6
  • Latest
ತವರಿಗೆ ಮರಳಿದ ಕಾಂಗ್ರೆಸ್: ಹೆಬ್ಬಾರ ಕೂಡ ಮರಳುವುದು ಫಿಕ್ಸ್?

ತವರಿಗೆ ಮರಳಿದ ಕಾಂಗ್ರೆಸ್: ಹೆಬ್ಬಾರ ಕೂಡ ಮರಳುವುದು ಫಿಕ್ಸ್?

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, April 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತವರಿಗೆ ಮರಳಿದ ಕಾಂಗ್ರೆಸ್: ಹೆಬ್ಬಾರ ಕೂಡ ಮರಳುವುದು ಫಿಕ್ಸ್?

ಕಾಂಗ್ರೆಸ್ ನ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾದ ಶಾಸಕರು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 79 ನೇ ಸ್ವಾತಂತ್ರ್ಯ ದಿನ‌ ಆಚರಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್.ಭಟ್ಟ ಧ್ವಜಾರೋಹಣ ನೆರವೇರಿಸಿದರು. ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ, ಪ್ರಮುಖರಾದ ವಿಜಯ ಮರಾಶಿ, ರವಿ ಭಟ್ಟ ಬರಗದ್ದೆ, ಶಿರೀಷ ಪ್ರಭು, ಎಂ.ಡಿ.ಮುಲ್ಲಾ ಹಾಗೂ ಪಕ್ಷದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಶಿವರಾಮ ಹೆಬ್ಬಾರ ಭಾಗವಹಿಸಿ, ಮಾತನಾಡಿದರು. ಬಿಜೆಪಿಯಿಂದ ಉಚ್ಛಾಟನೆಯಾದ ನಂತರ ಸ್ವತಂತ್ರವಾಗಿರುವ ಶಾಸಕ ಹೆಬ್ಬಾರ,‌ ಮೊದಲ ಬಾರಿಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಕಾಣಿಸಿಕೊಂಡರು.

ADVERTISEMENT
ADVERTISEMENT

ಈ ಹಿಂದೆ ಶಾಸಕ ಹೆಬ್ಬಾರ ಕಾಂಗ್ರೆಸ್ ನಲ್ಲಿದ್ದಾಗ ಅವರ ಕಟ್ಟಡವೇ ಕಾಂಗ್ರೆಸ್ ಕಚೇರಿಯಾಗಿತ್ತು.‌ ಹೆಬ್ಬಾರ ಬಿಜೆಪಿಗೆ ಬಂದು ಸಚಿವರಾದ ನಂತರ ಅದೇ ಬೋರ್ಡ್ ಬದಲಾಯಿಸಿ, ಬಿಜೆಪಿ ಕಾರ್ಯಾಲಯವಾಗಿತ್ತು.

Advertisement. Scroll to continue reading.

2023 ರ ಚುನಾವಣೆಯಲ್ಲಿ ಗೆದ್ದ ನಂತರ ಹೆಬ್ಬಾರ ಅಚರು ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಆಗ ಬಿಜೆಪಿಯವರು ಅಲ್ಲಿಂದ ಹೊರಹೋಗಿ ಬೇರೆ ಕಾರ್ಯಾಲಯ ಆರಂಭಿಸಿದ್ದರು.‌ ಬಿಜೆಪಿಯಿಂದ ಹೆಬ್ಬಾರ ಉಚ್ಛಾಟನೆಯಾಗುತ್ತಿದ್ದಂತೆ ಕಾಂಗ್ರೆಸ್ ನವರು ಮತ್ತೆ ತವರಿಗೆ ಮರಳಿದ್ದಾರೆ. ಸದ್ಯದಲ್ಲೇ ಹೆಬ್ಬಾರ ಸಹ ಮರಳುವರೆ ಎಂಬ ಪ್ರಶ್ನೆಗೆ ಈ ದಿನದ ಕಾರ್ಯಕ್ರಮ ‘ಹೌದು’ ಎಂಬ ಉತ್ತರ ನೀಡುವಂತಿದೆ.

Advertisement. Scroll to continue reading.

ಹೆಬ್ಬಾರ ಪುತ್ರ ವಿವೇಕ ಹೆಬ್ಬಾರ ಅವರೂ ಕೆಪಿಸಿಸಿ ಸದಸ್ಯರಾಗಿದ್ದು, ಈಗ ಹೆಬ್ಬಾರ ಅವರೂ ಬಹಿರಂಗವಾಗಿ ಜೊತೆಯಾಗಿರುವುದು ಕಾಂಗ್ರೆಸ್ ಗೆ ಬಲ ತುಂಬಿದೆ.

 

ShareSendTweetShare
ADVERTISEMENT
Previous Post

ಕಾಳಮ್ಮನಗರ ಕ್ರೀಡಾಂಗಣದಲ್ಲಿ ಧ್ವಜಾರೋಹಣ

Next Post

ನಾಗರಾಜ ಭಟ್ಟರ ಕೈಯಿಂದ ರಂಗೇರುವ ರಂಗೋಲಿ

Next Post
ನಾಗರಾಜ ಭಟ್ಟರ ಕೈಯಿಂದ ರಂಗೇರುವ ರಂಗೋಲಿ

ನಾಗರಾಜ ಭಟ್ಟರ ಕೈಯಿಂದ ರಂಗೇರುವ ರಂಗೋಲಿ

ಕಂಪ್ಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕಂಪ್ಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

ನಿಂತಿದ್ದ ಲಾರಿಗೆ ಗುದ್ದಿದ ಬಸ್: ಮೂವರ ಸಾವು, 7 ಜನರಿಗೆ ಗಾಯ

ನಿಂತಿದ್ದ ಲಾರಿಗೆ ಗುದ್ದಿದ ಬಸ್: ಮೂವರ ಸಾವು, 7 ಜನರಿಗೆ ಗಾಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.