6
  • Latest
‘ರಾಷ್ಟ್ರನಮನ’: ದೇಶಭಕ್ತಿಗೀತೆ ರಚನೆ ಮತ್ತು ಗಾಯನ ಸ್ಪರ್ಧೆ

‘ರಾಷ್ಟ್ರನಮನ’: ದೇಶಭಕ್ತಿಗೀತೆ ರಚನೆ ಮತ್ತು ಗಾಯನ ಸ್ಪರ್ಧೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

‘ರಾಷ್ಟ್ರನಮನ’: ದೇಶಭಕ್ತಿಗೀತೆ ರಚನೆ ಮತ್ತು ಗಾಯನ ಸ್ಪರ್ಧೆ

ಬೆಂಗಳೂರಿನ ಅಂತರಂಗ ಪ್ರತಿಷ್ಠಾನದಿಂದ ಆಯೋಜನೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಬೆಂಗಳೂರಿನ ಅಂತರಂಗ ಪ್ರತಿಷ್ಠಾನದಿಂದ ಪ್ರೇರಣಾ ಮಾಸದ ಸರಣಿ ಕಾರ್ಯಕ್ರಮವಾಗಿ ‘ರಾಷ್ಟ್ರ ನಮನ’ ದೇಶಭಕ್ತಿ ಗೀತೆ ರಚನೆ ಮತ್ತು ಗಾಯನ ಸ್ಪರ್ಧೆ ಆಯೋಜಿಸಲಾಗಿದೆ.

ಗೀತೆ ಸ್ವತಂತ್ರ ರಚನೆಯಾಗಿರಬೇಕು. ಯಾವುದೇ ರೀತಿಯಲ್ಲಿ ನಕಲು ಮಾಡುವಂತಿಲ್ಲ. ಯಾವುದೇ ಗಾಯಕರಿಂದ ರಾಗ ಸಂಯೋಜನೆ ಮಾಡಿಸಿ, ಹಾಡಿಸಬಹುದು. ಹಾಡಿದ ಆಡಿಯೊವನ್ನು ತಮಗಿಷ್ಟ ಬಂದಂತೆ ದೇಶಭಕ್ತಿ ಹೆಚ್ಚುವ ರೀತಿಯಲ್ಲಿ ವಿಡಿಯೊ ಜೋಡಣೆ ಮಾಡಿ ಕಳುಹಿಸಬೇಕು. ಹಾಡಿಗೆ ತಗುಲುವ ವೆಚ್ಚವನ್ನು ಅವರೇ ಭರಿಸಬೇಕು.

Advertisement. Scroll to continue reading.
ADVERTISEMENT
ADVERTISEMENT

ಒಬ್ಬ ಕವಿ ಮೂರು ರಚನೆಗಳನ್ನು ಕಳುಹಿಸಬಹುದು. ಆಯ್ದ 10 ಕವನಗಳಿಗೆ ವಿಶೇಷ ಪಾರಿತೋಷಕ ನೀಡಲಾಗುವುದು. ಅತ್ಯುತ್ತಮ 60 ಕವನಗಳನ್ನು ದೇಶಭಕ್ತಿಗೀತೆಯ ಸಂಕಲನದಲ್ಲಿ ಪ್ರಕಟಿಸಲಾಗುವುದು. ಪುಸ್ತಕವನ್ನು ರಾಜ್ಯದ ಎಲ್ಲಾ ಸಂಗೀತ ಶಾಲೆಗಳಿಗೆ ತಲುಪಿಸುವ ಗುರಿ ಹೊಂದಲಾಗಿದೆ.

Advertisement. Scroll to continue reading.

ಮೊದಲ ಸುತ್ತಿನಲ್ಲಿ ಆಯ್ಕೆಯಾದ ಗೀತೆಗಳನ್ನು ಅಂತರಂಗ ಫೇಸಬುಕ್ ಪೇಜ್ ನಲ್ಲಿ ಪ್ರಕಟಿಸಲಾಗುವುದು. ಅಲ್ಲಿ ಬರುವ ಲೈಕ್ ಹಾಗೂ ಕಮೆಂಟ್ ಗಳನ್ನೂ ಆಯ್ಕೆಯಲ್ಲಿ ಪರಿಗಣಿಸಲಾಗುವುದು. ಮೂರು ಜನ ಖ್ಯಾತ ಕವಿ, ಗಾಯಕರು ಹಾಗೂ ಚಿತ್ರ ಸಂಕಲನ ಪರಿಶೀಲಕರು ನಿರ್ಣಾಯಕರಾಗಿರುತ್ತಾರೆ. ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿರುತ್ತದೆ.

ಗೀತೆಗಳನ್ನು ಸಾಹಿತ್ಯ ರಚನೆಕಾರರು, ಗಾಯಕರು ಹಾಗೂ ವಿಡಿಯೊ ರಚನೆಕಾರರ ವಿವರದೊಂದಿಗೆ ಆಗಸ್ಟ್ 31 ರ ಒಳಗೆ ಕಳುಹಿಸಬೇಕು. ಗೀತೆಗಳನ್ನು 8073373514 ವಾಟ್ಸಪ್ ನಂಬರ್ ಗೆ ಅಥವಾ antarangapratishthana@gmail.com ಗೆ ಕಳುಹಿಸಬೇಕು.

ShareSendTweetShare
ADVERTISEMENT
Previous Post

ಅಂಗಡಿಗಳಲ್ಲಿ ಮದ್ಯ ಸೇವನೆಗೆ ಅವಕಾಶ : ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು 330 ರೂಪಾಯಿ ಮೌಲ್ಯದ ಮದ್ಯ!

Next Post

ಮೂತ್ರ ವಿಸರ್ಜನೆ ಬಂದ್!

Next Post
ಮೂತ್ರ ವಿಸರ್ಜನೆ ಬಂದ್!

ಮೂತ್ರ ವಿಸರ್ಜನೆ ಬಂದ್!

ಕಾಳಮ್ಮನಗರ ಕ್ರೀಡಾಂಗಣದಲ್ಲಿ ಧ್ವಜಾರೋಹಣ

ಕಾಳಮ್ಮನಗರ ಕ್ರೀಡಾಂಗಣದಲ್ಲಿ ಧ್ವಜಾರೋಹಣ

ತವರಿಗೆ ಮರಳಿದ ಕಾಂಗ್ರೆಸ್: ಹೆಬ್ಬಾರ ಕೂಡ ಮರಳುವುದು ಫಿಕ್ಸ್?

ತವರಿಗೆ ಮರಳಿದ ಕಾಂಗ್ರೆಸ್: ಹೆಬ್ಬಾರ ಕೂಡ ಮರಳುವುದು ಫಿಕ್ಸ್?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.