6
  • Latest
ಮಾಗೋಡಿನಲ್ಲಿ ವಿಜೃಂಭಣೆಯ ಗಜಾನನೋತ್ಸವ

ಮಾಗೋಡಿನಲ್ಲಿ ವಿಜೃಂಭಣೆಯ ಗಜಾನನೋತ್ಸವ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಾಗೋಡಿನಲ್ಲಿ ವಿಜೃಂಭಣೆಯ ಗಜಾನನೋತ್ಸವ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಮಾಗೋಡ ಕಾಲೋನಿಯಲ್ಲಿ ಸಾರ್ವಜನಿಕ ಗಜಾನನೋತ್ಸವ ವಿಜೃಂಭಣೆಯಿಂದ ನಡೆಯಿತು.

ಸ್ಥಳೀಯ ಕಲಾವಿದರಿಂದ ನಡೆದ ಯಕ್ಷ ಗಾಯನ ಕಾರ್ಯಕ್ರಮ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ಭಾಗವತರಾದ ಮಹಾಬಲೇಶ್ವರ ಭಟ್ಟ ಬೆಳಶೇರು, ಶಶಾಂಕ ಬೋಡೆ, ಗೋಪಾಲಕೃಷ್ಣ ಭಟ್ಟ ಮೊಟ್ಟೆಪಾಲ ವಿವಿಧ ಯಕ್ಷಗಾನ ಪ್ರಸಂಗಗಳ ಪದ್ಯಗಳನ್ನು ಪ್ರಸ್ತುತಪಡಿಸಿದರು. ನಾಗಪ್ಪ ಕೋಮಾರ‌ ಮದ್ದಲೆವಾದಕರಾಗಿ, ಪ್ರಮೋದ ಕಬ್ಬಿನಗದ್ದೆ, ಸಂಜಯ ಕೋಮಾರ ಚಂಡೆವಾದಕರಾಗಿ ಭಾಗವಹಿಸಿದ್ದರು.‌

Advertisement. Scroll to continue reading.
ADVERTISEMENT
ADVERTISEMENT

ಶ್ರೀನಿಧಿ ಯಕ್ಷ ಕಲಾ ಬಳಗ ಉಪಳೇಶ್ವರ ಇವರಿಂದ ಸುಧನ್ವ ಮೋಕ್ಷ ಯಕ್ಷಗಾನ ಪ್ರದರ್ಶನಗೊಂಡಿತು. ಕಾರ್ಯಕ್ರಮವನ್ನು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಆರ್.ಎಸ್.ಭಟ್ಟ ಉದ್ಘಾಟಿಸಿದರು.‌ ಎಲ್.ಎಸ್.ಎಂ.ಪಿ ಸೊಸೈಟಿ ಅಧ್ಯಕ್ಷ ನಾಗರಾಜ ಕವಡಿಕೆರೆ, ನಿರ್ದೇಶಕ ಎಂ.ಎನ್.ಭಟ್ಟ, ಪ್ರಮುಖರಾದ ತಮ್ಮಣ್ಣ ಭಟ್ಟ, ಸವಿತಾ ಭಟ್ಟ, ಗಜಾನನೋತ್ಸವ ಸಮಿತಿಯ ಅಧ್ಯಕ್ಷ ಶ್ರೀಧರ ಹೆಗಡೆ ಹೆಗ್ಗುಂಬಳಿ, ಸಮಿತಿಯ ಪ್ರಮುಖರಾದ ನರಸಿಂಹ ಭಟ್ಟ ಮೇಲಿನಕುಂಕಿ, ಮಂಜುನಾಥ ಹೆಗಡೆ ಹೆಗ್ಗುಂಬಳಿ, ಪುರೋಹಿತರಾದ ನರಸಿಂಹ ಭಟ್ಟ ಹಶಿನಮನೆ, ಪರಮೇಶ್ವರ ಹೆಗಡೆ ಇತರರಿದ್ದರು.

Advertisement. Scroll to continue reading.

ಯಕ್ಷಗಾನ ಪ್ರದರ್ಶನದಲ್ಲಿ ಶಶಾಂಕ ಬೋಡೆ, ನರಸಿಂಹ ಭಟ್ಟ ಹಂಡ್ರಮನೆ, ಗಣಪತಿ ಹೆಗಡೆ ಕಣ್ಣಿಜಡ್ಡಿ, ಪ್ರಮೋದ ಕಬ್ಬಿನಗದ್ದೆ ಹಿಮ್ಮೇಳದಲ್ಲಿ ಭಾಗವಹಿಸಿದ್ದರು.
ಅರ್ಜುನನಾಗಿ ಶ್ರೀಲತಾ ರಾಜೀವ, ಸುಧನ್ವನಾಗಿ ನಿಧಿ ಭಟ್ಟ, ಪ್ರದ್ಯುಮ್ನನಾಗಿ ಆದರ್ಶ ಭಟ್ಟ ಈರಾಪುರ, ಕೃಷ್ಣನಾಗಿ ವೆಂಕಟರಮಣ ಕವಡಿಕೆರೆ, ಕುವಲೆಯಾಗಿ ಸುನೀತಾ ಸಿದ್ದಿ ಪಾತ್ರ ನಿರ್ವಹಿಸಿದರು.

ShareSendTweetShare
ADVERTISEMENT
Previous Post

ನಾದಾವಧಾನ ಪ್ರತಿಷ್ಠಾನದಿಂದ ‘ಯಕ್ಷಗಾನ ಕಾರ್ಯಾಗಾರ’: ಸೆ.5 ರಿಂದ 7 ರವರೆಗೆ

Next Post

ಊಟ ಮಾಡಲೂ ಬಿಡದ ಯಮ

Next Post

ಊಟ ಮಾಡಲೂ ಬಿಡದ ಯಮ

ಗಣೇಶನ ಎದುರು ಬಂದ್ಲು ‘ಬ್ಯಾಂಗಲ್ ಬಂಗಾರಿ’: ಅರಣ್ಯ ಇಲಾಖೆಯಿಂದಲೇ ಅಪಸವ್ಯ! ಇದೇನು ಸಂಸ್ಕೃತಿ?

ಗಣೇಶನ ಎದುರು ಬಂದ್ಲು 'ಬ್ಯಾಂಗಲ್ ಬಂಗಾರಿ': ಅರಣ್ಯ ಇಲಾಖೆಯಿಂದಲೇ ಅಪಸವ್ಯ! ಇದೇನು ಸಂಸ್ಕೃತಿ?

ಮಲವಳ್ಳಿಯಲ್ಲಿ ಅಪರೂಪದ ಪೌರಾಣಿಕ ನಾಟಕ

ಮಲವಳ್ಳಿಯಲ್ಲಿ ಅಪರೂಪದ ಪೌರಾಣಿಕ ನಾಟಕ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.