6
  • Latest
ವಿಕಾಸ ಬ್ಯಾಂಕ್ ಗೆ 1.27 ಕೋಟಿ ರೂ ಲಾಭ

ವಿಕಾಸ ಬ್ಯಾಂಕ್ ಗೆ 1.27 ಕೋಟಿ ರೂ ಲಾಭ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿಕಾಸ ಬ್ಯಾಂಕ್ ಗೆ 1.27 ಕೋಟಿ ರೂ ಲಾಭ

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 22, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ವಿಕಾಸ ಅರ್ಬನ್ ಕೊ ಅಪರೇಟಿವ್ ಬ್ಯಾಂಕ್ ಯಶಸ್ವಿಯಾಗಿ 28 ವರ್ಷ ಪೂರೈಸಿ 29 ನೇ ವರ್ಷಕ್ಕೆ ಕಾಲಿರಿಸಿದೆ. ಕಳೆದ ಆರ್ಥಿಕ ವರ್ಷದಲ್ಲಿ 1.27 ಕೋಟಿ ರೂ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಮುರಳಿ ಹೆಗಡೆ ಹೇಳಿದರು.

ಅವರು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಬ್ಯಾಂಕು 10,853 ಸದಸ್ಯರನ್ನು ಹೊಂದಿದ್ದು, ಕಳೆದ ಸಾಲಿಗಿಂತ ಶೇ 3.03 ಪ್ರಮಾಣದ ಹೆಚ್ಚಳ ಸಾಧಿಸಿದೆ. ಸಾಲ ಮತ್ತು‌ ಮುಂಗಡಗಳು ಕಳೆದ ಸಾಲಿಗಿಂತ ಶೇ 5.23 ಪ್ರಮಾಣದ ಹೆಚ್ಚಳ ಸಾಧಿಸಿದೆ. ಗುಂತಾವಣೆಗಳು ಹಾಗೂ ದುಡಿಯುವ ಬಂಡವಾಳದಲ್ಲೂ ಕಳೆದ ಸಾಲಿಗಿಂತ 3.99 ಹೆಚ್ಚಳ ಸಾಧಿಸಿದೆ.

Advertisement. Scroll to continue reading.
ADVERTISEMENT
ADVERTISEMENT

ಸಾಲ ವಸೂಲಾತಿ ಪ್ರಮಾಣ ಶೇ 92.22 ರಷ್ಟಾಗಿದೆ. ಸದಸ್ಯರ ಶೇರು ಹಣಕ್ಕೆ ಶೇ 6 ಡಿವಿಡೆಂಡ್ ನೀಡಲು ಆಡಳಿತ ಮಂಡಳಿ ತಿರ್ಮಾನಿಸಿದೆ. ರಿಸರ್ವ್ ಬ್ಯಾಂಕ್ ಮಾನದಂಡದಂತೆ ಕೋರ್ ಬ್ಯಾಂಕಿಂಗ್ ಸಾಪ್ಟ್ ವೇರ್ ಅಳವಡಿಸಲಾಗಿದೆ. ಬ್ಯಾಂಕಿನ ಮೂರು ಶಾಖೆಗಳಲ್ಲಿ ಆನ್ ಲೈನ್ ಬ್ಯಾಂಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಅವಶ್ಯವಿರುವ ಯುಟಿಲಿಟಿ ತತ್ರಾಂಶ ಅಳವಡಿಸಲು ನಿರ್ಧರಿಸಿದ್ದೇವೆ. ಎಟಿಎಂ, ಸಿಡಿಎಂ, ಇ ಕಾಮರ್ಸ್, ಪಿಓ ಎಸ್ ಮೊಬೈಲ್ ಬ್ಯಾಂಕಿಂಗ್ ಮುಂತಾದ ಡಿಜಿಟಲ್ ಸೇವೆ ನೀಡಲಾಗುತ್ತಿದೆ. ಯುಪಿಐ ಸೇವೆ ನೀಡಲು ತಂತ್ರಜ್ಞಾನ ಅಭಿವೃದ್ದಿ ಮಾಡಲಾಗುತ್ತಿದ್ದು ಶೀಘ್ರದಲ್ಲೇ ಆರಂಭವಾಗಲಿದೆ ಎಂದರು.

Advertisement. Scroll to continue reading.

ಬ್ಯಾಂಕಿನ ವಾರ್ಷಿಕ ಸರ್ವಸಾಧಾರಣ ಸಭೆ ಅ.25 ರಂದು ಮಧ್ಯಾಹ್ನ 3.30 ಪಟ್ಟಣದ ಅಡಿಕೆ ಭವನದಲ್ಲಿ ನಡೆಯಲಿದೆ ಎಂದರು. ಬ್ಯಾಂಕಿನ ಉಪಾಧ್ಯಕ್ಷ ನರಸಿಂಹ ಬೋಳಪಾಲ್, ವ್ಯವಸ್ಥಾಪಕ ನಿರ್ದೇಶಕ ಉಮೇಶ ಭಾಗ್ವತ್, ನಿರ್ದೇಶಕರಾದ ಎಸ್ ಎಂ ಭಟ್ಟ ಬಾಗಿನಕಟ್ಟಾ, ಎಸ್ ಕೆ ಭಾಗ್ವತ್, ಪ್ರಿಯಾ ಗಾಂವ್ಕಾರ ಇದ್ದರು.

ShareSendTweetShare
ADVERTISEMENT
Previous Post

ಶ್ರೀಗಳ ಸದಾಶಯಕ್ಕೆ ಭಂಡರಿಂದ ಭಂಗ: ಮದುವೆಯ ಕನಸು ಬಿತ್ತಿ, ಕಾಸು ಪೀಕುವ ಖದೀಮರು

Next Post

ರಾಜ್ಯ ಹೆದ್ದಾರಿಯಲ್ಲೀಗ ಬಾಳೆ ತೋಟ!

Next Post
ರಾಜ್ಯ ಹೆದ್ದಾರಿಯಲ್ಲೀಗ ಬಾಳೆ ತೋಟ!

ರಾಜ್ಯ ಹೆದ್ದಾರಿಯಲ್ಲೀಗ ಬಾಳೆ ತೋಟ!

‘ಯಲ್ಲಾಪುರ ಭಾಗವತರಿಗೆ’ ಯಲ್ಲಾಪುರದಲ್ಲಿಂದು ಸನ್ಮಾನ

'ಯಲ್ಲಾಪುರ ಭಾಗವತರಿಗೆ' ಯಲ್ಲಾಪುರದಲ್ಲಿಂದು ಸನ್ಮಾನ

ಯಲ್ಲಾಪುರ-ಶಿರಸಿ ರಸ್ತೆಯಲ್ಲಿ ಮುಂದುವರಿದ ಬಾಳೆ ತೋಟ ನಿರ್ಮಾಣ ಕಾರ್ಯ! ನಿನ್ನೆ ಚವತ್ತಿಯಲ್ಲಿ, ಇಂದು ಸವಣಗೇರಿಯಲ್ಲಿ

ಯಲ್ಲಾಪುರ-ಶಿರಸಿ ರಸ್ತೆಯಲ್ಲಿ ಮುಂದುವರಿದ ಬಾಳೆ ತೋಟ ನಿರ್ಮಾಣ ಕಾರ್ಯ! ನಿನ್ನೆ ಚವತ್ತಿಯಲ್ಲಿ, ಇಂದು ಸವಣಗೇರಿಯಲ್ಲಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.