6
  • Latest
ಮುರಿದ ಬಿದ್ದ ಆಲದ ಮರ: ಗರ್ಭಿಣಿ ಸಾವು, ನಾಲ್ವರಿಗೆ ಗಾಯ

ಮುರಿದ ಬಿದ್ದ ಆಲದ ಮರ: ಗರ್ಭಿಣಿ ಸಾವು, ನಾಲ್ವರಿಗೆ ಗಾಯ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮುರಿದ ಬಿದ್ದ ಆಲದ ಮರ: ಗರ್ಭಿಣಿ ಸಾವು, ನಾಲ್ವರಿಗೆ ಗಾಯ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಬ್ರಹತ್ ಆಲದ ಮರ ಮುರಿವೊಂದು ಮುರಿದು ಬಿದ್ದು, ಗರ್ಭಿಣಿ ಸ್ಥಳದಲ್ಲೇ ಮೃತಪಟ್ಟು, ನಾಲ್ಕು ಜನರು ಗಾಯಗೊಂಡ ಘಟನೆ ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಪಂ ವ್ಯಾಪ್ತಿಯ ಡೋಮಗೆರೆ ಬಳಿ ನಡೆದಿದೆ.

ಸಾವಿತ್ರಿ ಬಾಬು ಖರಾತ್ (28) ಐದು ತಿಂಗಳ ಗರ್ಭಿಣಿ ಸ್ಥಳದಲ್ಲಿಯೇ ಮೃತಪಟ್ಟ ಮಹಿಳೆ. ಸ್ವಾತಿ ಬಾಬು ಖರಾತ್, ಹಾಗೂ ಅಂಗನವಾಡಿ ಮಕ್ಕಳಾದ ಘಾಟು ಲಕ್ಕು ಕೋಕರೆ, ಶ್ರಾವಣಿ ಬಾಬು ಖರಾತ್, ಶಾಂಭವಿ ಬಾಬು ಖರಾತ್ ಗಾಯಗೊಂಡವರು.

ಇವರೆಲ್ಲ ಅಂಗನವಾಡಿಯಿಂದ ಮನೆಗೆ ತೆರಳುತ್ತಿರುವ ವೇಳೆ ಏಕಾಏಕಿ ಆಲದ ಮರವೊಂದು ಮುರಿದು ಬಿದ್ದಿದೆ. ಇದರಡಿ ಸಿಲುಕಿ ಗರ್ಭಿಣಿ ಮಹಿಳೆ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಜತೆಯಲ್ಲಿದ್ದ ಇನ್ನೂ ಮೂವರು ಅಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳಿಗೆ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಸಾಗಿಸಲಾಗಿದೆ.

ShareSendTweetShare
Previous Post

ಇವಿಎಂ ಬಗ್ಗೆ ಕಾಂಗ್ರೆಸ್ ಆಕ್ಷೇಪ ಹಾಸ್ಯಾಸ್ಪದ: ರಾಮು ನಾಯ್ಕ

Next Post

ಸರಣಿ ಅಪಘಾತ: 7 ಜನರಿಗೆ ಗಾಯ

Next Post
ಸರಣಿ ಅಪಘಾತ: 7 ಜನರಿಗೆ ಗಾಯ

ಸರಣಿ ಅಪಘಾತ: 7 ಜನರಿಗೆ ಗಾಯ

ಯಶಸ್ವಿಯಾಗಿ ನಡೆದ ಯಕ್ಷಗಾನ ಕಾರ್ಯಾಗಾರ

ಯಶಸ್ವಿಯಾಗಿ ನಡೆದ ಯಕ್ಷಗಾನ ಕಾರ್ಯಾಗಾರ

ವಿಮಾನ ಚಿಟ್ಟೆ ಹಾಗೂ ಜಲಬದ್ಧ ಕೀಟಗಳ ವೈವಿಧ್ಯತೆ ಕುರಿತು ವಿಶೇಷ ಅಧ್ಯಯನ

ವಿಮಾನ ಚಿಟ್ಟೆ ಹಾಗೂ ಜಲಬದ್ಧ ಕೀಟಗಳ ವೈವಿಧ್ಯತೆ ಕುರಿತು ವಿಶೇಷ ಅಧ್ಯಯನ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.