6
  • Latest
ಕಂಪ್ಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕಂಪ್ಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಂಪ್ಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಕಂಪ್ಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

ಯಲ್ಲಾಪುರ ತಾಲೂಕಿನ ಕಂಪ್ಲಿ ಗ್ರಾಮ ಪಂಚಾಯತಿಯ ಆವಾರದಲ್ಲಿ 79 ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ‌
ಇದೇ ವೇಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.‌

ADVERTISEMENT

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ರಾಜರಾಜೇಶ್ವರಿ ಪ್ರೌಢಶಾಲೆಯ ವರ್ಷಾ ದಿಲೀಪ್ ರೊಖಡೆ, ರಾಜ್ಯಮಟ್ಟದ ಕ್ರೀಡಾಸ್ಪರ್ಧದಲ್ಲಿ ಭಾಗವಹಿಸಿದ ನಾದಶ್ರೀ ರಾಮಚಂದ್ರ ಭಟ್ಟ, ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಕಾರ್ತಿಕ ಶ್ರೀಕಾಂತ ಬಾಟ್ರೆಕರ್, ಕಲಾವಿಭಾಗ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಸವಿತಾ ಶಿವಾನಂದ ಬೋವಿವಡ್ಡರ್ ಇವರನ್ನು ಪುರಸ್ಕರಿಸಲಾಯಿತು.

ಗ್ರಾ.ಪಂ ವ್ಯಾಪ್ತಿಯ 25ಕ್ಕೂ ಹೆಚ್ಚು ಅಂಗವಿಕಲರಿಗೆ ವಿಕಲಚೇತನರ ಮೀಸಲು ಅನುದಾನದಲ್ಲಿ ಚಾರ್ಜಿಂಗ್ ವಿದ್ಯುತ್ ಬಲ್ಬ್ ಗಳನ್ನು ವಿತರಣೆ ಮಾಡಲಾಯಿತು.

Advertisement. Scroll to continue reading.

ಗ್ರಾ.ಪಂ ಅಧ್ಯಕ್ಷೆ ರೇಣುಕಾ ಬೋವಿವಡ್ಡರ್, ಉಪಾಧ್ಯಕ್ಷ ಗಣೇಶ್ ರೊಖಡೇ, ಸದಸ್ಯರಾದ ಸದಾಶಿವ ಚಿಕ್ಕೋತಿ, ರಘುಪತಿ ಹೆಗಡೆ, ವಿನಾಯಕ ನಾಯಕ, ಮಂಗಲಾ ನಾಯಕ, ಪಿಡಿಒ ರವಿ ಪಟಗಾರ ಉಪಸ್ಥಿತರಿದ್ದರು.

Advertisement. Scroll to continue reading.
Previous Post

ನಾಗರಾಜ ಭಟ್ಟರ ಕೈಯಿಂದ ರಂಗೇರುವ ರಂಗೋಲಿ

Next Post

ನಿಂತಿದ್ದ ಲಾರಿಗೆ ಗುದ್ದಿದ ಬಸ್: ಮೂವರ ಸಾವು, 7 ಜನರಿಗೆ ಗಾಯ

Next Post
ನಿಂತಿದ್ದ ಲಾರಿಗೆ ಗುದ್ದಿದ ಬಸ್: ಮೂವರ ಸಾವು, 7 ಜನರಿಗೆ ಗಾಯ

ನಿಂತಿದ್ದ ಲಾರಿಗೆ ಗುದ್ದಿದ ಬಸ್: ಮೂವರ ಸಾವು, 7 ಜನರಿಗೆ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ