6
  • Latest
ನಾಗರಾಜ ಭಟ್ಟರ ಕೈಯಿಂದ ರಂಗೇರುವ ರಂಗೋಲಿ

ನಾಗರಾಜ ಭಟ್ಟರ ಕೈಯಿಂದ ರಂಗೇರುವ ರಂಗೋಲಿ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಾಗರಾಜ ಭಟ್ಟರ ಕೈಯಿಂದ ರಂಗೇರುವ ರಂಗೋಲಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ನಾಗರಾಜ ಭಟ್ಟರ ಕೈಯಿಂದ ರಂಗೇರುವ ರಂಗೋಲಿ

ಕಲೆ ಎಲ್ಲರಿಗೂ ಒಲಿಯುವುದಿಲ್ಲ. ಅದರಲ್ಲಿ ಆಸಕ್ತಿ, ಶ್ರದ್ಧೆ, ಪರಿಶ್ರಮ ಎಲ್ಲವೂ ಮೇಳೈಸಿದಾಗ ಮಾತ್ರ ಉತ್ತಮ ಕಲಾವಿದ ರೂಪುಗೊಳ್ಳಲು ಸಾಧ್ಯ. ಈ ಎಲ್ಲವನ್ನೂ ರೂಢಿಸಿಕೊಂಡು ರಂಗು ರಂಗಿನ ರಂಗೋಲಿಯ ಕಲೆಯಲ್ಲಿ ಉತ್ತಮ‌ ಕಲಾವಿದರಾಗಿ ರೂಪುಗೊಳ್ಳುತ್ತಿದ್ದಾರೆ ಯಲ್ಲಾಪುರ ತಾಲೂಕಿನ ಕವಡಿಕೆರೆಯ ನಾಗರಾಜ ಸುಬ್ರಾಯ ಭಟ್ಟ ಅವರು.

ADVERTISEMENT

ನಾಗರಾಜ ಅವರಿಗೆ ರಂಗೋಲಿಯ ಕುರಿತಾಗಿ ಬಾಲ್ಯದಿಂದಲೇ ಆಸಕ್ತಿ. ವೃತ್ತಿಯಲ್ಲಿ ವೈದಿಕರಾಗಿರುವ ನಾಗರಾಜ ಭಟ್ಟರು ಕಾರ್ಯಕ್ರಮಗಳಿಗೆ ಹೋದಾಗ ರಂಗೋಲಿ ಬಿಡಿಸುತ್ತಿದ್ದರು.

 

Advertisement. Scroll to continue reading.

ಈ ಕಲೆಯನ್ನು ಸರಿಯಾಗಿ ಕಲಿಯಬೇಕೆಂಬ ಉದ್ದೇಶದಿಂದ ಮೈಸೂರಿನ ರಾಘವೇಂದ್ರ ರಾವ್ ಹಾಗೂ ಗಣೇಶ ಖರೆ ಎಂಬವರಲ್ಲಿ ಅಭ್ಯಾಸ ಮಾಡಿದರು. ಆರಂಭಿಕ ಹಂತದಿಂದ ಹಿಡಿದು ಬಾಡಿ ಅನಾಟಮಿ, ಅಡ್ವಾನ್ಸ್, ಮಾಸ್ಟರ್, ಸೆಮಿ ರಿಯಲಿಸ್ಟಿಕ್, ರಿಯಲಿಸ್ಟಿಕ್, ಪೋರ್ಟರೇಟ್ ಮುಂತಾದ ವಿಧಾನಗಳನ್ನು ಕಲಿತರು.

Advertisement. Scroll to continue reading.

ರಂಗೋಲಿ ಕಲೆಯಲ್ಲಿ ನೈಪುಣ್ಯತೆ ಗಳಿಸುತ್ತ ಕಳೆದ ಮೂರು ವರ್ಷಗಳಿಂದ ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ವಿಶೇಷ ಹಬ್ಬ ಹರಿದಿನಗಳಲ್ಲಿ ಆ ಹಬ್ಬಕ್ಕೆ ಸಂಬಂಧಿಸಿದಂತೆ ಆಕರ್ಷಕವಾದ ರಂಗೋಲಿ ಬಿಡಿಸುತ್ತಾರೆ.

ಶಿವರಾತ್ರಿ, ದತ್ತ ಜಯಂತಿ, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ರಾಮ‌ನವಮಿ, ಮುಂತಾದ ಹಬ್ಬಗಳಲ್ಲಿ ವಿಶಿಷ್ಟ ರಂಗೋಲಿಗಳನ್ನು ಬಿಡಿಸುತ್ತಾರೆ. ಚಂದಗುಳಿಯ ಘಂಟೆ ಗಣಪತಿ, ಯಕ್ಷಗಾನ ಭಾಗವತರಾದ ವಿದ್ವಾನ್ ಗಣಪತಿ ಭಟ್ಟ, ದಿ.ಸುಬ್ರಹ್ಮಣ್ಯ ಧಾರೇಶ್ವರ ಅವರ ರಂಗೋಲಿ..ಹೀಗೆ ನಾಗರಾಜ ಅವರಿಂದ ರಚಿತವಾದ ಹತ್ತಾರು ರಂಗೋಲಿಗಳು ಜಾಲತಾಣಗಳಲ್ಲಿ ಜನಮೆಚ್ಚುಗೆ ಗಳಿಸಿವೆ.‌

ಕಲೆಯಲ್ಲಿ ಅವರ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ ಎಂಬ ಆಶಯ ನಮ್ಮದು.‌

Previous Post

ತವರಿಗೆ ಮರಳಿದ ಕಾಂಗ್ರೆಸ್: ಹೆಬ್ಬಾರ ಕೂಡ ಮರಳುವುದು ಫಿಕ್ಸ್?

Next Post

ಕಂಪ್ಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

Next Post
ಕಂಪ್ಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕಂಪ್ಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ