6
  • Latest
ಕಾಂಗ್ರೆಸಿಗರೇ, ನೀವೆಲ್ಲ ‘ನಮಸ್ತೆ ಸದಾ ವತ್ಸಲೇ….’ ಹಾಡಿ: ರಾಮು ನಾಯ್ಕ

ಕಾಂಗ್ರೆಸಿಗರೇ, ನೀವೆಲ್ಲ ‘ನಮಸ್ತೆ ಸದಾ ವತ್ಸಲೇ….’ ಹಾಡಿ: ರಾಮು ನಾಯ್ಕ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಂಗ್ರೆಸಿಗರೇ, ನೀವೆಲ್ಲ ‘ನಮಸ್ತೆ ಸದಾ ವತ್ಸಲೇ….’ ಹಾಡಿ: ರಾಮು ನಾಯ್ಕ

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 26, 2025
in ಸ್ಥಳೀಯ
advt advt advt
ADVERTISEMENT

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ‘ ನಮಸ್ತೇ ಸದಾ ವತ್ಸಲೇ…., ಹಾಡುವುದರಲ್ಲಿ ಯಾವ ತಪ್ಪೂ ಇಲ್ಲ. ಡಿಕೆಶಿ ಕಾಂಗ್ರೆಸ ಪಕ್ಷ ಅಥವಾ ಸರಕಾರದಲ್ಲಿ ಏನೇ ಆಗಿದ್ದರೂ, ಅದಕ್ಕೂ ಮೊದಲು ಅವರೊಬ್ಬ “ಹಿಂದು ಹಾಗೂ ಹಿಂದುಸ್ತಾನಿ” ಆಗಿದ್ದಾರೆ. ತಾನು ಬದುಕಿ ಬಾಳುವ ಈ ಭೂಮಿತಾಯಿಗೆ ನಮಸ್ಕರಿಸಿದರೆ, ಗೌರವ ಸಲ್ಲಿಸಿದರೆ ಕಾಂಗ್ರೆಸ್ಸಿಗರಿಗೇಕೆ ಮುಜುಗರ ಆಗುತ್ತಿದೆ ಎಂದು ಬಿಜೆಪಿ ಮುಖಂಡ ರಾಮು ನಾಯ್ಕ ಪ್ರಶ್ನಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಡಿಕೇಶಿ ಸದನದಲ್ಲಿ ಹೇಳಿದ ” ನಮಸ್ತೇ ಸದಾ ವತ್ಸಲೇ ಮಾತೃಭೂಮಿ, ತ್ವಯಾ ಹಿಂದುಭೂಮೇ ಸುಖಂ ವರ್ಧಿತೋಹಮ್” ಇದರ ಅರ್ಥ,‍ ” ನಾನು ಜನ್ಮ ತಳೆದ ಹೇ ತಾಯ್ನೆಲವೇ, ನಿನ್ನನ್ನು ಸದಾ ವಂದಿಸುತ್ತೇನೆ. ನಾನು ಸುಖವಾಗಿರಲು, ಅಭಿವೃಧ್ದಿ ಹೊಂದಲು ಕಾರಣವಾಗಿರುವ ನೀನು ನಿತ್ಯ ಸ್ಮರಣೀಯಳು”. ಹೀಗೆ ಹೇಳುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ADVERTISEMENT
ADVERTISEMENT

ಕಾಂಗ್ರೆಸ್ಸಿಗರು ತಮ್ಮದೇ ಪಕ್ಷದ ಓರ್ವ ಹಿರಿಯ ವ್ಯಕ್ತಿ ಆಡಿದ ಮಾತುಗಳನ್ನು ಅಪಾರ್ಥ ಮಾಡಿಕೊಳ್ಳುವುದಕ್ಕಿಂತ, ತಾವೂ ಸಹ ‘ನಮಸ್ತೇ ಸದಾ ವತ್ಸಲೇ…..’ ಹಾಡಿ, ಸ್ವದೇಶಿ ಅಭಿಮಾನ ಪ್ರಕಟಿಸಬೇಕು. ಸುಮ್ಮನೆ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು ಎಂದರು.

ShareSendTweetShare
ADVERTISEMENT
Previous Post

ಸ್ವರ್ಣವಲ್ಲೀ ಯಕ್ಷೋತ್ಸವ: ನರಸಿಂಹ ಭಟ್ಟ ಕುಂಕಿಮನೆ ನಿರ್ದೇಶನದ ನಾಲ್ಕು ತಂಡಗಳಿಗೆ ಪ್ರಶಸ್ತಿ

Next Post

ಚಿಕಿತ್ಸೆ ನೀಡುವ ಕೈ, ಮೂರ್ತಿ ತಯಾರಿಸಲೂ ಸೈ

Next Post
ಚಿಕಿತ್ಸೆ ನೀಡುವ ಕೈ, ಮೂರ್ತಿ ತಯಾರಿಸಲೂ ಸೈ

ಚಿಕಿತ್ಸೆ ನೀಡುವ ಕೈ, ಮೂರ್ತಿ ತಯಾರಿಸಲೂ ಸೈ

ಅಧಿಕಾರಿಗಳ ತಪ್ಪಿಗೆ ರೈತರಿಗೆ ಶಿಕ್ಷೆ: ಬೆಳೆ ವಿಮೆಯಿಂದ ವಂಚಿತರಾಗುತ್ತಿರುವ ರೈತರು

ಅಧಿಕಾರಿಗಳ ತಪ್ಪಿಗೆ ರೈತರಿಗೆ ಶಿಕ್ಷೆ: ಬೆಳೆ ವಿಮೆಯಿಂದ ವಂಚಿತರಾಗುತ್ತಿರುವ ರೈತರು

ಸಂಭ್ರಮದ ಗಣೇಶ ಚತುರ್ಥಿ: ಘಂಟೆ ಗಣಪನ ದರ್ಶನಕ್ಕೆ ಭಕ್ತ ಸಾಗರ

ಸಂಭ್ರಮದ ಗಣೇಶ ಚತುರ್ಥಿ: ಘಂಟೆ ಗಣಪನ ದರ್ಶನಕ್ಕೆ ಭಕ್ತ ಸಾಗರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.