6
  • Latest
ರಾಜ್ಯ ಹೆದ್ದಾರಿಯಲ್ಲೀಗ ಬಾಳೆ ತೋಟ!

ರಾಜ್ಯ ಹೆದ್ದಾರಿಯಲ್ಲೀಗ ಬಾಳೆ ತೋಟ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಾಜ್ಯ ಹೆದ್ದಾರಿಯಲ್ಲೀಗ ಬಾಳೆ ತೋಟ!

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 22, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ-ಶಿರಸಿ ರಾಜ್ಯ ಹೆದ್ದಾರಿ ಹದಗೆಟ್ಟು ಹೊಂಡ-ಗುಂಡಿಗಳು ಹೆಚ್ಚಾಗಿವೆ. ವಾಹನ ಸವಾರರು ಓಡಾಡಲು ಕಷ್ಟವಾಗುತ್ತಿದೆ.
ಚವತ್ತಿಯಿಂದ ತಾರೇಹಳ್ಳಿ ಕ್ರಾಸ್ ವರೆಗೆ ದೊಡ್ಡ ದೊಡ್ಡ ಹೊಂಡಗಳೇ ಉಂಟಾಗಿವೆ. ಅದನ್ನು ಸರಿಪಡಿಸದೇ ಇರುವ ಸರ್ಕಾರ, ಜನಪ್ರತಿನಿಧಿಗಳ ವಿರುದ್ಧ ಸಿಡಿದೆದ್ದ ಸ್ಥಳೀಯರು, ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಹನ ಸವಾರರು ದೊಡ್ಡ ಗುಂಡಿಗಳಲ್ಲಿ ವಾಹನಗಳನ್ನು ಇಳಿಸಿ ಬೀಳುತ್ತ ಏಳುತ್ತ ಸಾಗಬೇಕು. ವಾಹನವೂ ಕೆಡುತ್ತದೆ, ಸವಾರರ ಆರೋಗ್ಯವೂ ಕೆಡುತ್ತದೆ. ಅದರಲ್ಲೂ ಮಳೆಗಾಲದಲ್ಲಿ ರಸ್ತೆಯಲ್ಲಿನ ಗುಂಡಿಗಳು ತೀರಾ ಅಪಾಯಕಾರಿ. ಮಳೆಯ ನೀರು ತುಂಬಿ ಗುಂಡಿಯ ಆಳ ಅರಿಯದೇ ಸವಾರರು ಬೀಳುವ ಅಪಾಯ ಹೆಚ್ಚು. ವಿಶೇಷವಾಗಿ ದ್ವಿಚಕ್ರ ವಾಹನ ಸವಾರರಿಗೆ ಇದು ದೊಡ್ಡ ಸವಾಲು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ರಸ್ತೆ ನಿರ್ವಹಣೆ ಕೈಗೊಳ್ಳಬೇಕಾದವರು ಕೈಕಟ್ಟಿ ಕುಳಿತಿರುವುದರಿಂದ ಸ್ಥಳೀಯರು ಬೇಸತ್ತು, ಈ ರೀತಿಯ ವಿನೂತನ ಪ್ರತಿಭಟನೆಗೆ ಇಳಿದಿದ್ದಾರೆ. ನಿದ್ರೆ ಮಾಡುತ್ತಿರುವ ಜನಪ್ರತಿನಿಧಿಗಳನ್ನು ಎಬ್ಬಿಸುವುದು ನಮ್ಮ ಉದ್ದೇಶ ಎಂದು ಸ್ಥಳೀಯರು ಹೇಳಿಕೊಂಡಿದ್ದಾರೆ. ಇನ್ನಾದರೂ ಸಂಬಂಧಪಟ್ಟವರು ಗಮನ ಹರಿಸಬಹುದೇ? ಕಾದು ನೋಡಬೇಕು.

ShareSendTweetShare
ADVERTISEMENT
Previous Post

ವಿಕಾಸ ಬ್ಯಾಂಕ್ ಗೆ 1.27 ಕೋಟಿ ರೂ ಲಾಭ

Next Post

‘ಯಲ್ಲಾಪುರ ಭಾಗವತರಿಗೆ’ ಯಲ್ಲಾಪುರದಲ್ಲಿಂದು ಸನ್ಮಾನ

Next Post
‘ಯಲ್ಲಾಪುರ ಭಾಗವತರಿಗೆ’ ಯಲ್ಲಾಪುರದಲ್ಲಿಂದು ಸನ್ಮಾನ

'ಯಲ್ಲಾಪುರ ಭಾಗವತರಿಗೆ' ಯಲ್ಲಾಪುರದಲ್ಲಿಂದು ಸನ್ಮಾನ

ಯಲ್ಲಾಪುರ-ಶಿರಸಿ ರಸ್ತೆಯಲ್ಲಿ ಮುಂದುವರಿದ ಬಾಳೆ ತೋಟ ನಿರ್ಮಾಣ ಕಾರ್ಯ! ನಿನ್ನೆ ಚವತ್ತಿಯಲ್ಲಿ, ಇಂದು ಸವಣಗೇರಿಯಲ್ಲಿ

ಯಲ್ಲಾಪುರ-ಶಿರಸಿ ರಸ್ತೆಯಲ್ಲಿ ಮುಂದುವರಿದ ಬಾಳೆ ತೋಟ ನಿರ್ಮಾಣ ಕಾರ್ಯ! ನಿನ್ನೆ ಚವತ್ತಿಯಲ್ಲಿ, ಇಂದು ಸವಣಗೇರಿಯಲ್ಲಿ

ಕಲಾಭಿಮಾನಿಗಳ ಮೆಚ್ಚುಗೆ ಗಳಿಸಿದ ದಶಮ ಶ್ರಾವಣ ಯಕ್ಷ ಸಂಭ್ರಮ

ಕಲಾಭಿಮಾನಿಗಳ ಮೆಚ್ಚುಗೆ ಗಳಿಸಿದ ದಶಮ ಶ್ರಾವಣ ಯಕ್ಷ ಸಂಭ್ರಮ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.