6
  • Latest
ಕಲಾಭಿಮಾನಿಗಳ ಮೆಚ್ಚುಗೆ ಗಳಿಸಿದ ದಶಮ ಶ್ರಾವಣ ಯಕ್ಷ ಸಂಭ್ರಮ

ಕಲಾಭಿಮಾನಿಗಳ ಮೆಚ್ಚುಗೆ ಗಳಿಸಿದ ದಶಮ ಶ್ರಾವಣ ಯಕ್ಷ ಸಂಭ್ರಮ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಲಾಭಿಮಾನಿಗಳ ಮೆಚ್ಚುಗೆ ಗಳಿಸಿದ ದಶಮ ಶ್ರಾವಣ ಯಕ್ಷ ಸಂಭ್ರಮ

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 25, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ಕಾರ್ಮಿಕ ಭವನದಲ್ಲಿ ಶ್ರಾವಣ ಯಕ್ಷ ಸಂಭ್ರಮದ ದಶಮಾನೋತ್ಸವ ಯಶಸ್ವಿಯಾಗಿ ನಡೆಯಿತು. ನಿರಂಂತರ 12 ತಾಸುಗಲಕ ಕಾಲ‌ ನಡೆದ ಕಾರ್ಯಕ್ರಮ ಕಲಾಭಿಮಾನಿಗಳ ಮೆಚ್ಚುಗೆ ಗಳಿಸಿತು.

ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ನಿರಂತರವಾಗಿ 12 ತಾಸುಗಳ ಕಾಲ ರತ್ನಾವತಿ ಕಲ್ಯಾಣ, ಊರ್ವಶಿ ಶಾಪ, ಮಾರುತಿ ಪ್ರತಾಪ, ಮಾರಣಾಧ್ವರ ಯಕ್ಷಗಾನ ಪ್ರಸಂಗಗಳು ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ದಕ್ಷಿಣೋತ್ತರಕನ್ನಡ ಜಿಲ್ಲೆಯ 40 ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ತೆಂಕು-ಬಡಗುಗಳೆರಡರಲ್ಲೂ ಭಾಗವತಿಕೆಯಲ್ಲಿ ಪರಿಣಿತರಾಗಿರುವ ದಿನೇಶ ಭಟ್ಟ ಯಲ್ಲಾಪುರ ಅವರನ್ನು ಸನ್ಮಾನಿಸಲಾಯಿತು. ಕಲಾವಿದ ಭಾಸ್ಕರ ಗಾಂವ್ಕರ ಬಿದ್ರೆಮನೆ ಅಭಿನಂದನಾ ನುಡಿಗಳನ್ನಾಡಿದರು.
ದಶಮಾನೋತ್ಸವದ ಅಂಗವಾಗಿ ಯಕ್ಷಗಾನದ ವಿವಿಧ ವಿಭಾಗಗಳ 10 ಜನರಿಗೆ ಗೌರವ ಸಮರ್ಪಣೆ ನಡೆಯಿತು. ಸಂಘಟಕರಾದ ಸುಬ್ರಾಯ ಹೆಗಡೆ ಮಳಗಿಮನೆ, ಎನ್.ಎಸ್.ಭಟ್ಟ ನಂದೊಳ್ಳಿ, ಯುವ ಕಲಾವಿದರಾದ ದೀಪಕ ಭಟ್ಟ ಕುಂಕಿ, ಶ್ರೀಧರ ಅಣಲಗಾರ, ಯಕ್ಷಗಾನಕ್ಕೆ ಪೂರಕ ವ್ಯವಸ್ಥೆ ನೀಡುವ ನಾರಾಯಣ ಭಟ್ಟ ಸುಣಜೋಗ, ನರಸಿಂಹ ಭಟ್ಟ, ಕಲಾ ಪೋಷಕರಾದ ಮಹಾಬಲೇಶ್ವರ ಭಟ್ಟ ಗೋಪಿನಪಾಲ, ಶಿವರಾಮ ಹೆಗಡೆ ಕಳಚೆ, ಪ್ರವೀಣ ಹೆಗಡೆ ಬಾಳೆಹಳ್ಳಿ, ನರಸಿಂಹ ಹೆಗಡೆ ಚಿನ್ಮನೆ, ಪ್ರಭಾವತಿ ಹೆಗಡೆ ಅವರನ್ನು ಗೌರವಿಸಲಾಯಿತು.

Advertisement. Scroll to continue reading.

ಸಂಕಲ್ಪ ಸಂಸ್ಥೆ ಅಧ್ಯಕ್ಷ ಪ್ರಮೋದ ಹೆಗಡೆ, ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ, ಎಲ್.ಎಸ್.ಎಂ.ಪಿ ಸೊಸೈಟಿ ಅಧ್ಯಕ್ಷ ನಾಗರಾಜ ಕವಡಿಕೆರೆ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಆರ್.ಎಸ್.ಭಟ್ಟ, ಅಡಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ಆರ್.ವಿ.ಹೆಗಡೆ ಇತರರಿದ್ದರು.

ಸಂಘಟನೆಯ ಪ್ರಮುಖರಾದ ಸುಬ್ಬಣ್ಣ ಕಂಚಗಲ್, ರಾಘವೇಂದ್ರ ಬೆಳಸೂರು, ಎಂ.ಆರ್.ಭಟ್ಟ ವಡ್ರಮನೆ, ಶ್ಯಾಮ ಆಚಾರಿ, ನರಸಿಂಹ ಭಟ್ಟ, ರಾಮಕೃಷ್ಣ ಭಟ್ಟ, ಮಂಜುನಾಥ ಕಂಚಗಲ್, ರಾಮಕೃಷ್ಣ ಭಟ್ಟ ಬಾರೆ, ಮಂಜುನಾಥ ಭಟ್ಟ ದೇವದಮನೆ, ಗೋಪಾಲ ಕಂಚಗಲ್, ಗಣಪತಿ ಭಟ್ಟ ಕಂಚಗಲ್, ಎಂ.ಆರ್.ಭಟ್ಟ ಬೆಳಶೇರು, ಸದಾಶಿವ ಚಿಕ್ಕೊತ್ತಿ, ಶಿವರಾಮ ಭಟ್ಟ ಕಂಚಗಲ್ ಇತರರಿದ್ದರು.

ShareSendTweetShare
ADVERTISEMENT
Previous Post

ಯಲ್ಲಾಪುರ-ಶಿರಸಿ ರಸ್ತೆಯಲ್ಲಿ ಮುಂದುವರಿದ ಬಾಳೆ ತೋಟ ನಿರ್ಮಾಣ ಕಾರ್ಯ! ನಿನ್ನೆ ಚವತ್ತಿಯಲ್ಲಿ, ಇಂದು ಸವಣಗೇರಿಯಲ್ಲಿ

Next Post

ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

Next Post
ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಸಾಹಿತ್ಯ ಭವನದಲ್ಲಿ ‘ಕವಿ ಕಾವ್ಯ ಸಮಯ’

ಸಾಹಿತ್ಯ ಭವನದಲ್ಲಿ 'ಕವಿ ಕಾವ್ಯ ಸಮಯ'

ಸ್ವರ್ಣವಲ್ಲೀ ಯಕ್ಷೋತ್ಸವ: ನರಸಿಂಹ ಭಟ್ಟ ಕುಂಕಿಮನೆ ನಿರ್ದೇಶನದ ನಾಲ್ಕು ತಂಡಗಳಿಗೆ ಪ್ರಶಸ್ತಿ

ಸ್ವರ್ಣವಲ್ಲೀ ಯಕ್ಷೋತ್ಸವ: ನರಸಿಂಹ ಭಟ್ಟ ಕುಂಕಿಮನೆ ನಿರ್ದೇಶನದ ನಾಲ್ಕು ತಂಡಗಳಿಗೆ ಪ್ರಶಸ್ತಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.