6
  • Latest

ಇದ್ದಕ್ಕಿದ್ದಂತೆ ಮಾಯವಾಯ್ತು ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಇದ್ದಕ್ಕಿದ್ದಂತೆ ಮಾಯವಾಯ್ತು ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಬ್ಯಾಂಕ್ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣ ಇದ್ದಕ್ಕಿದ್ದಂತೆ ಮಾಯವಾದ ಬಗ್ಗೆ ಹಳಿಯಾಳದ ಗೋಪಾಲ ಭಾಗ್ವತಕರ ಎಂಬವರು ಹಳಿಯಾಳ ಠಾಣೆಯಲ್ಲಿ ದೂರು ನೀಡಿದ್ದಾರೆ.

ಶೇಖನಕಟ್ಟಾದ ಗೋಪಾಲ ಅವರು ಹಳಿಯಾಳದ ಎಸ್.ಬಿ.ಐ ಶಾಖೆಯಲ್ಲಿ ಖಾತೆ ಹೊಂದಿದ್ದು, ಅದರಲ್ಲಿ 1.65 ಲಕ್ಷ ರೂ ಹಣವಿತ್ತು. ಅದರಲ್ಲಿ 1.46 ಲಕ್ಷ ರೂ ಹಣವನ್ನು ಅವರಿಗೆ ಗೊತ್ತಾಗದಂತೆ ಯಾರೋ ವರ್ಗಾವಣೆ ಮಾಡಿಕೊಂಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

 

Advertisement. Scroll to continue reading.

ಅದು ವರ್ಗಾವಣೆ ಆದ ಬಗ್ಗೆ ಗೋಪಾಲ ಅವರ ಮೊಬೈಲ್ ಗೆ ಯಾವುದೇ ಮೆಸೆಜ್ ಸಹ ಬಂದಿರಲಿಲ್ಲ. ಹಾಗಾಗಿ ಹಣ ಮಾಯವಾದ ವಿಚಾತ ಅವರಿಗೆ ತಿಳಿದಿರಲಿಲ್ಲ.‌

‌ ಸ್ನೇಹಿತರೊಬ್ಬರಿಗೆ ಫೋನ್ ಪೇ ಮಾಡುವ ಸಂದರ್ಭ, ಮಾಡಲು ಸಾಧ್ಯವಾಗದೇ ಇದ್ದಾಗ ಖಾತೆಯಲ್ಲಿ ಹಣ ಇಲ್ಲವಾಗಿರು ಅನುಮಾನ ಬಂದಿದೆ.‌ ಬ್ಯಾಂಕ್ ಗೆ ಹೋಗಿ ವಿಚಾರಿಸಿದಾಗ ಹಣ ವರ್ಗಾವಣೆಗೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಹಳಿಯಾಳ ಠಾಣೆಗೆ ದೂರಿದ್ದು ಪ್ರಕರಣ ದಾಖಲಾಗಿದೆ.

ShareSendTweetShare
ADVERTISEMENT
Previous Post

ದೇವಿ ಮೈದಾನದಲ್ಲಿ 43 ನೇ ವರ್ಷ ಗಜಾನನೋತ್ಸವ: ವಿವಿಧ ಕಾರ್ಯಕ್ರಮಗಳ ಆಯೋಜನೆ

Next Post

ಉಚಗೇರಿ-ಚಿಪಗೇರಿಯಲ್ಲಿ ಗಜಾನನೋತ್ಸವದ ರಜತ ಸಂಭ್ರಮ

Next Post
ಉಚಗೇರಿ-ಚಿಪಗೇರಿಯಲ್ಲಿ ಗಜಾನನೋತ್ಸವದ ರಜತ ಸಂಭ್ರಮ

ಉಚಗೇರಿ-ಚಿಪಗೇರಿಯಲ್ಲಿ ಗಜಾನನೋತ್ಸವದ ರಜತ ಸಂಭ್ರಮ

ಕಾಣೆಯಾಗಿದ್ದ ಪಂಪ್ ಸೆಟ್ ಪ್ರತ್ಯಕ್ಷ!

ಕಾಣೆಯಾಗಿದ್ದ ಪಂಪ್ ಸೆಟ್ ಪ್ರತ್ಯಕ್ಷ!

ಯಲ್ಲಾಪುರದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ: ಕಾರಣ ಏನು?

ಯಲ್ಲಾಪುರದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ: ಕಾರಣ ಏನು?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.