6
  • Latest
ಮದುವೆಯೂ ಇಲ್ಲ, ಹಣವೂ ಇಲ್ಲ: ಉತ್ತರದ ಹೆಣ್ಣಿನಾಸೆ ತೋರಿ ಹಳ್ಳಕ್ಕೆ ಕೆಡವಿದರು

ಮದುವೆಯೂ ಇಲ್ಲ, ಹಣವೂ ಇಲ್ಲ: ಉತ್ತರದ ಹೆಣ್ಣಿನಾಸೆ ತೋರಿ ಹಳ್ಳಕ್ಕೆ ಕೆಡವಿದರು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮದುವೆಯೂ ಇಲ್ಲ, ಹಣವೂ ಇಲ್ಲ: ಉತ್ತರದ ಹೆಣ್ಣಿನಾಸೆ ತೋರಿ ಹಳ್ಳಕ್ಕೆ ಕೆಡವಿದರು

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 22, 2025
in ಸ್ಥಳೀಯ
advt advt advt
ADVERTISEMENT

ಉತ್ತರ ಪ್ರದೇಶದ ಹೆಣ್ಣಿನೊಂದಿಗೆ ಮದುವೆ ಮಾಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಬಗ್ಗೆ ನಾಲ್ಕು ಜನರ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ತರ ಪ್ರದೇಶದ ಮಿರ್ಜಾಪುರದ ಪೂಜಾ ಮಿಶ್ರಾ, ಹಾಲಿ ಸೋಂದಾ ನಿವಾಸಿಯಾಗಿರುವ ಸೂತ್ರೆಮನೆಯ ಲಕ್ಷ್ಮೀನಾರಾಯಣ ಭಟ್ಟ, ಸೋಂದಾದ ನಾಗರಾಜ ಭಟ್ಟ ಬಕ್ಕಳ ಹಾಗೂ ಉತ್ತರ ಪ್ರದೇಶದ ರೇಣುಕಾಕೋಟ್ ನ ಮಾಲಾ ತ್ರಿಪಾಠಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಕಳಚೆ ಗ್ರಾಮದ ಕರಿಮನೆಯ ಪುರೋಹಿತ ರಾಮಕೃಷ್ಣ ಅನಂತ ಭಟ್ಟ ಎಂಬವರಿಗೆ ಉತ್ತರ ಪ್ರದೇಶದ ಹೆಣ್ಣಿನೊಂದಿಗೆ ಮದುವೆ ಮಾಡಿಸಿಕೊಡುವುದಾಗಿ ಹೇಳಿ ಉತ್ತರ ಪ್ರದೇಶಕ್ಕೆ ಕರೆದೊಯ್ಯಲಾಗಿತ್ತು.
ಅಲ್ಲಿ ಪೂಜಾ ಮಿಶ್ರಾ ಜೊತೆ ನಿಶ್ಚಿತಾರ್ಥವನ್ನೂ ಮಾಡಲಾಗಿತ್ತು. ಇದೇ ವೇಳೆ ಮದುವೆ ಮಾಡಿಸಿಕೊಡುವ ಕರಾರಿನೊಂದಿಗೆ 6 ಲಕ್ಷ ರೂ ಹಣವನ್ನು ಭಟ್ಟರಿಂದ ಈ ನಾಲ್ವರು ಪಡೆದಿದ್ದರು.

Advertisement. Scroll to continue reading.

ಕಳೆದ ಆಗಸ್ಟ್ 16 ರಂದು ಕಳಚೆಯ ರಾಮಕೃಷ್ಣ ಭಟ್ಟರ ಮನೆಗೆ ಬಂದ ಮದುಮಗಳಾದ ಪೂಜಾ ಮಿಶ್ರಾ, ಬೆಳಗ್ಗೆ ವಾಕಿಂಗ್ ಹೋಗುವ ನೆಪದಲ್ಲಿ ನಾಪತ್ತೆಯಾಗಿದ್ದಾಳೆ.
ಮದುವೆಯೂ ಇಲ್ಲ, ಕೊಟ್ಟ ಹಣವೂ ಇಲ್ಲ ಎಂದು ವಂಚನೆಗೊಳಗಾದ ರಾಮಕೃಷ್ಣ ಭಟ್ಟ ದೂರು ನೀಡಿದ್ದು, ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ShareSendTweetShare
ADVERTISEMENT
Previous Post

ಕಳಚೆಯಲ್ಲಿ ಕುಸಿದು ಬಿತ್ತು ಮನೆಯ ಗೋಡೆ

Next Post

ಶ್ರೀಗಳ ಸದಾಶಯಕ್ಕೆ ಭಂಡರಿಂದ ಭಂಗ: ಮದುವೆಯ ಕನಸು ಬಿತ್ತಿ, ಕಾಸು ಪೀಕುವ ಖದೀಮರು

Next Post
ಶ್ರೀಗಳ ಸದಾಶಯಕ್ಕೆ ಭಂಡರಿಂದ ಭಂಗ: ಮದುವೆಯ ಕನಸು ಬಿತ್ತಿ, ಕಾಸು ಪೀಕುವ ಖದೀಮರು

ಶ್ರೀಗಳ ಸದಾಶಯಕ್ಕೆ ಭಂಡರಿಂದ ಭಂಗ: ಮದುವೆಯ ಕನಸು ಬಿತ್ತಿ, ಕಾಸು ಪೀಕುವ ಖದೀಮರು

ವಿಕಾಸ ಬ್ಯಾಂಕ್ ಗೆ 1.27 ಕೋಟಿ ರೂ ಲಾಭ

ವಿಕಾಸ ಬ್ಯಾಂಕ್ ಗೆ 1.27 ಕೋಟಿ ರೂ ಲಾಭ

ರಾಜ್ಯ ಹೆದ್ದಾರಿಯಲ್ಲೀಗ ಬಾಳೆ ತೋಟ!

ರಾಜ್ಯ ಹೆದ್ದಾರಿಯಲ್ಲೀಗ ಬಾಳೆ ತೋಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.