6
  • Latest
ಅಂಗಡಿಗಳಲ್ಲಿ ಮದ್ಯ ಸೇವನೆಗೆ ಅವಕಾಶ : ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು 330 ರೂಪಾಯಿ ಮೌಲ್ಯದ ಮದ್ಯ!

ಅಂಗಡಿಗಳಲ್ಲಿ ಮದ್ಯ ಸೇವನೆಗೆ ಅವಕಾಶ : ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು 330 ರೂಪಾಯಿ ಮೌಲ್ಯದ ಮದ್ಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಗಡಿಗಳಲ್ಲಿ ಮದ್ಯ ಸೇವನೆಗೆ ಅವಕಾಶ : ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು 330 ರೂಪಾಯಿ ಮೌಲ್ಯದ ಮದ್ಯ!

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 14, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ನಾಯಕನಕೆರೆ ಹಾಗೂ ಹುಣಶೆಟ್ಟಿಕೊಪ್ಪದ ಬೆಳಕೊಪ್ಪದಲ್ಲಿ ಯಾವುದೇ ಅನುಮತಿ ಇಲ್ಲದೇ ಸಾರಾಯಿ ಕುಡಿಯಲು ಅವಕಾಶ ಮಾಡಿಕೊಟ್ಟ ಎರಡು ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಒಟ್ಟು 330 ರೂ ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ.

ನಾಯಕನಕೆರೆಯ ತನ್ನ ಫಾಸ್ಟ್ ಫುಡ್ ಅಂಗಡಿಯಲ್ಲಿ ಜನರಿಗೆ ಸಾರಾಯಿ ಕುಡಿಯಲು ಅವಕಾಶ ನೀಡಿದ್ದು, ಪೊಲೀಸರು ದಾಳಿ ನಡೆಸಿ, 230 ರೂ ಮೌಲ್ಯದ ಎರಡು ವಿಸ್ಕಿ ಪೌಚ್ ಗಳನ್ನು ವಶಪಡಿಸಿಕೊಂಡರು.

Advertisement. Scroll to continue reading.
ADVERTISEMENT
ADVERTISEMENT

ಹುಣಶೆಟ್ಟಿಕೊಪ್ಪದ ಬೆಳಕೊಪ್ಪ ಗ್ರಾಮದಲ್ಲಿ ಕಿರಣ ಮರಾಠಿ ಎಂಬವರು ತಮ್ಮ ತಾತ್ಕಾಲಿಕ ಶೆಡ್ ನಲ್ಲಿ ಸಾರ್ವಜನಿಕರಿಗೆ ಕುಡಿಯಲು ಅವಕಾಶ ಕೊಟ್ಟಿದ್ದರು. ದಾಳಿ ನಡೆಸಿದ ಪೊಲೀಸರು 100 ರೂ ಮೌಲ್ಯದ ಎರಡು ವಿಸ್ಕಿ ಪೌಚ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement. Scroll to continue reading.

ಎರಡೂ ಕಡೆಗಳಲ್ಲಿ ಒಂದಷ್ಟು ಖಾಲಿ ಗ್ಲಾಸ್ ಗಳು, ಖಾಲಿ ಪೌಚ್ ಗಳೂ ಸಿಕ್ಕಿವೆ.‌ ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendTweetShare
ADVERTISEMENT
Previous Post

ಶವವಾಗಿ ಸಿಕ್ಕ ಹನೀಫ್: ನಾಲ್ಕನೇ ದಿನದ ಹುಡುಕಾಟದಲ್ಲಿ ಶವ ಪತ್ತೆ

Next Post

‘ರಾಷ್ಟ್ರನಮನ’: ದೇಶಭಕ್ತಿಗೀತೆ ರಚನೆ ಮತ್ತು ಗಾಯನ ಸ್ಪರ್ಧೆ

Next Post
‘ರಾಷ್ಟ್ರನಮನ’: ದೇಶಭಕ್ತಿಗೀತೆ ರಚನೆ ಮತ್ತು ಗಾಯನ ಸ್ಪರ್ಧೆ

'ರಾಷ್ಟ್ರನಮನ': ದೇಶಭಕ್ತಿಗೀತೆ ರಚನೆ ಮತ್ತು ಗಾಯನ ಸ್ಪರ್ಧೆ

ಮೂತ್ರ ವಿಸರ್ಜನೆ ಬಂದ್!

ಮೂತ್ರ ವಿಸರ್ಜನೆ ಬಂದ್!

ಕಾಳಮ್ಮನಗರ ಕ್ರೀಡಾಂಗಣದಲ್ಲಿ ಧ್ವಜಾರೋಹಣ

ಕಾಳಮ್ಮನಗರ ಕ್ರೀಡಾಂಗಣದಲ್ಲಿ ಧ್ವಜಾರೋಹಣ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.