6
  • Latest
ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನಲ್ಲಿ ಕಳೆದ ನಾಲ್ಕು ದಿವಸಗಳಿಂದ ಸುರಿಯುತ್ತಿರುವ ಭಾರಿ ಮಳೆ ಅನಾಹುತಕ್ಕೆ ನಾಂದಿ ಹಾಡಿದೆ. ವಜ್ರಳ್ಳಿ ಗ್ರಾಪಂ ವ್ಯಾಪ್ತಿಯ ಬೀಗಾರ- ಬಾಗಿನಕಟ್ಟಾ ರಸ್ತೆಯ ಪಕ್ಕ ಭೂಕುಸಿತ ಉಂಟಾಗಿದೆ.

ಬೀಗಾರ-ಬಾಗಿನಕಟ್ಟಾ ರಸ್ತೆಯ ಪಕ್ಕ ಪ್ರತಿ ವರ್ಷ ಭೂಕುಸಿತ ಆಗುತ್ತಿದೆ. ನಾಲ್ಕು ವರ್ಷಗಳ ಹಿಂದೆ ರಸ್ತೆ ಸಂಪೂರ್ಣ ಕುಸಿದು, ಸಂಚಾರ ಬಂದ್ ಆಗಿತ್ತು.
ನಂತರ ಬದಲಿ ಸಿಮೆಂಟ್ ರಸ್ತೆ ಮಾಡಲಾಗಿತ್ತು. ಕಳೆದ ವರ್ಷ ಸಿಮೆಂಟ್ ರಸ್ತೆಯ ಪಕ್ಕದಲ್ಲೇ ಭೂಕುಸಿತವಾಗಿತ್ತು.

Advertisement. Scroll to continue reading.
ADVERTISEMENT
ADVERTISEMENT

ಈ ಬಾರಿಯೂ ಇದೇ ಪ್ರದೇಶದಲ್ಲಿ ಭೂಕುಸಿತವಾಗಿದೆ.‌ ಕಾಂಕ್ರೀಟ್ ರಸ್ತೆಯ ಅಡಿ ಭಾಗದ ಮಣ್ಣು ಕುಸಿದು, ರಸ್ತೆಯೇ ಕುಸಿಯುವ ಆತಂಕ ಎದುರಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement. Scroll to continue reading.

ಮೂಲ ಗ್ರಾಮ ನಕಾಶೆಯಂತೆ ನೀರಿನ ಹರಿವು ಇರಬೇಕು. ಬದಲಾವಣೆ ಆದಲ್ಲಿ ಗುಡ್ಡ ಕುಸಿತವಾಗುತ್ತದೆ. ಇದಕ್ಕೆ ಕಳೆದ ನಾಲ್ಕಾರು ವರ್ಷಗಳಿಂದ ನಡೆಯುತ್ತಿರುವ ಭೂಕುಸಿತವೇ ಸಾಕ್ಷಿಯಾಗಿದೆ. ಈ ಬಗ್ಗೆ ಸರ್ಕಾರ ಎಚ್ಚೆತ್ತು ಆಯಾಯಾ ಪ್ರದೇಶದ ನೀರಿನ ಹರಿವು ಮೂಲ ಗ್ರಾಮ ನಕಾಶೆಯಲ್ಲಿದ್ದಂತೆ ಹಳ್ಳ ಸೇರುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರಾದ ಶಿವರಾಮ ಗಾಂವ್ಕರ ಕಲ್ಮನೆ ಆಗ್ರಹಿಸಿದ್ದಾರೆ

ShareSendTweetShare
ADVERTISEMENT
Previous Post

ನಮಗೆ ನಾವೇ, ರಸ್ತೆಗೆ ಮಣ್ಣೇ!

Next Post

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

Next Post
ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

'ಧರ್ಮ'ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.