6
  • Latest
ಯಲ್ಲಾಪುರದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ: ಕಾರಣ ಏನು?

ಯಲ್ಲಾಪುರದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ: ಕಾರಣ ಏನು?

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ: ಕಾರಣ ಏನು?

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ವಿವಿಧ ಸಾರ್ವಜನಿಕ ಗಣೇಶೋತ್ಸವಗಳಿಗೆ ಶುಕ್ರವಾರ ಬಾಂಬ್ ನಿಷ್ಕ್ರಿಯ ದಳದವರು ಭೇಟಿ ನೀಡಿ, ತಪಾಸಣೆ ನಡೆಸಿದರು.

ಗಜಾನನೋತ್ಸವಗಳಲ್ಲಿ ಅವಘಡಗಳು ಸಂಭವಿಸದಿರಲೆಂದು ಮುನ್ನೆಚ್ಚರಿಕೆ ಕ್ರಮವಾಗಿ ಶಿರಸಿ ಉಪವಿಭಾಗಕ್ಕೆ ಒಂದು ಬಾಂಬ್ ನಿಷ್ಕ್ರಿಯ ದಳವನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಅದರ ಭಾಗವಾಗಿ ಶಿರಸಿ ಉಪವಿಭಾಗ ವ್ಯಾಪ್ತಿಯ ಸಾರ್ವಜನಿಕ ಗಜಾನನೋತ್ಸವಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಯಲ್ಲಾಪುರದ ಕಾಳಮ್ಮನಗರ, ನೂತನ ನಗರ, ಟಿಳಕ ಚೌಕ, ಕಿರವತ್ತಿ, ಹೊಸಳ್ಳಿ ಸೇರಿದಂತೆ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾದ 8 ಸಾರ್ವಜನಿಕ ಗಣೇಶೋತ್ಸವದ ಮಂಟಪಗಳಲ್ಲಿ ಬಾಂಬ್ ನಿಷ್ಕ್ರಿಯ ದಳದವರು ತಪಾಸಣೆ ನಡೆಸಿದರು. ಇದು ಸಹಜವಾದ ತಪಾಸಣೆಯಾಗಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಬೆಳಗ್ಗೆ ವಿವಿಧ ಗಣೇಶೋತ್ಸವ ಮಂಟಪಗಳಿಗೆ ಬಾಂಬ್ ನಿಷ್ಕ್ರಿಯ ದಳದವರು ಬರುತ್ತಿದ್ದಂತೆ ಪಟ್ಟಣದಲ್ಲಿ ಹಲವು ವದಂತಿಗಳು ಹಬ್ಬಿದ್ದವು. ‘ಬಾಂಬ್ ಇಟ್ಟಿರುವ ಬಗ್ಗೆ ಕರೆ ಬಂದಿದೆ’, ‘ಯಾರೋ ದೊಡ್ಡ ರಾಜಕಾರಣಿಗಳು ಬರಲಿದ್ದಾರೆ’ ಎಂದೆಲ್ಲ ವದಂತಿಗಳು ಹರಡಲಾರಂಭಿಸಿದ್ದವು. ಆದರೆ ಇದು ಅವರ ಕರ್ತವ್ಯದ ಭಾಗವಷ್ಟೇ ಎಂಬ ವಿಚಾರ ಎಲ್ಲ ವದಂತಿಗಳಿಗೆ ತೆರೆ ಎಳೆದಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಕಾಣೆಯಾಗಿದ್ದ ಪಂಪ್ ಸೆಟ್ ಪ್ರತ್ಯಕ್ಷ!

Next Post

ರಸ್ತೆ ಕುಸಿಯುವ ಭೀತಿ

Next Post
ರಸ್ತೆ ಕುಸಿಯುವ ಭೀತಿ

ರಸ್ತೆ ಕುಸಿಯುವ ಭೀತಿ

ಹುಂಡಿ ಹಣ ಕದ್ದರು, ಪೊಲೀಸರ ಕೈಗೆ ಸಿಕ್ಕಿ ಬಿದ್ದರು.‌

ಹುಂಡಿ ಹಣ ಕದ್ದರು, ಪೊಲೀಸರ ಕೈಗೆ ಸಿಕ್ಕಿ ಬಿದ್ದರು.‌

ಮೇಯಲು ಹೋದ ಹೋರಿ: ಸಿಕ್ಕಿದ್ದು ತುಂಡಾಗಿ

ಮೇಯಲು ಹೋದ ಹೋರಿ: ಸಿಕ್ಕಿದ್ದು ತುಂಡಾಗಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.