6
  • Latest
ಉಚಗೇರಿ-ಚಿಪಗೇರಿಯಲ್ಲಿ ಗಜಾನನೋತ್ಸವದ ರಜತ ಸಂಭ್ರಮ

ಉಚಗೇರಿ-ಚಿಪಗೇರಿಯಲ್ಲಿ ಗಜಾನನೋತ್ಸವದ ರಜತ ಸಂಭ್ರಮ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉಚಗೇರಿ-ಚಿಪಗೇರಿಯಲ್ಲಿ ಗಜಾನನೋತ್ಸವದ ರಜತ ಸಂಭ್ರಮ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಉಚಗೇರಿ-ಚಿಪಗೇರಿಯಲ್ಲಿ 25 ನೇ ವರ್ಷದ ಸಾರ್ವಜನಿಕ ಗಜಾನನೋತ್ಸವದ ಪ್ರಯುಕ್ತ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದೆ.
ಗಣೇಶೋತ್ಸವ ಸೆ.2 ರಂದು ಸಮಾರೋಪಗೊಳ್ಳಲಿದೆ.

ಅಂದು ಸಂಜೆ 5 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ನಾರಾಯಣ ಚಿಪಗೇರಿ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಶಿವರಾಮ ಹೆಬ್ಬಾರ ಮುಖ್ಯ ಅತಿಥಿಯಾಗಿ ಭಾಗವಹಿಸುವರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಗುತ್ತಿಗೆದಾರ ಕಲ್ಲಪ್ಪ ಮುಂಡಗೋಡ, ಬನಶಂಕರಿ ಗ್ರುಪ್ ನ ಹನುನಂತ, ನಿರಂಜನ ಗೌಡ ಅಟಬೈಲು, ರಾಮಾ ಸಿದ್ದಿ, ಗುತ್ತಿಗೆದಾರರಾದ ಸದಾನಂತ ಮೊಗೇರ, ಕುಪ್ಪಯ್ಯ ಶೇರುಗಾರ, ಗ್ರಾ.ಪಂ ಸದಸ್ಯರಾದ ದಾಕ್ಲು ಪಾಟೀಲ, ನಿರ್ಮಲಾ ನಾಯ್ಕ, ಮಾಸ್ತ್ಯಪ್ಪ ಮಡಿವಾಳ ಪಾಲ್ಗೊಳ್ಳುವರು.

ಇದೇ ಸಂದರ್ಭದಲ್ಲಿ ಶಾಸಕ ಶಿವರಾಮ ಹೆಬ್ಬಾರ, ತ್ರ್ಯಂಬಕ ಭಟ್ಟ, ಡಾ.ಎಂ.ಎಸ್.ಭಟ್ಟ ಮಾರಿಗೋಳಿ, ಎಚ್.ಪಿ.ಹೆಗಡೆ, ಸುಧೀರ ಶ್ಯಾನುಭೋಗ, ಎಂಎಸ್.ಹೆಗಡೆ ಉಚಗೇರಿ, ಎಂ.ಕೆ.ಹೆಗಡೆ ಚಿಪಗೇರಿ, ಪತ್ರಕರ್ತ ಸಿ.ಆರ್.ಶ್ರೀಪತಿ ಹಾಗೂ ಸಾರ್ವಜನಿಕ ಗಜಾನನೋತ್ಸವ ಸಮಿತಿಯ ಮಾಜಿ ಸದಸ್ಯರನ್ನು ಸನ್ಮಾನಿಸಲಾಗುವುದು.

ShareSendTweetShare
ADVERTISEMENT
Previous Post

ಇದ್ದಕ್ಕಿದ್ದಂತೆ ಮಾಯವಾಯ್ತು ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣ

Next Post

ಕಾಣೆಯಾಗಿದ್ದ ಪಂಪ್ ಸೆಟ್ ಪ್ರತ್ಯಕ್ಷ!

Next Post
ಕಾಣೆಯಾಗಿದ್ದ ಪಂಪ್ ಸೆಟ್ ಪ್ರತ್ಯಕ್ಷ!

ಕಾಣೆಯಾಗಿದ್ದ ಪಂಪ್ ಸೆಟ್ ಪ್ರತ್ಯಕ್ಷ!

ಯಲ್ಲಾಪುರದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ: ಕಾರಣ ಏನು?

ಯಲ್ಲಾಪುರದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ: ಕಾರಣ ಏನು?

ರಸ್ತೆ ಕುಸಿಯುವ ಭೀತಿ

ರಸ್ತೆ ಕುಸಿಯುವ ಭೀತಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.