೆ.

ShareSendTweetShare
Previous Post

ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

Next Post

ದಿ.ಉಮೇಶ ಭಟ್ಟರ ಪುಣ್ಯಸ್ಮರಣೆ: ಅಭಿಮಾನಿ ಬಳಗದಿಂದ ವೃದ್ಧಾಶ್ರಮಕ್ಕೆ ಕುರ್ಚಿ ಕೊಡುಗೆ

Next Post
ದಿ.ಉಮೇಶ ಭಟ್ಟರ ಪುಣ್ಯಸ್ಮರಣೆ: ಅಭಿಮಾನಿ ಬಳಗದಿಂದ ವೃದ್ಧಾಶ್ರಮಕ್ಕೆ ಕುರ್ಚಿ ಕೊಡುಗೆ

ದಿ.ಉಮೇಶ ಭಟ್ಟರ ಪುಣ್ಯಸ್ಮರಣೆ: ಅಭಿಮಾನಿ ಬಳಗದಿಂದ ವೃದ್ಧಾಶ್ರಮಕ್ಕೆ ಕುರ್ಚಿ ಕೊಡುಗೆ

ಬೆಲ್ತರಗದ್ದೆ ಮಹಿಳೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳ್ಬೇಡಿ ಪ್ಲೀಸ್’ : ಗ್ಯಾರಂಟಿ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ ಮನವಿ

ಬೆಲ್ತರಗದ್ದೆ ಮಹಿಳೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳ್ಬೇಡಿ ಪ್ಲೀಸ್' : ಗ್ಯಾರಂಟಿ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ ಮನವಿ

ಶವವಾಗಿ ಸಿಕ್ಕ ಹನೀಫ್: ನಾಲ್ಕನೇ ದಿನದ ಹುಡುಕಾಟದಲ್ಲಿ ಶವ ಪತ್ತೆ

ಶವವಾಗಿ ಸಿಕ್ಕ ಹನೀಫ್: ನಾಲ್ಕನೇ ದಿನದ ಹುಡುಕಾಟದಲ್ಲಿ ಶವ ಪತ್ತೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.