6
  • Latest

ಕಾಂಗ್ರೆಸ್ ನಾಯಕನ ಆಯಸ್ಸುವೃದ್ಧಿಗೆ ಬಿಜೆಪಿಗನ ಪ್ರಾರ್ಥನೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಕಾಂಗ್ರೆಸ್ ನಾಯಕನ ಆಯಸ್ಸುವೃದ್ಧಿಗೆ ಬಿಜೆಪಿಗನ ಪ್ರಾರ್ಥನೆ

ಸುಸಜ್ಜಿತ ಆಸ್ಪತ್ರೆಗಾಗಿ ಪಟ್ಟು | ಮಂಕಾಳು ವಿರುದ್ಧ ಅನಂತಣ್ಣನ ವಾಗ್ದಾಳಿ

AchyutKumar by AchyutKumar
in ರಾಜಕೀಯ
advt advt advt
ADVERTISEMENT
Advertisement. Scroll to continue reading.

ಶಿರಸಿ: ನರೇಂದ್ರ ಮೋದಿ ಪ್ರಧಾನಿ ಆಗಬೇಕು ಎಂದು ಗೋಕರ್ಣದಲ್ಲಿ ಹೋಮ ಮಾಡಿದ್ದ ಬಿಜೆಪಿ ಧುರಿಣ ಅನಂತಮೂರ್ತಿ ಹೆಗಡೆ ಇದೀಗ ತಮ್ಮ ರಾಜಕೀಯ ವಿರೋಧಿ ಮಂಕಾಳು ವೈದ್ಯರ ಆಯಸ್ಸು ವೃದ್ಧಿಗಾಗಿ ಪ್ರಾರ್ಥಿಸಿದ್ದಾರೆ.
`ನಾನು ಮಂಕಾಳು ವೈದ್ಯರನ್ನು ಬಹಳ ಗೌರವಿಸುತ್ತೇನೆ. ಹೀಗಾಗಿ ಅವರ ಹುಟ್ಟುಹಬ್ಬಕ್ಕೆ ಶುಭಕೋರಿ, ಆಯಸ್ಸು ವೃದ್ಧಿಗಾಗಿ ಪ್ರಾರ್ಥಿಸಿದ್ದೇನೆ’ ಎಂದು ಅನಂತಮೂರ್ತಿ ಹೆಗಡೆ ಸುದ್ದಿಗಾರರಿಗೆ ತಿಳಿಸಿದರು. `ಮಂಕಾಳು ವೈದ್ಯರಿಗೆ ಹುಷಾರಿಲ್ಲ ಎಂದರೆ ಬೆಂಗಳೂರಿಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ. ಆದರೆ, ಅವರಿಗೆ ಮತ ಹಾಕಿದ ಬಡವರು, ಕೂಲಿ ಕಾರ್ಮಿಕರ ಜೀವ ಹೋಗುತ್ತಿದ್ದರೂ ತುರ್ತು ಚಿಕಿತ್ಸೆಗೆ ಇಲ್ಲಿ ಸೂಕ್ತ ಆಸ್ಪತ್ರೆ ಇಲ್ಲ. ತಾನು ಗೆದ್ದರೆ ಸ್ವಂತ ವೆಚ್ಚದಲ್ಲಾದರೂ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವುದಾಗಿ ಹೇಳಿದ ಮಂಕಾಳು ವೈದ್ಯರು ಇದೀಗ ಸರಕಾರದ ನೆರವು ಪಡೆದು ಆಸ್ಪತ್ರೆ ನಿರ್ಮಿಸುವಲ್ಲಿಯೂ ವಿಫಲರಾಗಿದ್ದಾರೆ. ಅವರ ಅಧಿಕಾರದ ಅವಧಿಯಲ್ಲಾದರೂ ಆಸ್ಪತ್ರೆ ಆಗಲಿ ಎಂಬ ಕಾರಣಕ್ಕೆ ಅವರ ಪರವಾಗಿ ದೇವರಲ್ಲಿ ಬೇಡಿಕೊಂಡಿದ್ದೇನೆ’ ಎಂದು ಹೇಳಿದರು.
`ಚುನಾವಣೆ ವೇಳೆ ಕುಮಟಾಗೆ ಬಂದಿದ್ದ ಉಪಮುಖ್ಯಮಂತ್ರಿ ಡಿ ಕೆ ಶಿವರಕುಮಾರ್ ಆಸ್ಪತ್ರೆಯ ಘೋಷಣೆ ಮಾಡಿದ್ದರು. ಆದರೆ, ಇದೀಗ ಆಸ್ಪತ್ರೆ ಸುದ್ದಿ ಹೇಳಿದರೆ ಎಲ್ಲರೂ ದೂರವಾಗುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಮಂಕಾಳು ವೈದ್ಯರಿಗೆ ಸಹ ಮನುಷ್ಯತ್ವವಿಲ್ಲ’ ಎಂದು ಅವರು ಕಿಡಿಕಾರಿದರು. ಇನ್ನೂ 45 ದಿನದ ಒಳಗಾಗಿ ಆಸ್ಪತ್ರೆ ಮಾಡದಿದ್ದರೆ ಧರಣಿ ನಡೆಸುವುದಾಗಿ ಎಚ್ಚರಿಸಿದರು.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಗಾಂಜಾ ಗಿರಾಕಿ ಸೆರೆ

Next Post

ಕಾರವಾರ ಬಿಜೆಪಿಗರಿಗೆ ಪ್ರತಿಭಟಿಸಲು ಹಕ್ಕಿಲ್ಲ!

Next Post

ಕಾರವಾರ ಬಿಜೆಪಿಗರಿಗೆ ಪ್ರತಿಭಟಿಸಲು ಹಕ್ಕಿಲ್ಲ!

ಈ ಊರಲ್ಲಿ ಸಂಬಳ ಕೇಳುವುದೇ ಅಪರಾಧ!

ರಾತ್ರಿಯಾದರೂ ಮನೆ ಸೇರದ ಹೆಸ್ಕಾಂ ಸಿಬ್ಬಂದಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.