6
  • Latest
ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಮಗೆ ನಾವೇ, ರಸ್ತೆಗೆ ಮಣ್ಣೇ!

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 18, 2025
in ಸ್ಥಳೀಯ
advt advt advt
ADVERTISEMENT

ಗ್ಯಾರಂಟಿ ಪರಿಣಾಮವೊ ಅಥವಾ ಮತ್ತೇನು ಕಾರಣವೊ. ಹೊಂಡಗಳ ಮಧ್ಯೆ ರಸ್ತೆ ಹುಡುಕುತ್ತ ಸಾಗಬೇಕಾದ ಸ್ಥಿತಿಯಿಂದ ಬಹುತೇಕ ಗ್ರಾಮೀಣ ಭಾಗದ ರಸ್ತೆಗಳೂ ಹೊರತಾಗಿಲ್ಲ.

ಸರ್ಕಾರದ ಇಲಾಖೆಗಳಲ್ಲಿ ಗೋಗರೆದರೆ ಯಾವ ಪ್ರಯೋಜನವಾಗದೇ ಬೇಸತ್ತು ಹೋದ ಕಥೆಗಳು ಊರೂರಿನಲ್ಲೂ ಕೇಳಲು ಸಿಗುತ್ತದೆ. ದುರಸ್ತಿಗಾಗಿ ಕಾದು ಕಾದು ಸುಸ್ತಾಗಿ ಜನರೇ ರಸ್ತೆ ದುರಸ್ತಿ ಮಾಡಿಕೊಳ್ಳುವ ಸ್ಥಿತಿಯೂ ಇದೆ. ಯಲ್ಲಾಪುರದ ಎಪಿಎಂಸಿಯಿಂದ ಗುಂಡ್ಕಲ್ ಗೆ ಹೋಗುವ ರಸ್ತೆಯ ಪರಿಸ್ಥಿತಿಯೂ ಇದೇ!
ಹೊಂಡಗಳಿಂದಲೇ ತುಂಬಿ, ವಾಹನಗಳು ಓಡಾಡಲೂ ಸಾಧ್ಯವಾಗದ ಸ್ಥಿತಿಯನ್ನು ಅರಿತು, ಗ್ರಾಮಸ್ಥರೇ ದುರಸ್ತಿಗೆ ಮುಂದಾಗಿದ್ದಾರೆ.‌ ಎಪಿಎಂಸಿಯಿಂದ ಹಲಸಖಂಡ ಕ್ರಾಸ್ ವರೆಗೆ ಹೊಂಡಗಳಿಗೆ ಮಣ್ಣು ಹಾಕಿ ರಸ್ತೆ ದುರಸ್ತಿ ಮಾಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಸ್ಥಳೀಯರೇ ಐದಾರು ಜನ ಸೇರಿ ಕೆಲಕಾಲ ಶ್ರಮದಾನದ ಮೂಲಕ ರಸ್ತೆ ದುರಸ್ತಿ ಮಾಡಿದ್ದಾರೆ.‌ ಸರ್ಕಾರವೇ ರಸ್ತೆ ದುರಸ್ತಿ ಮಾಡುತ್ತದೆ ಎಂದು ಕಾಯುತ್ತ ಕುಳಿತರೆ, ವಾಹನ ಸವಾರರು ಬೀಳುತ್ತ ಏಳುತ್ತ ಸಾಗಬೇಕು. ಅದನ್ನು ತಪ್ಪಿಸಿಕೊಳ್ಳಲು ಅನಿವಾರ್ಯವಾಗಿ ನಾವೇ ದುರಸ್ತಿ ಮಾಡಿಕೊಂಡಿದ್ದೇವೆ ಎಂಬುದು ಸ್ಥಳೀಯರ ಅಭಿಪ್ರಾಯ.

Advertisement. Scroll to continue reading.

ಕಳೆದ 3-4 ತಿಂಗಳುಗಳ ಹಿಂದೆ ಒಂದಷ್ಟು ಹೊಂಡಗಳನ್ನು ಮುಚ್ಚಿ ತೇಪೆ ಹಾಕುವ ಕಾರ್ಯ ಲೋಕೋಪಯೋಗಿ ಇಲಾಖೆಯಿಂದ ಆಗಿತ್ತು. ಇಲಾಖೆಗೆ ಸೇರಿದ ರಸ್ತೆಗೆ ಡಾಂಬರಿನ ಬದಲು ಮಣ್ಣೇ ಗತಿಯಾಗಿರುವುದು ವಿಪರ್ಯಾಸದ ಸಂಗತಿ.

ShareSendTweetShare
ADVERTISEMENT
Previous Post

ನಾಳೆಯೂ ಶಾಲೆ-ಕಾಲೇಜಿಗೆ ರಜೆ

Next Post

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

Next Post
ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ವ್ಯಾಪಕ ಮಳೆ: ಬೀಗಾರಿನಲ್ಲಿ 'ವಾರ್ಷಿಕ' ಭೂಕುಸಿತ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.