6
  • Latest
ಕಳಚೆಯ ಸಹ್ಯಾದ್ರಿ ಸಹಕಾರಿ ಸಂಘಕ್ಕೆ 50.39 ಲಕ್ಷ ರೂ ಲಾಭ: ಉಮೇಶ ಭಾಗ್ವತ ಮಾಹಿತಿ

ಕಳಚೆಯ ಸಹ್ಯಾದ್ರಿ ಸಹಕಾರಿ ಸಂಘಕ್ಕೆ 50.39 ಲಕ್ಷ ರೂ ಲಾಭ: ಉಮೇಶ ಭಾಗ್ವತ ಮಾಹಿತಿ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಳಚೆಯ ಸಹ್ಯಾದ್ರಿ ಸಹಕಾರಿ ಸಂಘಕ್ಕೆ 50.39 ಲಕ್ಷ ರೂ ಲಾಭ: ಉಮೇಶ ಭಾಗ್ವತ ಮಾಹಿತಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
 ಕಳೆದ ಆರ್ಥಿಕ ಸಾಲಿನಲ್ಲಿ ಸಂಘವು 50.39 ಲಕ್ಷ ರೂ
ಲಾಭ ಗಳಿಸಿದೆ ಎಂದು ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಉಮೇಶ ಭಾಗ್ವತ ಹೇಳಿದರು.
    ಅವರು ಯಲ್ಲಾಪುರದ ಎಪಿಎಂಸಿ ಶಾಖೆಯಲ್ಲಿ ಸಂಘದ ಬೆಳವಣಿಗೆಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಕಳೆದ ವರ್ಷಕ್ಕಿಂತ ಹತ್ತು ಲಕ್ಷರೂ ಹೆಚ್ಚಿನ ಲಾಭ ಆಗಿದೆ. ಕಳೆದ ನಾಲ್ಕು ವರ್ಷಗಳಿಂದ ಎಪಿಎಂಸಿಯ ಶಾಖೆಯಲ್ಲಿ ಅಡಿಕೆ, ಕಾಳುಮೆಣಸು ವ್ಯಾಪಾರ ಪ್ರಾರಂಭಿಸಲಾಗಿದೆ.
  ಯಲ್ಲಾಪುರ, ಮುಂಡಗೋಡ,ಜೊಯಿಡಾ,ಅಂಕೋಲಾ ತಾಲೂಕುಗಳ ಸುಮಾರು 20 ಕ್ಕೂ ಹೆಚ್ಚು ಸಹಕಾರಿ ಸಂಘಗಳು ನಮ್ಮಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಬರುವ ದಿನಗಳಲ್ಲಿ ಜೊಯಿಡಾದಲ್ಲಿ ಅಡಿಕೆ ವ್ಯಾಪಾರಿ ಕೇಂದ್ರ ಆರಂಭಿಸಲು ನಿರ್ಧರಿಸಲಾಗಿದೆ. ಸೆ.18 ರಂದು ಮಧ್ಯಾಹ್ನ 3 ಕ್ಕೆ ಕಳಚೆಯ ಪ್ರಧಾನ ಕಚೇರಿಯಲ್ಲಿ ವಾರ್ಷಿಕ ಸರ್ವಸಾಧಾರಣ ಸಭೆ ನಡೆಯಲಿದೆ ಎಂದರು.
    ಸಂಘವು ಮೂರು ಶಾಖೆಗಳನ್ನು ಹೊಂದಿದ್ದು, 2025 ಸದಸ್ಯರಿದ್ದಾರೆ. ಅಡಿಟ್ ವರ್ಗಿಕರಣದಲ್ಲಿ ಬ ವರ್ಗದಲ್ಲಿ ಮುಂದುವರಿದಿದೆ. ಶೇರು ಬಂಡವಾಳ 2.04 ಕೋಟಿ,  ಕಾಯ್ದಿಟ್ಟ ನಿಧಿ‍ 1.72 ಕೋಟಿ, ಠೇವು 64.97 ಕೋಟಿ, ದುಡಿಯುವ ಬಂಡವಾಳ 73.41 ಕೋಟಿ, ಸಾಲ ವಸೂಲಾತಿ ಪ್ರಮಾಣ ಶೇ 89.67 ರಷ್ಟಾಗಿದೆ ಎಂದರು.
   ಉಪಾಧ್ಯಕ್ಷ ರಾಘವೇಂದ್ರ ಕೋಣೆಮನೆ, ನಿರ್ದೇಶಕರಾದ ಶ್ರೀಕಾಂತ ಹೆಬ್ಬಾರ, ರಾಮಕೃಷ್ಣ ಹೆಗಡೆ, ಗಜಾನನ ಭಟ್, ರಾಘವೇಂದ್ರ ಸೂತ್ರೆಮನೆ, ಶ್ರೀನಾಥ ಹೆಗಡೆ, ಪ್ರೇಮಾ ಹೆಗಡೆ, ಮುಖ್ಯ ಕಾರ್ಯನಿರ್ವಾಹಕ ದತ್ತಾತ್ರೇಯ ಹೆಗಡೆ, ಶಾಖಾ ವ್ಯವಸ್ಥಾಪಕರಾದ ಪರಶುರಾಮ ಮರಾಠೆ, ಅನಂತ ಹೆಗಡೆ ಇತರರಿದ್ದರು.
ShareSendTweetShare
Previous Post

ಚಂದಗುಳಿಯಲ್ಲಿ ತೇಲಂಗಾರ ಮೈತ್ರಿ ಮಹಿಳಾ ತಾಳಮದ್ದಲೆ‌ ಬಳಗದಿಂದ ‘ಭೀಷ್ಮ ವಿಜಯ’

Next Post

ಪೊಲೀಸ್ ಠಾಣೆ ಮೆಟ್ಟಿಲೇರಿದ ಗಣೇಶೋತ್ಸವದ ಗಲಾಟೆ

Next Post

ಪೊಲೀಸ್ ಠಾಣೆ ಮೆಟ್ಟಿಲೇರಿದ ಗಣೇಶೋತ್ಸವದ ಗಲಾಟೆ

ಕೆಳಾಸೆಯಲ್ಲಿ ಗಜಾನನೋತ್ಸವದ ಬೆಳ್ಳಿ ಹಬ್ಬದ ಸಂಭ್ರಮ

ಕೆಳಾಸೆಯಲ್ಲಿ ಗಜಾನನೋತ್ಸವದ ಬೆಳ್ಳಿ ಹಬ್ಬದ ಸಂಭ್ರಮ

ಯಲ್ಲಾಪುರ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

ಯಲ್ಲಾಪುರ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.