6
  • Latest
ಸಂಗೀತದಲ್ಲಿ ಪೃಥ್ವಿ ರಾಷ್ಟ್ರಮಟ್ಟಕ್ಕೆ

ಸಂಗೀತದಲ್ಲಿ ಪೃಥ್ವಿ ರಾಷ್ಟ್ರಮಟ್ಟಕ್ಕೆ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಂಗೀತದಲ್ಲಿ ಪೃಥ್ವಿ ರಾಷ್ಟ್ರಮಟ್ಟಕ್ಕೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಅಂಕೋಲಾ ತಾಲೂಕಿನ ಕೋನಾಳದ ಪೃಥ್ವಿ ರಾಮಚಂದ್ರ ಭಟ್ಟ ಸಂಗೀತ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪಿ ಎಂ ಶ್ರೀ ಸ್ಕೂಲ್ ಜವಾಹರ ನವೋದಯ ವಿದ್ಯಾಲಯ ಪಂಚವಟಿಯಲ್ಲಿ ನಡೆದ ಕಲೋತ್ಸವದಲ್ಲಿ ಭಾಗವಹಿಸಿದ ಪೃಥ್ವಿ, ರಾಜ್ಯದ 20 ಜಿಲ್ಲೆಗಳಿಂದ ಭಾಗವಹಿಸಿದ ಸ್ಪರ್ಧಿಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಆಂಧ್ರಪ್ರದೇಶದಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಹೈದ್ರಾಬಾದ್ ಸ್ಪರ್ಧಿಗಳ ಜೊತೆಯಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿ, ಈಗ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಪೃಥ್ವಿ ಮಳಗಿಯ ನವೋದಯ ವಿದ್ಯಾಲಯದಲ್ಲಿ 10 ನೇ ತರಗತಿ ಓದುತ್ತಿದ್ದು, ಸಾಂಸ್ಕೃತಿಕ, ಶೈಕ್ಷಣಿಕ ವಿಷಯಗಳಲ್ಲಿ ಪ್ರಾಥಮಿಕ ಹಂತದಿಂದಲೂ ಮುಂಚೂಣಿಯಲ್ಲಿದ್ದಾರೆ.
ಈಕೆ ಕೋನಾಳದ ಪ್ರಗತಿಪರ ಕೃಷಿಕ ರಾಮಚಂದ್ರ ಭಟ್ಟ ಹಾಗೂ ಶಾರದಾ ಭಟ್ಟ ದಂಪತಿಯ ಪುತ್ರಿ.‌ ಇವರ ಸಾಧನೆಗೆ ಕುಟುಂಬದವರು, ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ShareSendTweetShare
Previous Post

ರಾಜ್ಯ ಹೆದ್ದಾರಿಯ ಹೊಂಡಗಳನ್ನು ಮುಚ್ಚಿದ ತುಡುಗುಣಿ ಗ್ರಾಮಸ್ಥರು

Next Post

ಪೊಲೀಸರ ಎದುರೇ ಹೊಡೆದಾಟ: ನಾಲ್ವರ ವಿರುದ್ಧ ಪ್ರಕರಣ

Next Post
ಪೊಲೀಸರ ಎದುರೇ ಹೊಡೆದಾಟ: ನಾಲ್ವರ ವಿರುದ್ಧ ಪ್ರಕರಣ

ಪೊಲೀಸರ ಎದುರೇ ಹೊಡೆದಾಟ: ನಾಲ್ವರ ವಿರುದ್ಧ ಪ್ರಕರಣ

ಸ್ಕಿಜೊಫ್ರೇನಿಯಾ ಕಾಯಿಲೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ

ಸ್ಕಿಜೊಫ್ರೇನಿಯಾ ಕಾಯಿಲೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ

ನ್ಯಾಯಾಧೀಶರ ವಿರುದ್ಧದ ಆರೋಪ ತನಿಖೆಗೆ ಸಮಿತಿ: ಸದಸ್ಯ ಕಾರ್ಯದರ್ಶಿಯಾಗಿ ಜಿ.ಆರ್.ಭಟ್ಟ ಬಿದ್ರೆಪಾಲ ನೇಮಕ

ನ್ಯಾಯಾಧೀಶರ ವಿರುದ್ಧದ ಆರೋಪ ತನಿಖೆಗೆ ಸಮಿತಿ: ಸದಸ್ಯ ಕಾರ್ಯದರ್ಶಿಯಾಗಿ ಜಿ.ಆರ್.ಭಟ್ಟ ಬಿದ್ರೆಪಾಲ ನೇಮಕ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.