6
  • Latest
ಮಲವಳ್ಳಿಯಲ್ಲಿ ಅಪರೂಪದ ಪೌರಾಣಿಕ ನಾಟಕ

ಮಲವಳ್ಳಿಯಲ್ಲಿ ಅಪರೂಪದ ಪೌರಾಣಿಕ ನಾಟಕ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಲವಳ್ಳಿಯಲ್ಲಿ ಅಪರೂಪದ ಪೌರಾಣಿಕ ನಾಟಕ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಮಲವಳ್ಳಿಯ ರಾಮಲೀಲಾ‌ ಬಯಲು ರಂಗದ ಮಂದಿರದಲ್ಲಿ ಶಿವನಾದ ಕಲಾ ಸೌರಭ ಹಾಗೂ ಶ್ರೀ ರಾಮಲಿಂಗದೇವ ಯುವಕ ಮಂಡಳದವರಿಂದ ಭೃಗು ಲಾಂಛನ ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.

ಶರಣಯ್ಯ ಬೇಗೂರ ತಂಡದ ಹಿನ್ನೆಲೆ ಸಂಗೀತ, ಪ್ರಸಾದ ಹಳ್ಳಿ ಮತ್ತು ಸುಬ್ರಾಯ ಪಿ.ಕೆ ಅವರ ರಂಗ ಸಹಕಾರದೊಂದಿಗೆ ಸ್ಥಳೀಯ ಕಲಾವಿದರೇ ಮನೋಜ್ಞವಾಗಿ ಅಭಿನಯಿಸುವ ಮೂಲಕ ನಾಟಕ ಪ್ರದರ್ಶನವನ್ನು ಯಶಸ್ವಿಗೊಳಿಸಿದರು.

ಇದಕ್ಕೂ ಮುನ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ನಾಟಕ ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ನಾಟಕ ಪ್ರದರ್ಶನಕ್ಕೆ ಅನುಕೂಲವಾಗುವಂತೆ ಕೃತಿಯನ್ನು ಸಿದ್ಧಪಡಿಸಿದ ರಾಜಾರಾಮ‌ ಗಾಂವ್ಕರ ಅವರನ್ನು ಗೌರವಿಸಲಾಯಿತು.
ಪೌರಾಣಿಕ ನಾಟಕಗಳು ಮರೆಯಾಗುತ್ತಿರುವ ಸಂದರ್ಭದಲ್ಲಿ ಕಳೆದ ಆರು ವರ್ಷಗಳಿಂದ ಮಲವಳ್ಳಿಯಲ್ಲಿ ರಾಜಾರಾಮ‌ ಗಾಂವ್ಕರ ನೇತೃತ್ವದಲ್ಲಿ ನಿರಂತರವಾಗಿ ಪೌರಾಣಿಕ ನಾಟಕಗಳನ್ನು ಮಾಡುತ್ತ ಬಂದಿದ್ದಾರೆ. ರಾಜಾರಾಮ ಅವರು ಪ್ರತಿ ವರ್ಷ ಪೌರಾಣಿಕ‌ ಕಥೆಯೊಂದನ್ನು ಆಯ್ದುಕೊಂಡು, ಅದನ್ನು ರಂಗಕ್ಕೆ ಬೇಕಾದ ರೀತಿಯಲ್ಲಿ ಬರೆದು, ಪುಸ್ತಕ ರೂಪದಲ್ಲಿ ಹೊರತರುತ್ತಾರೆ.‌ ನಾಟಕದ ನಿರ್ದೇಶನದೊಂದಿಗೆ, ಪಾತ್ರವನ್ನೂ ನಿರ್ವಹಿಸುತ್ತಾರೆ. ಕಲೆಯ ಮೇಲಿನ ಈ ಶೃದ್ಧೆಯನ್ನು ಗುರುತಿಸಿ, ಅವರನ್ನು ಗೌರವಿಸಲಾಯಿತು.

ಮಾವಿನಮನೆ ಗ್ರಾ.ಪಂ ಅಧ್ಯಕ್ಷ ಸುಬ್ಬಣ್ಣ ಕುಂಟೆಗಾಳಿ, ಮಾವಿನಮನೆ ವಿವಿಧೋದ್ದೇಶ ಸಹಕಾರಿಯ ಅಧ್ಯಕ್ಷ ಸುಬ್ಬಣ್ಣ ಬೋಳ್ಮನೆ, ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅನಂತಮೂರ್ತಿ ಹೆಗಡೆ, ಪ್ರಮುಖರಾದ ಸದಾನಂದ ಭಟ್ಟ, ಎಸ್.ವಿ.ಭಟ್ಟ, ಪ್ರಸಾದ ಹಳ್ಳಿ, ಮಾಚಣ್ಣ ವರದ, ಗಣೇಶ ಹೆಗಡೆ ಇತರರಿದ್ದರು.

ShareSendTweetShare
Previous Post

ಗಣೇಶನ ಎದುರು ಬಂದ್ಲು ‘ಬ್ಯಾಂಗಲ್ ಬಂಗಾರಿ’: ಅರಣ್ಯ ಇಲಾಖೆಯಿಂದಲೇ ಅಪಸವ್ಯ! ಇದೇನು ಸಂಸ್ಕೃತಿ?

Next Post

ದೇವಿ ಮೈದಾನದಲ್ಲಿ ‘ಕೃಷ್ಣ ಸಂಧಾನ’

Next Post
ದೇವಿ ಮೈದಾನದಲ್ಲಿ ‘ಕೃಷ್ಣ ಸಂಧಾನ’

ದೇವಿ ಮೈದಾನದಲ್ಲಿ 'ಕೃಷ್ಣ ಸಂಧಾನ'

ಬಸ್ ಚಾಲಕನಿಗೆ ಚಪ್ಪಲಿ ಏಟು

ಚಂದಗುಳಿಯಲ್ಲಿ ತೇಲಂಗಾರ ಮೈತ್ರಿ ಮಹಿಳಾ ತಾಳಮದ್ದಲೆ‌ ಬಳಗದಿಂದ ‘ಭೀಷ್ಮ ವಿಜಯ’

ಚಂದಗುಳಿಯಲ್ಲಿ ತೇಲಂಗಾರ ಮೈತ್ರಿ ಮಹಿಳಾ ತಾಳಮದ್ದಲೆ‌ ಬಳಗದಿಂದ 'ಭೀಷ್ಮ ವಿಜಯ'

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.