6
  • Latest
ದೇವಿ ಮೈದಾನದಲ್ಲಿ 43 ನೇ ವರ್ಷ ಗಜಾನನೋತ್ಸವ: ವಿವಿಧ ಕಾರ್ಯಕ್ರಮಗಳ ಆಯೋಜನೆ

ದೇವಿ ಮೈದಾನದಲ್ಲಿ 43 ನೇ ವರ್ಷ ಗಜಾನನೋತ್ಸವ: ವಿವಿಧ ಕಾರ್ಯಕ್ರಮಗಳ ಆಯೋಜನೆ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೇವಿ ಮೈದಾನದಲ್ಲಿ 43 ನೇ ವರ್ಷ ಗಜಾನನೋತ್ಸವ: ವಿವಿಧ ಕಾರ್ಯಕ್ರಮಗಳ ಆಯೋಜನೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ಶ್ರೀ ದೇವಿ ಮೈದಾನ ಗಜಾನನೋತ್ಸವ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿದ ಗದ್ದುಗೆಯಲ್ಲಿ ಬೆಳ್ಳಿ ಪ್ರಭಾವಳಿಯ ಅಲಂಕಾರದೊಂದಿಗೆ ಗಣಪತಿ ಶೋಭಿಸುತ್ತಿದ್ದಾನೆ.‌

ದೇವಿ ಮೈದಾನ ಉತ್ಸವ ಸಮಿತಿಯ ವತಿಯಿಂದ 43 ನೇ ವರ್ಷದ ಗಣೇಶೋತ್ಸವ ಈ ಬಾರಿ ನಡೆಯುತ್ತಿದೆ. ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.

ADVERTISEMENT
ADVERTISEMENT

ಆ.29 ಶುಕ್ರವಾರ ಸಂಜೆ 6 ಕ್ಕೆ ನಾಗರಾಜ ವೈದ್ಯ ಹಳವಳ್ಳಿ ಹಾಗೂ ಶಿಷ್ಯರಿಂದ ಸಂಗೀತ ಕಾರ್ಯಕ್ರಮ, ಆ.30 ಶನಿವಾರ ಸಂಜೆ 6 ಕ್ಕೆ ಪ್ರಣತಿ ಆಚಾರಿ, ಪ್ರಣತಿ ಹೆಗಡೆ ಜೂಜಿನಬೈಲ

Advertisement. Scroll to continue reading.
Advertisement. Scroll to continue reading.

ಸೃಜನಾ ಪಿ.ಬಿ ಅವರಿಂದ ಭರತನಾಟ್ಯ ಕಾರ್ಯಕ್ರಮ, ಆ.31 ರವಿವಾರ ಸಂಜೆ 6 ಕ್ಕೆ ಯಕ್ಷ ಸಂಸ್ಕೃತಿ ಪರಿವಾರ ಹಸರಪಾಲ ಇವರಿಂದ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಲೆ ನಡೆಯಲಿದೆ.

ಸೆ 1 ಸೋಮವಾರ ಸಂಜೆ 6 ಕ್ಕೆ ಸ.ಹಿ.ಪ್ರಾ ಶಾಲೆ ಸವಣಗೇರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಮುಕ್ತ ಅಭಿನಯಗೀತೆ ಸ್ಪರ್ಧೆ,ಛದ್ಮವೇಷ ಸ್ಪರ್ಧೆ, ಸೆ 2 ಮಂಗಳವಾರ ಸಂಜೆ 6 ಕ್ಕೆ ಸದಾಶಿವ ಭಟ್ಟ ಮಲವಳ್ಳಿ ತಂಡದಿಂದ ದಕ್ಷಯಜ್ಞ ಯಕ್ಷಗಾನ ಪ್ರದರ್ಶನ‌ ನಡೆಯಲಿದೆ.

ಸೆ.3 ಬುಧವಾರ ಸಂಜೆ 6 ಕ್ಕೆ ವಿಶ್ವೇಶ್ವರ ಹೆಬ್ಬಾರ ಹಾಲೆಪಾಲ ಅವರ ಸಂಯೋಜನೆಯಲ್ಲಿ ಪ್ರಸಿದ್ಧ ಕಲಾವಿದರಿಂದ ಯಕ್ಷ ಗಾನ ವೈಭವ ನಡೆಯಲಿದೆ. ಸೆ.4 ಗುರುವಾರ ಸಂಜೆ 6 ಕ್ಕೆ ಶ್ರೀನಿಧಿ ಯಕ್ಷ ಬಳಗ ಉಪಳೇಶ್ವರ ಇವರಿಂದ ಜಾಂಬವತಿ ಕಲ್ಯಾಣ ಯಕ್ಷಗಾನ ಪ್ರದರ್ಶನವಿದೆ.
ಪ್ರತಿ ದಿನ ಶ್ರೀ ದೇವರ ಸಮ್ಮುಖದಲ್ಲಿ ಭಜನಾ ಸೇವೆಗೆ ಅವಕಾಶವಿದೆ ಎಂದು ಸಮಿತಿಯ ಅಧ್ಯಕ್ಷ ಗಣೇಶ ಪತ್ತಾರ,ಪ್ರಧಾನಕಾರ್ಯದರ್ಶಿ ಸಂಜೀವಕುಮಾರ ಹೊಸ್ಕೇರಿ ತಿಳಿಸಿದ್ದಾರೆ.

ShareSendTweetShare
ADVERTISEMENT
Previous Post

ಸಂಭ್ರಮದ ಗಣೇಶ ಚತುರ್ಥಿ: ಘಂಟೆ ಗಣಪನ ದರ್ಶನಕ್ಕೆ ಭಕ್ತ ಸಾಗರ

Next Post

ಇದ್ದಕ್ಕಿದ್ದಂತೆ ಮಾಯವಾಯ್ತು ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣ

Next Post

ಇದ್ದಕ್ಕಿದ್ದಂತೆ ಮಾಯವಾಯ್ತು ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣ

ಉಚಗೇರಿ-ಚಿಪಗೇರಿಯಲ್ಲಿ ಗಜಾನನೋತ್ಸವದ ರಜತ ಸಂಭ್ರಮ

ಉಚಗೇರಿ-ಚಿಪಗೇರಿಯಲ್ಲಿ ಗಜಾನನೋತ್ಸವದ ರಜತ ಸಂಭ್ರಮ

ಕಾಣೆಯಾಗಿದ್ದ ಪಂಪ್ ಸೆಟ್ ಪ್ರತ್ಯಕ್ಷ!

ಕಾಣೆಯಾಗಿದ್ದ ಪಂಪ್ ಸೆಟ್ ಪ್ರತ್ಯಕ್ಷ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.