6
  • Latest
ಮನೆಯಂಗಳಕ್ಕೆ ಬಂದ ಚಿರತೆ

ಮನೆಯಂಗಳಕ್ಕೆ ಬಂದ ಚಿರತೆ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನೆಯಂಗಳಕ್ಕೆ ಬಂದ ಚಿರತೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದರೂ, ಚಿರತೆಗಳ‌ ಓಡಾಟಕ್ಕೇನೂ ಅಡ್ಡಿಯಾಗಿಲ್ಲ. ಚಿರತೆಯಿಂದದ ಸಾಕುಪ್ರಾಣಿಗಳನ್ನು ಕಾಯ್ದುಕೊಳ್ಳುವ ಚಿಂತೆ ತಪ್ಪುತ್ತಿಲ್ಲ.‌

ಚಂದಗುಳಿ ಗ್ರಾ.ಪಂ ವ್ಯಾಪ್ತಿಯ ಅಂಬುಳ್ಳಿಯಲ್ಲಿ ನಾಗೇಶ ಭಟ್ಟ ಅವರ ಮನೆಯಂಗಳದಲ್ಲಿ ಮಂಗಳವಾರ ರಾತ್ರಿ ಚಿರತೆಯೊಂದು ಓಡಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾಗೇಶ ಭಟ್ಟರ ಮನೆಯಂಗಳದಲ್ಲಿ ಕೆಲಕಾಲ ಓಡಾಡಿ ಚಿರತೆ ಅಲ್ಲಿಂದ ಮರಳಿದೆ.
ಮಳೆಯ ಅಬ್ಬರದ ನಡುವೆಯೂ ಚಿರತೆಯ ಓಡಾಟ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕಳೆದ ವರ್ಷವೂ ಈ ಭಾಗದಲ್ಲಿ ಚಿರತೆ ಬಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ವಿಷಯ ತಿಳಿದು ಬುಧವಾರ ಅರಣ್ಯ ಇಲಾಖೆಯ ಅಧಿಕಾರಿಗಳು ಅಂಬುಳ್ಳಿಗೆ ಭೇಟಿ ನೀಡಿದರು. ಚಿರತೆಯ ಓಡಾಟ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಬಗ್ಗೆ ಸ್ಥಳೀಯರು ಅಧಿಕಾರಿಗಳಲ್ಲಿ ಮನವಿ ಮಾಡಿದರು.

ಬೋನ್ ಇಟ್ಟು ಚಿರತೆಯನ್ನು ಹಿಡಿಯುವ ಪ್ರಯತ್ನ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.‌ ಯಾವ ರೀತಿಯಲ್ಲಿ ಕಾರ್ಯೋನ್ಮುಖರಾಗುತ್ತಾರೆಂಬುದನ್ನು ಕಾದು ನೋಡಬೇಕಿದೆ.

ShareSendTweetShare
Previous Post

ಉಮ್ಮಚಗಿಯಲ್ಲಿ ‘ಹಿರಿಯರ ನೆನಪು’

Next Post

ಈ ರಸ್ತೆಯಲ್ಲಿ ಇನ್ನು ಭಾರಿ ವಾಹನಗಳ ಸಂಚಾರ ನಿಷಿದ್ಧ

Next Post
ಈ ರಸ್ತೆಯಲ್ಲಿ ಇನ್ನು ಭಾರಿ ವಾಹನಗಳ ಸಂಚಾರ ನಿಷಿದ್ಧ

ಈ ರಸ್ತೆಯಲ್ಲಿ ಇನ್ನು ಭಾರಿ ವಾಹನಗಳ ಸಂಚಾರ ನಿಷಿದ್ಧ

ಮಗಳ ಖಾಸಗಿ ಪೊಟೊ-ವಿಡಿಯೊ ಬಹಿರಂಗಗೊಳಿಸುವ ಬೆದರಿಕೆ: ಬ್ಲ್ಯಾಕ್ ಮೇಲರ್ ವಿರುದ್ಧ ದೂರು ನೀಡಿದ ತಂದೆ

ಮಗಳ ಖಾಸಗಿ ಪೊಟೊ-ವಿಡಿಯೊ ಬಹಿರಂಗಗೊಳಿಸುವ ಬೆದರಿಕೆ: ಬ್ಲ್ಯಾಕ್ ಮೇಲರ್ ವಿರುದ್ಧ ದೂರು ನೀಡಿದ ತಂದೆ

ಶ್ರಾವಣ ಯಕ್ಷ ಸಂಭ್ರಮಕ್ಕೆ ದಶಕದ ಸಂಭ್ರಮ

ಶ್ರಾವಣ ಯಕ್ಷ ಸಂಭ್ರಮಕ್ಕೆ ದಶಕದ ಸಂಭ್ರಮ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.