6
  • Latest
ರಾಜ್ಯ ಹೆದ್ದಾರಿಯ ಹೊಂಡಗಳನ್ನು ಮುಚ್ಚಿದ ತುಡುಗುಣಿ ಗ್ರಾಮಸ್ಥರು

ರಾಜ್ಯ ಹೆದ್ದಾರಿಯ ಹೊಂಡಗಳನ್ನು ಮುಚ್ಚಿದ ತುಡುಗುಣಿ ಗ್ರಾಮಸ್ಥರು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಾಜ್ಯ ಹೆದ್ದಾರಿಯ ಹೊಂಡಗಳನ್ನು ಮುಚ್ಚಿದ ತುಡುಗುಣಿ ಗ್ರಾಮಸ್ಥರು

ಶ್ರೀ ನ್ಯೂಸ್ by ಶ್ರೀ ನ್ಯೂಸ್
September 5, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ-ಶಿರಸಿ ರಾಜ್ಯ ಹೆದ್ದಾರಿಯಲ್ಲಿ ಹೊಂಡ-ಗುಂಡಿಗಳೇ ಹೆಚ್ಚಾಗಿದ್ದು, ವಾಹನ ಸವಾರರು ಬೀಳುತ್ತ ಏಳುತ್ತ ಸಾಗುವುದು ಸಾಮಾನ್ಯವಾಗಿದೆ.

ಕೆಲ ದಿನಗಳ ಹಿಂದಷ್ಟೇ ರಸ್ತೆಯ ಗುಂಡಿಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆ ಸೇರಿದವರೂ ಇದ್ದಾರೆ. ಇಷ್ಟಾಗಿಯೂ ಎಚ್ಚೆತ್ತುಕೊಳ್ಳದ ಜನಪ್ರತಿನಿಧಿಗಳು, ಅಧಿಕಾರಿಗಳಿಂದ ಬೇಸತ್ತ ತುಡುಗುಣಿಯ ಯುವಕರು ತಾವೇ ಆ ಭಾಗದ ರಸ್ತೆ ದುರಸ್ತಿ ಮಾಡುವ ಮೂಲಕ ವ್ಯವಸ್ಥೆಗೆ ಸೆಡ್ಡು ಹೊಡೆದಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ತುಡುಗುಣಿಯ ವಿಲಾಸ ನಾಯ್ಕ ನಾಗೇಶ ಹೆಗಡೆ, ಜಾನ್ಸನ್ ಡಿಸೋಜ್, ಸಂದೀಪ ಹೆಗಡೆ, ದರ್ಶನ ಮರಾಠಿ ಸೇರಿದಂತೆ ಕೆಲ ನಾಗರಿಕರು ಒಟ್ಟಾಗಿ ಸಮರಸ್ತೆಯ ಹೊಂಡವನ್ನು ಮುಚ್ಚಿದ್ದಾರೆ. ತಾವೇ ಜಲ್ಲಿ, ರೇತಿ, ಸಿಮೆಂಟ್ ಗಳನ್ನು ತಂದು ರಸ್ತೆಯ ಹೊಂಡ ಮುಚ್ಚಿದ್ದಾರೆ.

ಅಧಿಕಾರಿಗಳು ಮಾಡುತ್ತಾರೆ, ರಾಜಕಾರಣಿಗಳು ಮಾಡುತ್ತಾರೆ ಎಂಬುದನ್ನು ಕಾದುಕೊಂಡು ಕುಳಿತುಕೊಳ್ಳದೇ, ಈ ಹೊಂಡವನ್ನು ಮುಚ್ಚಿ ಮಾದರಿಯಾಗಿದ್ದಾರೆ. ಇನ್ನಾದರೂ ಸಂಬಂಧಪಟ್ಟವರು ಕಣ್ಣು ತೆರೆದು ನೋಡಬಹುದೇ? ಕಾದು ನೋಡಬೇಕಿದೆ.

ShareSendTweetShare
ADVERTISEMENT
Previous Post

ಮಾತು ಉಳಿಸಿಕೊಂಡ ಮೋದಿ: ರಾಮು ನಾಯ್ಕ ಸಂತಸ

Next Post

ಸಂಗೀತದಲ್ಲಿ ಪೃಥ್ವಿ ರಾಷ್ಟ್ರಮಟ್ಟಕ್ಕೆ

Next Post
ಸಂಗೀತದಲ್ಲಿ ಪೃಥ್ವಿ ರಾಷ್ಟ್ರಮಟ್ಟಕ್ಕೆ

ಸಂಗೀತದಲ್ಲಿ ಪೃಥ್ವಿ ರಾಷ್ಟ್ರಮಟ್ಟಕ್ಕೆ

ಪೊಲೀಸರ ಎದುರೇ ಹೊಡೆದಾಟ: ನಾಲ್ವರ ವಿರುದ್ಧ ಪ್ರಕರಣ

ಪೊಲೀಸರ ಎದುರೇ ಹೊಡೆದಾಟ: ನಾಲ್ವರ ವಿರುದ್ಧ ಪ್ರಕರಣ

ಸ್ಕಿಜೊಫ್ರೇನಿಯಾ ಕಾಯಿಲೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ

ಸ್ಕಿಜೊಫ್ರೇನಿಯಾ ಕಾಯಿಲೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.