6
  • Latest

ಹೆದ್ದಾರಿ ಪ್ರಯಾಣಿಕರೇ ಹುಷಾರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಹೆದ್ದಾರಿ ಪ್ರಯಾಣಿಕರೇ ಹುಷಾರು!

AchyutKumar by AchyutKumar
in ದೇಶ - ವಿದೇಶ

ಹುಬ್ಬಳ್ಳಿ – ಅಂಕೋಲಾ ಹೆದ್ದಾರಿ ಪಕ್ಕ ದೊಡ್ಡ ದೊಡ್ಡ ಮರಗಳು ಬೆಳೆದಿದ್ದು, ಅವುಗಳ ರೆಂಬೆ-ಕೊoಬೆಗಳು ಮುರಿಯುವ ಹಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಅಪಾಯ ಒಡ್ಡಬಹುದಾದ ಸನ್ನಿವೇಶ ಎದುರಾದರೂ ಇದನ್ನು ಗಮನಿಸಿದವರಿಲ್ಲ.
ಪ್ರಸ್ತುತ ಮಳೆ ಜೋರಾಗಿದ್ದು, ಎಲ್ಲಡೆ ಗುಡ್ಡ ಕುಸಿತ – ಮರಗಳ ಮುರಿತ ಸಾಮಾನ್ಯವಾಗಿದೆ. ಈ ಹೆದ್ದಾರಿಯಲ್ಲಿ ಸಹ ಈ ಹಿಂದೆ ಸಾಕಷ್ಟು ಅನಾಹುತಗಳು ನಡೆದಿದ್ದು, ಪ್ರಸ್ತುತ ದೊಡ್ಡ ಗಾತ್ರದ ಲಾರಿಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದೆ. ಅವುಗಳ ಮೇಲ್ಬಾಗ ಕೊಂಬೆಗಳಿಗೆ ತಾಗಿ ಮುರಿದು ಬಿದ್ದಲ್ಲಿ ಇತರೆ ವಾಹನಗಳಿಗೆ ಅಪಾಯ ಖಚಿತ. ಹೆದ್ದಾರಿ ಅಂಚಿನ ಮರಗಳನ್ನು ಕತ್ತರಿಸುವುದು ಹೆದ್ದಾರಿ ಪ್ರಾಧಿಕಾರಕ್ಕೆ ಸಂಬoಧಿಸಿದ ವಿಷಯ ಎಂಬುದು ಅರಣ್ಯ ಇಲಾಖೆಯ ಅಂಬೋಣ. ಪಟ್ಟಣ ವ್ಯಾಪ್ತಿಯಲ್ಲಿ ಸ್ಥಳೀಯ ಆಡಳಿತದವರು ಇದರ ನಿರ್ವಹಣೆ ಮಾಡುತ್ತಾರೆ ಎಂಬುದು ಹೆದ್ದಾರಿ ಪ್ರಾಧಿಕಾರದವರ ಮಾತು. ರೆಂಬೆ ಕೊಂಬೆಗಳನ್ನು ತುಂಡರಿಸಲು ಪರವಾನಿಗೆ ಅಗತ್ಯ ಎಂಬುದು ಸ್ಥಳೀಯ ಆಡಳಿತದ ಅಭಿಪ್ರಾಯ. ಒಟ್ಟಿನಲ್ಲಿ ಇಲಾಖೆಗಳ ಸಮನ್ವಯ ಕೊರತೆಯಿಂದ ಸಾರ್ವಜನಿಕರಿಗೆ ಅಪಾಯವಾಗುತ್ತಿದ್ದು, ಅಪಾಯಕಾರಿಯಲ್ಲಿರುವ ರೆಂಬೆ-ಕೊoಬೆಗಳ ಬಗ್ಗೆ ಅರಿತು ಪ್ರಯಾಣಿಕರೇ ಹುಷಾರಾಗಿ ಚಲಿಸುವುದು ಒಳಿತು.

ShareSendTweetShare
Previous Post

ಪ್ರತಿ ಶುಕ್ರವಾರ ತಪ್ಪದೇ ಈ ಕೆಲಸ ಮಾಡಿ!

Next Post

ಅರಣ್ಯ ವಿದ್ಯಾಲಯದಲ್ಲಿ ಉದ್ಯೋಗ ಅವಕಾಶ

Next Post

ಅರಣ್ಯ ವಿದ್ಯಾಲಯದಲ್ಲಿ ಉದ್ಯೋಗ ಅವಕಾಶ

ಗೋವುಗಳ ರಕ್ಷಣೆಗೆ ಕೈ ಜೋಡಿಸಿ

ಗಾಂಜಾ ಗಿರಾಕಿ ಸೆರೆ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.