6
  • Latest

ಕಾಂಗ್ರೆಸ್ ನಾಯಕನ ಆಯಸ್ಸುವೃದ್ಧಿಗೆ ಬಿಜೆಪಿಗನ ಪ್ರಾರ್ಥನೆ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಕಾಂಗ್ರೆಸ್ ನಾಯಕನ ಆಯಸ್ಸುವೃದ್ಧಿಗೆ ಬಿಜೆಪಿಗನ ಪ್ರಾರ್ಥನೆ

ಸುಸಜ್ಜಿತ ಆಸ್ಪತ್ರೆಗಾಗಿ ಪಟ್ಟು | ಮಂಕಾಳು ವಿರುದ್ಧ ಅನಂತಣ್ಣನ ವಾಗ್ದಾಳಿ

AchyutKumar by AchyutKumar
in ರಾಜಕೀಯ

ಶಿರಸಿ: ನರೇಂದ್ರ ಮೋದಿ ಪ್ರಧಾನಿ ಆಗಬೇಕು ಎಂದು ಗೋಕರ್ಣದಲ್ಲಿ ಹೋಮ ಮಾಡಿದ್ದ ಬಿಜೆಪಿ ಧುರಿಣ ಅನಂತಮೂರ್ತಿ ಹೆಗಡೆ ಇದೀಗ ತಮ್ಮ ರಾಜಕೀಯ ವಿರೋಧಿ ಮಂಕಾಳು ವೈದ್ಯರ ಆಯಸ್ಸು ವೃದ್ಧಿಗಾಗಿ ಪ್ರಾರ್ಥಿಸಿದ್ದಾರೆ.
`ನಾನು ಮಂಕಾಳು ವೈದ್ಯರನ್ನು ಬಹಳ ಗೌರವಿಸುತ್ತೇನೆ. ಹೀಗಾಗಿ ಅವರ ಹುಟ್ಟುಹಬ್ಬಕ್ಕೆ ಶುಭಕೋರಿ, ಆಯಸ್ಸು ವೃದ್ಧಿಗಾಗಿ ಪ್ರಾರ್ಥಿಸಿದ್ದೇನೆ’ ಎಂದು ಅನಂತಮೂರ್ತಿ ಹೆಗಡೆ ಸುದ್ದಿಗಾರರಿಗೆ ತಿಳಿಸಿದರು. `ಮಂಕಾಳು ವೈದ್ಯರಿಗೆ ಹುಷಾರಿಲ್ಲ ಎಂದರೆ ಬೆಂಗಳೂರಿಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ. ಆದರೆ, ಅವರಿಗೆ ಮತ ಹಾಕಿದ ಬಡವರು, ಕೂಲಿ ಕಾರ್ಮಿಕರ ಜೀವ ಹೋಗುತ್ತಿದ್ದರೂ ತುರ್ತು ಚಿಕಿತ್ಸೆಗೆ ಇಲ್ಲಿ ಸೂಕ್ತ ಆಸ್ಪತ್ರೆ ಇಲ್ಲ. ತಾನು ಗೆದ್ದರೆ ಸ್ವಂತ ವೆಚ್ಚದಲ್ಲಾದರೂ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವುದಾಗಿ ಹೇಳಿದ ಮಂಕಾಳು ವೈದ್ಯರು ಇದೀಗ ಸರಕಾರದ ನೆರವು ಪಡೆದು ಆಸ್ಪತ್ರೆ ನಿರ್ಮಿಸುವಲ್ಲಿಯೂ ವಿಫಲರಾಗಿದ್ದಾರೆ. ಅವರ ಅಧಿಕಾರದ ಅವಧಿಯಲ್ಲಾದರೂ ಆಸ್ಪತ್ರೆ ಆಗಲಿ ಎಂಬ ಕಾರಣಕ್ಕೆ ಅವರ ಪರವಾಗಿ ದೇವರಲ್ಲಿ ಬೇಡಿಕೊಂಡಿದ್ದೇನೆ’ ಎಂದು ಹೇಳಿದರು.
`ಚುನಾವಣೆ ವೇಳೆ ಕುಮಟಾಗೆ ಬಂದಿದ್ದ ಉಪಮುಖ್ಯಮಂತ್ರಿ ಡಿ ಕೆ ಶಿವರಕುಮಾರ್ ಆಸ್ಪತ್ರೆಯ ಘೋಷಣೆ ಮಾಡಿದ್ದರು. ಆದರೆ, ಇದೀಗ ಆಸ್ಪತ್ರೆ ಸುದ್ದಿ ಹೇಳಿದರೆ ಎಲ್ಲರೂ ದೂರವಾಗುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಮಂಕಾಳು ವೈದ್ಯರಿಗೆ ಸಹ ಮನುಷ್ಯತ್ವವಿಲ್ಲ’ ಎಂದು ಅವರು ಕಿಡಿಕಾರಿದರು. ಇನ್ನೂ 45 ದಿನದ ಒಳಗಾಗಿ ಆಸ್ಪತ್ರೆ ಮಾಡದಿದ್ದರೆ ಧರಣಿ ನಡೆಸುವುದಾಗಿ ಎಚ್ಚರಿಸಿದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಗಾಂಜಾ ಗಿರಾಕಿ ಸೆರೆ

Next Post

ಕಾರವಾರ ಬಿಜೆಪಿಗರಿಗೆ ಪ್ರತಿಭಟಿಸಲು ಹಕ್ಕಿಲ್ಲ!

Next Post

ಕಾರವಾರ ಬಿಜೆಪಿಗರಿಗೆ ಪ್ರತಿಭಟಿಸಲು ಹಕ್ಕಿಲ್ಲ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ