6
  • Latest
ಬೆಲ್ತರಗದ್ದೆ ಮಹಿಳೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳ್ಬೇಡಿ ಪ್ಲೀಸ್’ : ಗ್ಯಾರಂಟಿ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ ಮನವಿ

ಬೆಲ್ತರಗದ್ದೆ ಮಹಿಳೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳ್ಬೇಡಿ ಪ್ಲೀಸ್’ : ಗ್ಯಾರಂಟಿ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ ಮನವಿ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೆಲ್ತರಗದ್ದೆ ಮಹಿಳೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳ್ಬೇಡಿ ಪ್ಲೀಸ್’ : ಗ್ಯಾರಂಟಿ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ ಮನವಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಬೆಲ್ತರಗದ್ದೆ ಮಹಿಳೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳ್ಬೇಡಿ ಪ್ಲೀಸ್’ : ಗ್ಯಾರಂಟಿ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ ಮನವಿ

ಗ್ಯಾರಂಟಿ ಸಮಿತಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರವನ್ನು ಟೀಕಿಸುವ ಭರದಲ್ಲಿ, ತಮ್ಮ ಪ್ರಚಾರದ ಸಲುವಾಗಿ ನಮ್ಮ‌ ಸಮಿತಿಯ ವಿರುದ್ಧ ಆರೋಪ ಮಾಡುತ್ತಿರುವುದನ್ನು ಖಂಡಿಸುತ್ತೇವೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಲ್ಲಾಸ ಶಾನಭಾಗ ಹೇಳಿದರು.

ADVERTISEMENT

 

ಅವರು ಯಲ್ಲಾಪುರದ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಸ್ಪಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಲ್ತರಗದ್ದೆ ಆತ್ಮಹತ್ಯೆ ವಿಚಾರದಲ್ಲಿ ಸತ್ಯವನ್ನು ತಿಳಿದುಕೊಳ್ಳದೇ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಆರೋಪಿಸಿದರು.

Advertisement. Scroll to continue reading.

ಮಹಿಳೆ ಹಸಿವಿನಿಂದ ಸತ್ತಿದ್ದಾರೆ, ಅವರಿಗೆ ಸರ್ಕಾರದ ಯಾವ ಸೌಲಭ್ಯವೂ ಇರಲಿಲ್ಲ, ಸರ್ಕಾರಿ ದಾಖಲೆಗಳೂ ಇರಲಿಲ್ಲ ಎಂಬ ವಿಚಾರ ಸುಳ್ಳು. ಸರಿಯಾದ ಮಾಹಿತಿ ಪಡೆದುಕೊಳ್ಳದೇ ಸುಳ್ಳನ್ನೇ ಪ್ರಚಾರ ಮಾಡಲಾಗುತ್ತಿದೆ.
ಮುಂದಿನ ದಿನಗಳಲ್ಲಿ ಯಾವುದೇ ವಿಷಯಗಳ ಕುರಿತು ಮಾತನಾಡುವ ಮುನ್ನ ಸರಿಯಾಗಿ ಮಾಹಿತಿ ಪಡೆದೇ ಮಾತನಾಡಿದರೆ ಘನತೆ ಉಳಿಯುತ್ತದೆ ಎಂದರು.

Advertisement. Scroll to continue reading.

ಪ.ಪಂ ಅಧ್ಯಕ್ಷೆ ನರ್ಮದಾ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಡಿ.ಎನ್.ಗಾಂವ್ಕರ, ತಾ.ಪಂ ಇಒ ರಾಜೇಶ ಧನವಾಡಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್ ಭಟ್ಟ, ಮಾಜಿ ಅಧ್ಯಕ್ಷ ಎನ್.ಕೆ.ಭಟ್ಟ ಮಾತನಾಡಿದರು.
ಗ್ಯಾರಂಟಿ ಸಮಿತಿಯ ಸದಸ್ಯರಾದ ಮುಷರತ್ ಖಾನ್, ಬಸ್ತ್ಯಾಂವ ಸಿದ್ದಿ, ಫಕೀರಪ್ಪ, ಮಹೇಶ ನಾಯ್ಕ ಇತರರಿದ್ದರು.

Previous Post

ದಿ.ಉಮೇಶ ಭಟ್ಟರ ಪುಣ್ಯಸ್ಮರಣೆ: ಅಭಿಮಾನಿ ಬಳಗದಿಂದ ವೃದ್ಧಾಶ್ರಮಕ್ಕೆ ಕುರ್ಚಿ ಕೊಡುಗೆ

Next Post

ಶವವಾಗಿ ಸಿಕ್ಕ ಹನೀಫ್: ನಾಲ್ಕನೇ ದಿನದ ಹುಡುಕಾಟದಲ್ಲಿ ಶವ ಪತ್ತೆ

Next Post
ಶವವಾಗಿ ಸಿಕ್ಕ ಹನೀಫ್: ನಾಲ್ಕನೇ ದಿನದ ಹುಡುಕಾಟದಲ್ಲಿ ಶವ ಪತ್ತೆ

ಶವವಾಗಿ ಸಿಕ್ಕ ಹನೀಫ್: ನಾಲ್ಕನೇ ದಿನದ ಹುಡುಕಾಟದಲ್ಲಿ ಶವ ಪತ್ತೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ