6
  • Latest
ಸ್ವರ್ಣವಲ್ಲೀ ಯಕ್ಷೋತ್ಸವ: ನರಸಿಂಹ ಭಟ್ಟ ಕುಂಕಿಮನೆ ನಿರ್ದೇಶನದ ನಾಲ್ಕು ತಂಡಗಳಿಗೆ ಪ್ರಶಸ್ತಿ

ಸ್ವರ್ಣವಲ್ಲೀ ಯಕ್ಷೋತ್ಸವ: ನರಸಿಂಹ ಭಟ್ಟ ಕುಂಕಿಮನೆ ನಿರ್ದೇಶನದ ನಾಲ್ಕು ತಂಡಗಳಿಗೆ ಪ್ರಶಸ್ತಿ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ವರ್ಣವಲ್ಲೀ ಯಕ್ಷೋತ್ಸವ: ನರಸಿಂಹ ಭಟ್ಟ ಕುಂಕಿಮನೆ ನಿರ್ದೇಶನದ ನಾಲ್ಕು ತಂಡಗಳಿಗೆ ಪ್ರಶಸ್ತಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಸ್ವರ್ಣವಲ್ಲೀ ಮಠದಲ್ಲಿ ನಡೆದ ಯಕ್ಷೋತ್ಸವದ ತಾಳಮದ್ದಲೆ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ ಮಾಗೋಡಿನ ನರಸಿಂಹ ಭಟ್ಟ ಕುಂಕಿಮನೆ ನಿರ್ದೇಶನದ ವಿವಿಧ ವಿಭಾಗಗಳ ನಾಲ್ಕು ತಂಡಗಳು ಪ್ರಶಸ್ತಿ ತಮ್ಮದಾಗಿಸಿಕೊಂಡಿವೆ.

ಸಾಂಸ್ಥಿಕ ವಿಭಾಗದಲ್ಲಿ ಯಕ್ಷ ಸಂಸ್ಕೃತಿ ಪರಿವಾರ ಹಸರಪಾಲ ಪ್ರಥಮ, ಕಿರಿಯರ ವಿಭಾಗದಲ್ಲಿ ಕಟ್ಟಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಪಡೆದಿದ್ದಾರೆ.

ಹಿರಿಯರ ವಿಭಾಗದಲ್ಲಿ ನಂದೊಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮೂರನೇ ಸ್ಥಾನ ಹಾಗೂ ಕಿರಿಯರ ವಿಭಾಗದಲ್ಲಿ ಕೊಡಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮೂರನೇ ಸ್ಥಾನ ಪಡೆದಿದ್ದಾರೆ. ಈ ಬಾರಿ ನರಸಿಂಹ ಭಟ್ಟ ಅವರ ನಿರ್ದೇಶನದ 7 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ವಿಜೇತ ತಂಡಗಳಿಗೆ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು ಬಹುಮಾನ ವಿತರಿಸಿ, ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

2016 ರಿಂದಲೂ ನರಸಿಂಹ ಭಟ್ಟರ ನಿರ್ದೇಶನದ ತಂಡಗಳು ಯಕ್ಷೋತ್ಸವದ ಸ್ಪರ್ಧೆಯಲ್ಲಿ ಭಾಗವಹಿಸುತ್ತ ಬಂದಿದ್ದು, ಪ್ರತಿ ವರ್ಷ ಒಂದಿಲ್ಲೊಂದು ಪ್ರಶಸ್ತಿ ಪಡೆಯುತ್ತಿರುವುದು ವಿಶೇಷ. ಯಲ್ಲಾಪುರ ತಾಲೂಕಿನ ನಂದೊಳ್ಳಿ, ಮಾಗೋಡ, ಹಸರಪಾಲ, ಕಟ್ಟಿಗೆ, ಕೊಡಸೆ, ನಾಯಕನಕೆರೆ ತಂಡಗಳು ಮಾತ್ರವಲ್ಲದೇ, ಜೊಯಿಡಾ ತಾಲೂಕಿನ ಗುಂದದಿಂದಲೂ ನರಸಿಂಹ ಭಟ್ಟರ ನಿರ್ದೇಶನದ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿವೆ.

ಪ್ರತಿ ವರ್ಷ ಬೇರೆ ಬೇರೆ ಪ್ರಸಂಗಗಳ ತರಬೇತಿ ನೀಡಿ, ಸ್ಪರ್ಧೆಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವ ನರಸಿಂಹ ಭಟ್ಟ ಶ್ರಮವನ್ನು ಈ ಬಾರಿಯ ಕಾರ್ಯಕ್ರಮದಲ್ಲಿ ಹಿರಿಯ ಅರ್ಥಧಾರಿ ಎಂ.ಎನ್.ಹೆಗಡೆ ಹಳವಳ್ಳಿ ಅವರು ಶ್ಲಾಘಿಸಿರುವುದು ಉಲ್ಲೇಖನೀಯ. ಜೊತೆಗೆ ಬಹುಮಾನ ವಿತರಣೆಯ ಸಂದರ್ಭದಲ್ಲಿ ಶ್ರೀಗಳಿಂದಲೂ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ShareSendTweetShare
Previous Post

ಸಾಹಿತ್ಯ ಭವನದಲ್ಲಿ ‘ಕವಿ ಕಾವ್ಯ ಸಮಯ’

Next Post

ಕಾಂಗ್ರೆಸಿಗರೇ, ನೀವೆಲ್ಲ ‘ನಮಸ್ತೆ ಸದಾ ವತ್ಸಲೇ….’ ಹಾಡಿ: ರಾಮು ನಾಯ್ಕ

Next Post
ಕಾಂಗ್ರೆಸಿಗರೇ, ನೀವೆಲ್ಲ ‘ನಮಸ್ತೆ ಸದಾ ವತ್ಸಲೇ….’ ಹಾಡಿ: ರಾಮು ನಾಯ್ಕ

ಕಾಂಗ್ರೆಸಿಗರೇ, ನೀವೆಲ್ಲ 'ನಮಸ್ತೆ ಸದಾ ವತ್ಸಲೇ....' ಹಾಡಿ: ರಾಮು ನಾಯ್ಕ

ಚಿಕಿತ್ಸೆ ನೀಡುವ ಕೈ, ಮೂರ್ತಿ ತಯಾರಿಸಲೂ ಸೈ

ಚಿಕಿತ್ಸೆ ನೀಡುವ ಕೈ, ಮೂರ್ತಿ ತಯಾರಿಸಲೂ ಸೈ

ಅಧಿಕಾರಿಗಳ ತಪ್ಪಿಗೆ ರೈತರಿಗೆ ಶಿಕ್ಷೆ: ಬೆಳೆ ವಿಮೆಯಿಂದ ವಂಚಿತರಾಗುತ್ತಿರುವ ರೈತರು

ಅಧಿಕಾರಿಗಳ ತಪ್ಪಿಗೆ ರೈತರಿಗೆ ಶಿಕ್ಷೆ: ಬೆಳೆ ವಿಮೆಯಿಂದ ವಂಚಿತರಾಗುತ್ತಿರುವ ರೈತರು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.