6
  • Latest
ನ್ಯಾಯಾಧೀಶರ ವಿರುದ್ಧದ ಆರೋಪ ತನಿಖೆಗೆ ಸಮಿತಿ: ಸದಸ್ಯ ಕಾರ್ಯದರ್ಶಿಯಾಗಿ ಜಿ.ಆರ್.ಭಟ್ಟ ಬಿದ್ರೆಪಾಲ ನೇಮಕ

ನ್ಯಾಯಾಧೀಶರ ವಿರುದ್ಧದ ಆರೋಪ ತನಿಖೆಗೆ ಸಮಿತಿ: ಸದಸ್ಯ ಕಾರ್ಯದರ್ಶಿಯಾಗಿ ಜಿ.ಆರ್.ಭಟ್ಟ ಬಿದ್ರೆಪಾಲ ನೇಮಕ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನ್ಯಾಯಾಧೀಶರ ವಿರುದ್ಧದ ಆರೋಪ ತನಿಖೆಗೆ ಸಮಿತಿ: ಸದಸ್ಯ ಕಾರ್ಯದರ್ಶಿಯಾಗಿ ಜಿ.ಆರ್.ಭಟ್ಟ ಬಿದ್ರೆಪಾಲ ನೇಮಕ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ನ್ಯಾಯಮೂರ್ತಿ ಯಶವಂತ ವರ್ಮ ಅವರ ವಿರುದ್ಧದ ಆರೋಪಗಳನ್ನು ತನಿಖೆಗೆಂದು ರಚಿಸಲಾದ ಮೂವರು ಸದಸ್ಯರ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾಗಿ ಯಲ್ಲಾಪುರ ತಾಲೂಕಿನ ಅಣಲಗಾರ ಸಮೀಪದ ಬಿದ್ರೆಪಾಲಿನ ನಿವೃತ್ತ ಐ.ಆರ್.ಎಸ್ ಅಧಿಕಾರಿ ಜಿ.ಆರ್.ಭಟ್ಟ ಅವರನ್ನು ನೇಮಕ ಮಾಡಲಾಗಿದೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕ ಮಾಡಿ ಆದೇಶಿಸಿದ್ದಾರೆ. ಸಮಿತಿಯ ಸದಸ್ಯರಾಗಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮನೀಂದ್ರ ಮೋಹನ್ ಶ್ರೀವಾಸ್ತವ, ಹಾಗೂ ಹಿರಿಯ ವಕೀಲ ಬಿ.ವಿ.ಆಚಾರ್ಯ ನಿಯುಕ್ತಿಯಾಗಿದ್ದಾರೆ.
ಯಲ್ಲಾಪುರ ತಾಲೂಕಿನ ನಂದೊಳ್ಳಿಯ ಅಣಲಗಾರ ಸಮೀಪದ ಬಿದ್ರೆಪಾಲಿನವರಾದ ಭಟ್ಟರು, ಧಾರವಾಡದಲ್ಲಿ ಬಿ.ಎ., ಪುಣೆಯಲ್ಲಿ ಎಂ.ಎ. ಮಾಡಿ, 2010ರಲ್ಲಿ ಆರ್ಥಿಕಶಾಸ್ತ್ರದಲ್ಲಿ ಪಿಎಚ್.ಡಿ. ಪೂರೈಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯದಿಂದ ಎಲ್.ಎಲ್.ಬಿ. ಪದವಿಯನ್ನೂ ಪಡೆದಿದ್ದಾರೆ.

1989ನೇ ಬ್ಯಾಚ್‌ನ (ಆದಾಯ ತೆರಿಗೆ) ಐಆರ್‌ಎಸ್‌ ಅಧಿಕಾರಿಯಾಗಿರುವ ಜಿ.ಆರ್.ಭಟ್ಟ ಇತ್ತೀಚೆಗೆ ಕರ್ನಾಟಕ ಮತ್ತು ಗೋವಾ ಪ್ರಾದೇಶಿಕ ಆದಾಯ ತೆರಿಗೆ ಇಲಾಖೆಯ ಪ್ರಧಾನ ಮುಖ್ಯ ಆಯುಕ್ತ ಸ್ಥಾನದಿಂದ ನಿವೃತ್ತರಾಗಿದ್ದಾರೆ. ದೆಹಲಿಯಲ್ಲಿ ಅಂತಾರಾಷ್ಟ್ರೀಯ ತೆರಿಗೆ ವಿಭಾಗದ ಪ್ರಧಾನ ಮುಖ್ಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಆದಾಯ ತೆರಿಗೆ ಇಲಾಖೆಯ ಮೂರು ದಶಕಗಳಿಗಿಂತ ಹೆಚ್ಚಿನ ವೃತ್ತಿಜೀವನದಲ್ಲಿ ಅವರು ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ಅನೇಕ ರೋಚಕ ಪ್ರಕರಣಗಳಲ್ಲಿ ಆದಾಯ ತೆರಿಗೆ ತನಿಖೆಗಳನ್ನು ನಡೆಸಿ ಶೋಧ ಮತ್ತು ವಶಪಡಿಸಿಕೊಳ್ಳುವ ಕಾರ್ಯಾಚರಣೆಗೆ ಕಾರಣರಾಗಿದ್ದರು. ಭಾರತೀಯ ಪ್ರಜೆಗಳು ಹೊಂದಿರುವ ಗಡಿಯಾಚೆಗಿನ ಹಣಕಾಸು ವ್ಯವಹಾರಗಳು, ಸಾಗರೋತ್ತರ ಆಸ್ತಿಗಳು ಮತ್ತು ವಿದೇಶಿ ಬ್ಯಾಂಕ್ ಖಾತೆಗಳ ಕುರಿತು ಮಾಹಿತಿ ಸಂಗ್ರಹಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು.

ಲೋಕಸಭೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ಹಲವಾರು ಸಂಸದೀಯ ಸಮಿತಿಗಳ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ಟ್ಯಾಕ್ಸ್ ಪಾಲಿಸಿ ಮತ್ತು ಎಫ್.ಡಿ.ಐ ಎಂಬ ಪುಸ್ತಕವನ್ನೂ ಬರೆದಿದ್ದಾರೆ.

ShareSendTweetShare
Previous Post

ಸ್ಕಿಜೊಫ್ರೇನಿಯಾ ಕಾಯಿಲೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ

Next Post

ನಾಗರಾಜ ಸಿದ್ದಿಗೆ 10 ವರ್ಷ ಜೈಲು

Next Post
ನಾಗರಾಜ ಸಿದ್ದಿಗೆ 10 ವರ್ಷ ಜೈಲು

ನಾಗರಾಜ ಸಿದ್ದಿಗೆ 10 ವರ್ಷ ಜೈಲು

ಬಾಳೆಸರ ಸೊಸೈಟಿ ವಾರ್ಷಿಕ ಸರ್ವಸಾಧಾರಣ ಸಭೆ: ಅಪಪ್ರಚಾರ ಮಾಡುವವರ ವಿರುದ್ಧ ಸಿಡಿದೆದ್ದ ಸದಸ್ಯರು

ಬಾಳೆಸರ ಸೊಸೈಟಿ ವಾರ್ಷಿಕ ಸರ್ವಸಾಧಾರಣ ಸಭೆ: ಅಪಪ್ರಚಾರ ಮಾಡುವವರ ವಿರುದ್ಧ ಸಿಡಿದೆದ್ದ ಸದಸ್ಯರು

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಅಂತಿಮ ಸಭೆ ಸೆ.9 ರಂದು

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಅಂತಿಮ ಸಭೆ ಸೆ.9 ರಂದು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.