6
  • Latest
‘ರಾಷ್ಟ್ರನಮನ’: ದೇಶಭಕ್ತಿಗೀತೆ ರಚನೆ ಮತ್ತು ಗಾಯನ ಸ್ಪರ್ಧೆ

‘ರಾಷ್ಟ್ರನಮನ’: ದೇಶಭಕ್ತಿಗೀತೆ ರಚನೆ ಮತ್ತು ಗಾಯನ ಸ್ಪರ್ಧೆ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

‘ರಾಷ್ಟ್ರನಮನ’: ದೇಶಭಕ್ತಿಗೀತೆ ರಚನೆ ಮತ್ತು ಗಾಯನ ಸ್ಪರ್ಧೆ

ಬೆಂಗಳೂರಿನ ಅಂತರಂಗ ಪ್ರತಿಷ್ಠಾನದಿಂದ ಆಯೋಜನೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
‘ರಾಷ್ಟ್ರನಮನ’: ದೇಶಭಕ್ತಿಗೀತೆ ರಚನೆ ಮತ್ತು ಗಾಯನ ಸ್ಪರ್ಧೆ

ಬೆಂಗಳೂರಿನ ಅಂತರಂಗ ಪ್ರತಿಷ್ಠಾನದಿಂದ ಪ್ರೇರಣಾ ಮಾಸದ ಸರಣಿ ಕಾರ್ಯಕ್ರಮವಾಗಿ ‘ರಾಷ್ಟ್ರ ನಮನ’ ದೇಶಭಕ್ತಿ ಗೀತೆ ರಚನೆ ಮತ್ತು ಗಾಯನ ಸ್ಪರ್ಧೆ ಆಯೋಜಿಸಲಾಗಿದೆ.

ADVERTISEMENT

ಗೀತೆ ಸ್ವತಂತ್ರ ರಚನೆಯಾಗಿರಬೇಕು. ಯಾವುದೇ ರೀತಿಯಲ್ಲಿ ನಕಲು ಮಾಡುವಂತಿಲ್ಲ. ಯಾವುದೇ ಗಾಯಕರಿಂದ ರಾಗ ಸಂಯೋಜನೆ ಮಾಡಿಸಿ, ಹಾಡಿಸಬಹುದು. ಹಾಡಿದ ಆಡಿಯೊವನ್ನು ತಮಗಿಷ್ಟ ಬಂದಂತೆ ದೇಶಭಕ್ತಿ ಹೆಚ್ಚುವ ರೀತಿಯಲ್ಲಿ ವಿಡಿಯೊ ಜೋಡಣೆ ಮಾಡಿ ಕಳುಹಿಸಬೇಕು. ಹಾಡಿಗೆ ತಗುಲುವ ವೆಚ್ಚವನ್ನು ಅವರೇ ಭರಿಸಬೇಕು.

ಒಬ್ಬ ಕವಿ ಮೂರು ರಚನೆಗಳನ್ನು ಕಳುಹಿಸಬಹುದು. ಆಯ್ದ 10 ಕವನಗಳಿಗೆ ವಿಶೇಷ ಪಾರಿತೋಷಕ ನೀಡಲಾಗುವುದು. ಅತ್ಯುತ್ತಮ 60 ಕವನಗಳನ್ನು ದೇಶಭಕ್ತಿಗೀತೆಯ ಸಂಕಲನದಲ್ಲಿ ಪ್ರಕಟಿಸಲಾಗುವುದು. ಪುಸ್ತಕವನ್ನು ರಾಜ್ಯದ ಎಲ್ಲಾ ಸಂಗೀತ ಶಾಲೆಗಳಿಗೆ ತಲುಪಿಸುವ ಗುರಿ ಹೊಂದಲಾಗಿದೆ.

Advertisement. Scroll to continue reading.

ಮೊದಲ ಸುತ್ತಿನಲ್ಲಿ ಆಯ್ಕೆಯಾದ ಗೀತೆಗಳನ್ನು ಅಂತರಂಗ ಫೇಸಬುಕ್ ಪೇಜ್ ನಲ್ಲಿ ಪ್ರಕಟಿಸಲಾಗುವುದು. ಅಲ್ಲಿ ಬರುವ ಲೈಕ್ ಹಾಗೂ ಕಮೆಂಟ್ ಗಳನ್ನೂ ಆಯ್ಕೆಯಲ್ಲಿ ಪರಿಗಣಿಸಲಾಗುವುದು. ಮೂರು ಜನ ಖ್ಯಾತ ಕವಿ, ಗಾಯಕರು ಹಾಗೂ ಚಿತ್ರ ಸಂಕಲನ ಪರಿಶೀಲಕರು ನಿರ್ಣಾಯಕರಾಗಿರುತ್ತಾರೆ. ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿರುತ್ತದೆ.

Advertisement. Scroll to continue reading.

ಗೀತೆಗಳನ್ನು ಸಾಹಿತ್ಯ ರಚನೆಕಾರರು, ಗಾಯಕರು ಹಾಗೂ ವಿಡಿಯೊ ರಚನೆಕಾರರ ವಿವರದೊಂದಿಗೆ ಆಗಸ್ಟ್ 31 ರ ಒಳಗೆ ಕಳುಹಿಸಬೇಕು. ಗೀತೆಗಳನ್ನು 8073373514 ವಾಟ್ಸಪ್ ನಂಬರ್ ಗೆ ಅಥವಾ antarangapratishthana@gmail.com ಗೆ ಕಳುಹಿಸಬೇಕು.

Previous Post

ಅಂಗಡಿಗಳಲ್ಲಿ ಮದ್ಯ ಸೇವನೆಗೆ ಅವಕಾಶ : ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು 330 ರೂಪಾಯಿ ಮೌಲ್ಯದ ಮದ್ಯ!

Next Post

ಮೂತ್ರ ವಿಸರ್ಜನೆ ಬಂದ್!

Next Post
ಮೂತ್ರ ವಿಸರ್ಜನೆ ಬಂದ್!

ಮೂತ್ರ ವಿಸರ್ಜನೆ ಬಂದ್!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ