6
  • Latest
ಹವ್ಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ, ಸನ್ಮಾನ ಹಾಗೂ ವಿದ್ಯಾರ್ಥಿನಿಧಿ ವಿತರಣೆ

ಹವ್ಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ, ಸನ್ಮಾನ ಹಾಗೂ ವಿದ್ಯಾರ್ಥಿನಿಧಿ ವಿತರಣೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹವ್ಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ, ಸನ್ಮಾನ ಹಾಗೂ ವಿದ್ಯಾರ್ಥಿನಿಧಿ ವಿತರಣೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 18, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ನಾಯಕನಕೆರೆ ಶಾರದಾಂಬಾ ಸಭಾಭವನದಲ್ಲಿ ತಾಲೂಕು ಹವ್ಯಕ ನೌಕರರ ಕ್ಷೇಮಭಿವೃದ್ಧಿ ಸಂಘ ಏರ್ಪಡಿಸಿದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ವಿದ್ಯಾರ್ಥಿ ನಿಧಿ ವಿತರಣೆ ಸಮಾರಂಭ ನಡೆಯಿತು.

ಟಿ.ಎಂ.ಎಸ್ ಅಧ್ಯಕ್ಷ ಎನ್ ಕೆ ಭಟ್ಟ ಅಗ್ಗಾಶಿಕುಂಬ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಯಲ್ಲಾಪುರದಲ್ಲಿ ಎಂಟು ವರ್ಷಗಳ ಕಾಲ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿ, ಪದೋನ್ನತಿ ಹೊಂದಿದ ಕುಮಟಾ ಡಯಟ್ ಉಪನಿರ್ದೇಶಕ ಎನ್ ಆರ್ ಹೆಗಡೆ ಇವರನ್ನು ಗೌರವಿಸಲಾಯಿತು.

Advertisement. Scroll to continue reading.
ADVERTISEMENT
ADVERTISEMENT

ಹಿಂದೂಸ್ತಾನಿ ಸಂಗೀತದಲ್ಲಿ, ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ರಾಜ್ಯ ಕಲಾಶ್ರೀ ಪ್ರಶಸ್ತಿ ಪಡೆದ ಸಮೃದ್ಧಿ ಭಾಗ್ವತ, ಸಿ ಬಿ ಎಸ್ ಸಿ ಹತ್ತನೇ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಶ್ರೀನಿಧಿ ಭಟ್ಟ ಇವರನ್ನು ಪುರಸ್ಕರಿಸಲಾಯಿತು.‌ ಯೋಗ ಪಟುಗಳಾದ ರಾಧಾ ಭಟ್ಟ ಮತ್ತು ಸುಬ್ರಾಯ ಭಟ್ಟ ಇವರನ್ನು, ತಾಲೂಕಿನಲ್ಲಿ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರನ್ನು ಗೌರವಿಸಲಾಯಿತು.
ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗನ್ನು ಪುರಸ್ಕರಿಸಲಾಯಿತು.‌ ಇದೇ ಸಂದರ್ಭದಲ್ಲಿ ನಡೆದ ಅನೇಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Advertisement. Scroll to continue reading.

ಸಂಘದ ಅಧ್ಯಕ್ಷ ಡಿ ಜಿ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಶಾರದಾಂಬಾ ಪಾಠಶಾಲೆಯ ಅಧ್ಯಕ್ಷ ಉಮೇಶ ಭಾಗ್ವತ ಮಾತನಾಡಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್ಟ, ಅಡಕೆ ವರ್ತಕ ನರಸಿಂಹಮೂರ್ತಿ ಕೋಣೆಮನೆ ಇದ್ದರು. ಜಿ ಎಸ್ ಗಾಂವ್ಕರ, ಲಕ್ಷ್ಮಿ ಭಟ್ಟ, ನಾಗರಾಜ ಹೆಗಡೆ, ವರದರಾಜ ಭಟ್ಟ, ಸುದರ್ಶನ ಭಟ್ಟ ನಿರ್ವಹಿಸಿದರು.

ShareSendTweetShare
ADVERTISEMENT
Previous Post

ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

Next Post

‘ಕಾಳಮ್ಮನಗರದಲ್ಲಿ ಕರೆಂಟ್ ಇಲ್ಲ’: ವಿಧಾನ ಪರಿಷತ್ತಿನ ಕಲಾಪದಲ್ಲಿ ಚರ್ಚೆಗೆ ಬಂದ ವಿಷಯ

Next Post
‘ಕಾಳಮ್ಮನಗರದಲ್ಲಿ ಕರೆಂಟ್ ಇಲ್ಲ’: ವಿಧಾನ ಪರಿಷತ್ತಿನ ಕಲಾಪದಲ್ಲಿ ಚರ್ಚೆಗೆ ಬಂದ ವಿಷಯ

'ಕಾಳಮ್ಮನಗರದಲ್ಲಿ ಕರೆಂಟ್ ಇಲ್ಲ': ವಿಧಾನ ಪರಿಷತ್ತಿನ ಕಲಾಪದಲ್ಲಿ ಚರ್ಚೆಗೆ ಬಂದ ವಿಷಯ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.