6
  • Latest
ದಿ.ಉಮೇಶ ಭಟ್ಟರ ಪುಣ್ಯಸ್ಮರಣೆ: ಅಭಿಮಾನಿ ಬಳಗದಿಂದ ವೃದ್ಧಾಶ್ರಮಕ್ಕೆ ಕುರ್ಚಿ ಕೊಡುಗೆ

ದಿ.ಉಮೇಶ ಭಟ್ಟರ ಪುಣ್ಯಸ್ಮರಣೆ: ಅಭಿಮಾನಿ ಬಳಗದಿಂದ ವೃದ್ಧಾಶ್ರಮಕ್ಕೆ ಕುರ್ಚಿ ಕೊಡುಗೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದಿ.ಉಮೇಶ ಭಟ್ಟರ ಪುಣ್ಯಸ್ಮರಣೆ: ಅಭಿಮಾನಿ ಬಳಗದಿಂದ ವೃದ್ಧಾಶ್ರಮಕ್ಕೆ ಕುರ್ಚಿ ಕೊಡುಗೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 13, 2025
in ಸ್ಥಳೀಯ
advt advt advt
ADVERTISEMENT

ಮಾಜಿ ಶಾಸಕ, ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಉಮೇಶ ಭಟ್ಟ ಭಾವಿಕೇರಿ ಅವರ 6 ನೇ ಪುಣ್ಯಸ್ಮರಣೆ ಉಮೇಶ ಭಟ್ಟ ಅಭಿಮಾನಿ ಬಳಗದಿಂದ ಯಲ್ಲಾಪುರದ ನಾಯಕನಕೆರೆ ಶ್ರೀ ರಾಘವೇಂದ್ರ ಹಿರಿಯ ನಾಗರಿಕರ ಗೃಹದಲ್ಲಿ ನಡೆಯಿತು.

ಉಮೇಶ ಭಟ್ಟ ಅವರ ನೆನಪಿನಲ್ಲಿ ವೃದ್ಧಾಶ್ರಮಕ್ಕೆ ಡಿಲಕ್ಸ್ ಕುರ್ಚಿಗಳನ್ನು ನೀಡಲಾಯಿತು. ಭಟ್ಟರ. ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಅವರ ಕೊಡುಗೆಯನ್ನು ಸ್ಮರಿಸಲಾಯಿತು.

Advertisement. Scroll to continue reading.
ADVERTISEMENT
ADVERTISEMENT

ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಮಾತನಾಡಿ, ಉಮೇಶ ಭಟ್ಟ ಅವರು ಸಾಮಾಜಿಕ, ಶೈಕ್ಷಣಿಕ ರಂಗದಲ್ಲಿ ಅಪಾರ ಸಾಧನೆ ಮಾಡಿದವರು. ದೂರದೃಷ್ಟಿಯಿಂದ ಸಮಾಜದ ಒಳಿತಿಗಾಗಿ ಸದಾ ದುಡಿದವರು ಎಂದು ಸ್ಮರಿಸಿದರು.

Advertisement. Scroll to continue reading.

ಸಾಮಾಜಿಕ ಕಾರ್ಯಕರ್ತ ಡಿ.ಎನ್.ಹೆಗಡೆ ಮಾತನಾಡಿ, ಉಮೇಶ ಭಟ್ಟ ಅವರ ಹೆಸರಿನಲ್ಲಿ ಸಂಸ್ಥೆಯೊಂದನ್ನು ಪ್ರಾರಂಭಿಸಿ, ಅವರ ಹೆಸರು, ಕೆಲಸಗಳು ಚಿರಸ್ಥಾಯಿಯಾಗಿ ಇರುವಂತೆ ಮಾಡುವ ಯೋಜನೆ ರೂಪಿಸುವ ಅಗತ್ಯವಿದೆ ಎಂದರು.

ಉಮೇಶ ಭಟ್ಟ ಅಭಿಮಾನಿ ಬಳಗದ ಪ್ರಮುಖ ವೇಣುಗೋಪಾಲ ಮದ್ಗುಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಭಟ್ಟರು ಶಾಸಕರಾಗಿ ವಿಧಾಯಕ ಕೆಲಸಗಳನ್ನು ಮಾಡಿದ್ದಷ್ಟೇ ಅಲ್ಲ. ಅನೇಕ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಆರಂಭಿಸಿದರು. ಅವರ ಸ್ಮರಣಾರ್ಥ ಕಳೆದ ವರ್ಷ ಕಾರ್ಕಳದ ಹೊಸಬೆಳಕು ಆಶ್ರಮಕ್ಕೆ ಖುರ್ಚಿ ನೀಡಿದ್ದೆವು.‌ ಈ ಬಾರಿಯೂ ಅಂತಹ ಕಾರ್ಯಕ್ರಮದ ಮೂಲಕವೇ ಅವರನ್ನು ಸ್ಮರಿಸಲಾಗುತ್ತಿದೆ. ಅವರಿಂದ ಪ್ರಯೋಜನ ಪಡೆದವರು,  ಅವರನ್ನು ಸ್ಮರಿಸಲೇಬೇಕಾದವರು ಸ್ಮರಿಸದೇ ಇರುವುದು ಸರಿಯಲ್ಲ ಎಂದರು.

ಉಮೇಶ ಭಟ್ಟ ಅವರ ನಿಕಟವರ್ತಿ ಬಾಲಕೃಷ್ಣ ಭಟ್ಟ ಅಧ್ಯಕ್ಷತೆ ವಹಿಸಿದ್ದರು.‌ ಪ.ಪಂ ಮಾಜಿ ಸದಸ್ಯ ಪ್ರಹ್ಲಾದ ಆಚಾರ್ಯ, ಸಾಮಾಜಿಕ‌ ಕಾರ್ಯಕರ್ತ ಎನ್.ಡಿ.ಹೆಬ್ಬಾರ, ರಾಘವೇಂದ್ರ ಹಿರಿಯ ನಾಗರಿಕರ ಗೃಹದ ಮುಖ್ಯಸ್ಥ ಚಂದ್ರಪ್ಪ ಅಣ್ಣೇರ ಉಪಸ್ಥಿತರಿದ್ದರು. ಕೆ.ಆರ್.ನಟರಾಜ ಪ್ರಾರ್ಥಿಸಿದರು. ಶ್ರೀಧರ ಅಣಲಗಾರ ನಿರ್ವಹಿಸಿ, ವಂದಿಸಿದರು.

ShareSendTweetShare
ADVERTISEMENT
Previous Post

ಸೆಪ್ಟೆಂಬರ್ ಕ್ರಾಂತಿ ಆಗಸ್ಟ್ ನಲ್ಲೇ ಆರಂಭ!

Next Post

ಬೆಲ್ತರಗದ್ದೆ ಮಹಿಳೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳ್ಬೇಡಿ ಪ್ಲೀಸ್’ : ಗ್ಯಾರಂಟಿ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ ಮನವಿ

Next Post
ಬೆಲ್ತರಗದ್ದೆ ಮಹಿಳೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳ್ಬೇಡಿ ಪ್ಲೀಸ್’ : ಗ್ಯಾರಂಟಿ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ ಮನವಿ

ಬೆಲ್ತರಗದ್ದೆ ಮಹಿಳೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳ್ಬೇಡಿ ಪ್ಲೀಸ್' : ಗ್ಯಾರಂಟಿ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ ಮನವಿ

ಶವವಾಗಿ ಸಿಕ್ಕ ಹನೀಫ್: ನಾಲ್ಕನೇ ದಿನದ ಹುಡುಕಾಟದಲ್ಲಿ ಶವ ಪತ್ತೆ

ಶವವಾಗಿ ಸಿಕ್ಕ ಹನೀಫ್: ನಾಲ್ಕನೇ ದಿನದ ಹುಡುಕಾಟದಲ್ಲಿ ಶವ ಪತ್ತೆ

ಅಂಗಡಿಗಳಲ್ಲಿ ಮದ್ಯ ಸೇವನೆಗೆ ಅವಕಾಶ : ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು 330 ರೂಪಾಯಿ ಮೌಲ್ಯದ ಮದ್ಯ!

ಅಂಗಡಿಗಳಲ್ಲಿ ಮದ್ಯ ಸೇವನೆಗೆ ಅವಕಾಶ : ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು 330 ರೂಪಾಯಿ ಮೌಲ್ಯದ ಮದ್ಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.