6
  • Latest
ಚಂದಗುಳಿಯಲ್ಲಿ ತೇಲಂಗಾರ ಮೈತ್ರಿ ಮಹಿಳಾ ತಾಳಮದ್ದಲೆ‌ ಬಳಗದಿಂದ ‘ಭೀಷ್ಮ ವಿಜಯ’

ಚಂದಗುಳಿಯಲ್ಲಿ ತೇಲಂಗಾರ ಮೈತ್ರಿ ಮಹಿಳಾ ತಾಳಮದ್ದಲೆ‌ ಬಳಗದಿಂದ ‘ಭೀಷ್ಮ ವಿಜಯ’

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಂದಗುಳಿಯಲ್ಲಿ ತೇಲಂಗಾರ ಮೈತ್ರಿ ಮಹಿಳಾ ತಾಳಮದ್ದಲೆ‌ ಬಳಗದಿಂದ ‘ಭೀಷ್ಮ ವಿಜಯ’

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಚಂದಗುಳಿಯ ಘಂಟೆ ಗಣಪತಿ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀ ಪ್ರಣವಾನಂದ ತೀರ್ಥ ಸ್ವಾಮಿಗಳ ಸಮ್ಮುಖದಲ್ಲಿ ತೇಲಂಗಾರಿನ ಮೈತ್ರಿ ಮಹಿಳಾ ತಾಳಮದ್ದಲೆ ಬಳಗದವರು ಭೀಷ್ಮ ವಿಜಯ ತಾಳಮದ್ದಲೆ ಪ್ರಸ್ತುತಪಡಿಸಿದರು.

ಭಾಗವತರಾಗಿ ಮಹಾಬಲೇಶ್ವರ ಭಟ್ಟ ಬೆಳಶೇರು, ಮದ್ದಲೆವಾದಕರಾಗಿ ನಾಗಪ್ಪ ಕೋಮಾರ ಹಿಮ್ಮೇಳದಲ್ಲಿ ಭಾಗವಹಿಸಿದ್ದರು.

ಭೀಷ್ಮನಾಗಿ ಶಾರದಾ ಗಾಂವ್ಕರ ಬೆಟ್ನೆಮನೆ, ಅಂಬೆಯಾಗಿ ಲಕ್ಷ್ಮೀ ಗಾಂವ್ಕರ ಸಾಂಬೆಮನೆ, ಬ್ರಾಹ್ಮಣನಾಗಿ ಶಾರದಾ ಗಾಂವ್ಕರ ಸಾಂಬೆಮನೆ, ಸಾಲ್ವನಾಗಿ ನಿರ್ಮಲಾ ಭಾಗ್ವತ ತೇಲಂಗಾರ, ಶೈಖ್ಯಾವತ್ಯನಾಗಿ ಸುಶೀಲಾ ಗಾಂವ್ಕರ ಬಾಳಂತಪಾಲ, ಅಕೃತವರ್ಣನಾಗಿ ನಳಿನಿ ಭಟ್ಟ ದೇವಸ, ಪರಶುರಾಮನಾಗಿ ಮಹಾಲಕ್ಷ್ಮೀ ಗಾಂವ್ಕರ ಸಾಂಬೆಮನೆ ಪಾತ್ರ ನಿರ್ವಹಿಸಿದರು.

ನರಸಿಂಹ ಭಟ್ಟ ಕುಂಕಿಮನೆ ಅವರ ನಿರ್ದೇಶನದಲ್ಲಿ ಎಲ್ಲ ಅರ್ಥಧಾರಿಗಳು ಅಚ್ಚುಕಟ್ಟಾಗಿ ಪಾತ್ರ ನಿರ್ವಹಿಸಿದರು. ಕಲಾವಿದರಿಗೆ ಶ್ರೀಗಳು ಪ್ರಸಾದ,ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ShareSendTweetShare
Previous Post

ಬಸ್ ಚಾಲಕನಿಗೆ ಚಪ್ಪಲಿ ಏಟು

Next Post

ಕಳಚೆಯ ಸಹ್ಯಾದ್ರಿ ಸಹಕಾರಿ ಸಂಘಕ್ಕೆ 50.39 ಲಕ್ಷ ರೂ ಲಾಭ: ಉಮೇಶ ಭಾಗ್ವತ ಮಾಹಿತಿ

Next Post
ಕಳಚೆಯ ಸಹ್ಯಾದ್ರಿ ಸಹಕಾರಿ ಸಂಘಕ್ಕೆ 50.39 ಲಕ್ಷ ರೂ ಲಾಭ: ಉಮೇಶ ಭಾಗ್ವತ ಮಾಹಿತಿ

ಕಳಚೆಯ ಸಹ್ಯಾದ್ರಿ ಸಹಕಾರಿ ಸಂಘಕ್ಕೆ 50.39 ಲಕ್ಷ ರೂ ಲಾಭ: ಉಮೇಶ ಭಾಗ್ವತ ಮಾಹಿತಿ

ಪೊಲೀಸ್ ಠಾಣೆ ಮೆಟ್ಟಿಲೇರಿದ ಗಣೇಶೋತ್ಸವದ ಗಲಾಟೆ

ಕೆಳಾಸೆಯಲ್ಲಿ ಗಜಾನನೋತ್ಸವದ ಬೆಳ್ಳಿ ಹಬ್ಬದ ಸಂಭ್ರಮ

ಕೆಳಾಸೆಯಲ್ಲಿ ಗಜಾನನೋತ್ಸವದ ಬೆಳ್ಳಿ ಹಬ್ಬದ ಸಂಭ್ರಮ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.