6
  • Latest
ಚಿಕಿತ್ಸೆ ನೀಡುವ ಕೈ, ಮೂರ್ತಿ ತಯಾರಿಸಲೂ ಸೈ

ಚಿಕಿತ್ಸೆ ನೀಡುವ ಕೈ, ಮೂರ್ತಿ ತಯಾರಿಸಲೂ ಸೈ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಿಕಿತ್ಸೆ ನೀಡುವ ಕೈ, ಮೂರ್ತಿ ತಯಾರಿಸಲೂ ಸೈ

ನರೇಂದ್ರನ ಕೈಯ್ಯಲ್ಲಿ ಅರಳಿದ ನಟರಾಜ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ವೈದ್ಯರೆಂದರೆ ಸದಾ ಕರ್ತವ್ಯದಲ್ಲಿರುವವರು, ಹಬ್ಬ-ಹರಿದಿನಗಳನ್ನು ಆಚರಿಸಲೂ ಸಮಯ ಇಲ್ಲದ ಸೇವೆ ಅವರದು. ಅಂತಹ ಒತ್ತಡದ ಕಾರ್ಯದ ನಡುವೆಯೂ ಬಿಡುವು ಮಾಡಿಕೊಂಡು ಗಣಪತಿಯ ಮೂರ್ತಿಯನ್ನು ತಾವೇ ತಯಾರಿಸಿ ಗಮನ ಸೆಳೆದಿದ್ದಾರೆ ಯಲ್ಲಾಪುರದ ತಾಲೂಕಾ ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ್.

ಪ್ರತಿ ವರ್ಷ ಗಣೇಶ ಚತುರ್ಥಿಯಂದು ತಮ್ಮ ಮನೆಯಲ್ಲಿ ಪೂಜಿಸುವ ಮೂರ್ತಿಯನ್ನು ತಾವೇ ತಯಾರಿಸುತ್ತ ಬಂದಿರುವುದು ಪವಾರ ಅವರ ವಿಶೇಷತೆ.

Advertisement. Scroll to continue reading.
ADVERTISEMENT
ADVERTISEMENT

ಪ್ರತಿ ವರ್ಷ ಕರ್ತವ್ಯದ ನಡುವೆಯೂ ಸಮಯ ಮಾಡಿಕೊಂಡು ಈ ಕಾರ್ಯವನ್ನು ಮಾಡಿಕೊಂಡು ಬಂದಿದ್ದಾರೆ. ರಾಸಾಯನಿಕ ಬಣ್ಣಗಳನ್ನು ಬಳಸದೇ ಪರಿಸರ ಸ್ನೇಹಿ ಗಣಪನ ಮೂರ್ತಿ ತಯಾರಿಸುತ್ತಾರೆ.

ಸುರೇಶ ಪೂಜಾರಿ ಎಂಬವರ ಮಾರ್ಗದರ್ಶನದಲ್ಲಿ ಮೂರ್ತಿ ತಯಾರಿಕೆಯ ಕಲೆಯನ್ನು ಪವಾರ್ ಅಳವಡಿಸಿಕೊಂಡಿದ್ದಾರೆ.

Advertisement. Scroll to continue reading.

 

ಈ ಬಾರಿ ನಟರಾಜನ ಭಂಗಿಯಲ್ಲಿ ನಿಂತ ಗಣಪತಿಯ ಮೂರ್ತಿಯನ್ನು ಪವಾರ್ ರಚಿಸಿದ್ದು ಆಕರ್ಷಕವಾಗಿ ಮೂಡಿ ಬಂದಿದೆ.

ShareSendTweetShare
ADVERTISEMENT
Previous Post

ಕಾಂಗ್ರೆಸಿಗರೇ, ನೀವೆಲ್ಲ ‘ನಮಸ್ತೆ ಸದಾ ವತ್ಸಲೇ….’ ಹಾಡಿ: ರಾಮು ನಾಯ್ಕ

Next Post

ಅಧಿಕಾರಿಗಳ ತಪ್ಪಿಗೆ ರೈತರಿಗೆ ಶಿಕ್ಷೆ: ಬೆಳೆ ವಿಮೆಯಿಂದ ವಂಚಿತರಾಗುತ್ತಿರುವ ರೈತರು

Next Post
ಅಧಿಕಾರಿಗಳ ತಪ್ಪಿಗೆ ರೈತರಿಗೆ ಶಿಕ್ಷೆ: ಬೆಳೆ ವಿಮೆಯಿಂದ ವಂಚಿತರಾಗುತ್ತಿರುವ ರೈತರು

ಅಧಿಕಾರಿಗಳ ತಪ್ಪಿಗೆ ರೈತರಿಗೆ ಶಿಕ್ಷೆ: ಬೆಳೆ ವಿಮೆಯಿಂದ ವಂಚಿತರಾಗುತ್ತಿರುವ ರೈತರು

ಸಂಭ್ರಮದ ಗಣೇಶ ಚತುರ್ಥಿ: ಘಂಟೆ ಗಣಪನ ದರ್ಶನಕ್ಕೆ ಭಕ್ತ ಸಾಗರ

ಸಂಭ್ರಮದ ಗಣೇಶ ಚತುರ್ಥಿ: ಘಂಟೆ ಗಣಪನ ದರ್ಶನಕ್ಕೆ ಭಕ್ತ ಸಾಗರ

ದೇವಿ ಮೈದಾನದಲ್ಲಿ 43 ನೇ ವರ್ಷ ಗಜಾನನೋತ್ಸವ: ವಿವಿಧ ಕಾರ್ಯಕ್ರಮಗಳ ಆಯೋಜನೆ

ದೇವಿ ಮೈದಾನದಲ್ಲಿ 43 ನೇ ವರ್ಷ ಗಜಾನನೋತ್ಸವ: ವಿವಿಧ ಕಾರ್ಯಕ್ರಮಗಳ ಆಯೋಜನೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.