6
  • Latest
ಕಾಳಮ್ಮನಗರ ಕ್ರೀಡಾಂಗಣದಲ್ಲಿ ಧ್ವಜಾರೋಹಣ

ಕಾಳಮ್ಮನಗರ ಕ್ರೀಡಾಂಗಣದಲ್ಲಿ ಧ್ವಜಾರೋಹಣ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಳಮ್ಮನಗರ ಕ್ರೀಡಾಂಗಣದಲ್ಲಿ ಧ್ವಜಾರೋಹಣ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಕಾಳಮ್ಮನಗರ ಕ್ರೀಡಾಂಗಣದಲ್ಲಿ ಧ್ವಜಾರೋಹಣ

ಯಲ್ಲಾಪುರದ ಕಾಳಮ್ಮಾನಗರ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ 79ನೇಯ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಾರ್ವಜನಿಕ ಧ್ವಜಾರೋಹಣವನ್ನು ತಹಶಿಲ್ದಾರ ಚಂದ್ರಶೇಖರ ಹೊಸ್ಮನಿ ನೆರವೇರಿಸಿದರು.

ADVERTISEMENT

ನಂತರ ಮಾತನಾಡಿದ ಅವರು, ಎಲ್ಲರಿಗೂ ಮೂಲಭೂತ ಹಕ್ಕುಗಳಿದ್ದು, ನಮ್ಮ ಹಕ್ಕಿನ ಬಳಕೆ ಇನ್ನೊಬ್ಬರ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಬಾರದು. ಎಲ್ಲರೂ ಶಾಂತಿ ಸಾಮರಸ್ಯದಲ್ಲಿ ಬದುಕಬೇಕು. ಸ್ಥಳೀಯವಾಗಿ ಪರಿಸರ ಸ್ನೇಹಿ ಆರೋಗ್ಯ ಕಾಪಾಡುವ ಉತ್ಪನ್ನ ತಯಾರಿಕೆಗೆ ರೈತರು ಮುಂದಾಗಬೇಕು ಎಂದರು.

ಶಾಸಕ ಶಿವರಾಮ ಹೆಬ್ಬಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಭಾರತ ದೇಶ ಬಲಿಷ್ಠ ರಾಷ್ಟ್ರ ಆಗಬೇಕು. ಯುವಕರಿಗೆ ಸ್ವಾತಂತ್ರ್ಯ ಹೋರಾಟ ಪ್ರೇರಣೆ ಆಗಲಿ. ನವ ಭಾರತ ನಿರ್ಮಾಣದಲ್ಲಿ ಯುವಕರು ಯೋಗದಾನ ಮಾಡಬೇಕು’ ಎಂದರು.

Advertisement. Scroll to continue reading.

ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ದಿ ಸಮಿತಿಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ಪಪಂ ಅಧ್ಯಕ್ಷೆ
ನರ್ಮದಾ ನಾಯ್ಕ, ಉಪಾಧ್ಯಕ್ಷ ಅಮಿತ ಅಂಗಡಿ, ಸಿಪಿಐ ರಮೇಶ ಹಾನಾಪುರ, ತಾಪಂ ಇಒ ರಾಜೇಶ ಧನವಾಡಕರ, ಭಾಗವಹಿಸಿದ್ದರು. ಬಿಇಒ ರೇಖಾ ನಾಯ್ಕ ಸ್ವಾಗತಿಸಿದರು. ಶಿಕ್ಷಕರಾದ ಪ್ರಶಾಂತ ಪಟಗಾರ, ಚಂದ್ರಹಾಸ ನಾಯ್ಕ ನಿರ್ವಹಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರಿಕೊಪ್ಪ ವಂದಿಸಿದರು.

Advertisement. Scroll to continue reading.

ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕಾ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ ಅವರನ್ನು ಸಮಾರಂಭದ ವೇದಿಕೆಯಲ್ಲಿ ಕರೆಯದೇ ಇರುವುದು ನೌಕರರ ಅಸಮಾಧಾನಕ್ಕೆ ಕಾರಣವಾಯಿತು. ಸ್ವಾಗತ ಭಾಷಣದಲ್ಲಿ ಅಧಿಕಾರಿಯೊಬ್ಬರ ಸೂಚನೆಯಂತೆ ಅವರಿಗೆ ಸ್ವಾಗತ ಕೋರಲಾಯಿತು. ಆದರೆ ನಿರ್ವಹಣೆ ಮಾಡುವವರು ಅವರನ್ನು ವೇದಿಕೆಗೆ ಆಹ್ವಾನಿಸಲೇ ಇಲ್ಲ. ಸ್ವಾಗತ ಮಾಡಿ, ವೇದಿಕೆಗೆ ಕರೆಯದೇ ಇರುವ ಈ ಸಂಪ್ರದಾಯ ವಿಚಿತ್ರವಾಗಿತ್ತು.

Previous Post

ಮೂತ್ರ ವಿಸರ್ಜನೆ ಬಂದ್!

Next Post

ತವರಿಗೆ ಮರಳಿದ ಕಾಂಗ್ರೆಸ್: ಹೆಬ್ಬಾರ ಕೂಡ ಮರಳುವುದು ಫಿಕ್ಸ್?

Next Post
ತವರಿಗೆ ಮರಳಿದ ಕಾಂಗ್ರೆಸ್: ಹೆಬ್ಬಾರ ಕೂಡ ಮರಳುವುದು ಫಿಕ್ಸ್?

ತವರಿಗೆ ಮರಳಿದ ಕಾಂಗ್ರೆಸ್: ಹೆಬ್ಬಾರ ಕೂಡ ಮರಳುವುದು ಫಿಕ್ಸ್?

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ