6
  • Latest
ಸರಣಿ ಅಪಘಾತ: 7 ಜನರಿಗೆ ಗಾಯ

ಸರಣಿ ಅಪಘಾತ: 7 ಜನರಿಗೆ ಗಾಯ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರಣಿ ಅಪಘಾತ: 7 ಜನರಿಗೆ ಗಾಯ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಕೆ.ಎಸ್.ಆರ್.ಟಿ.ಸಿ ಬಸ್, ಟ್ಯಾಂಕರ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿ, 7 ಜನರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಪಟ್ಟಣದ ಜೋಡುಕೆರೆ ಬಳಿಯ ಪೆಟ್ರೊಲ್ ಪಂಪ್ ಎದುರು ನಡೆದಿದೆ.

ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ ಬಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಉಂಟಾಗಿದೆ. ನಂತರ ಸಮೀಪದಲ್ಲಿದ್ದ ಕಾರಿಗೆ ಡಿಕ್ಕಿಯಾಗಿದೆ. ಇದರಿಂದ ಮೂರೂ ವಾಹನಗಳು ಅಲ್ಪಸ್ವಲ್ಪ ಜಖಂಗೊಂಡಿದೆ.

ಬಸ್ ನಲ್ಲಿದ್ದ 7 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಪಘಾತಗೊಂಡ ವಾಹನಗಳನ್ನು ತೆರವುಗೊಳಿಸಿ, ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು.

ShareSendTweetShare
Previous Post

ಮುರಿದ ಬಿದ್ದ ಆಲದ ಮರ: ಗರ್ಭಿಣಿ ಸಾವು, ನಾಲ್ವರಿಗೆ ಗಾಯ

Next Post

ಯಶಸ್ವಿಯಾಗಿ ನಡೆದ ಯಕ್ಷಗಾನ ಕಾರ್ಯಾಗಾರ

Next Post
ಯಶಸ್ವಿಯಾಗಿ ನಡೆದ ಯಕ್ಷಗಾನ ಕಾರ್ಯಾಗಾರ

ಯಶಸ್ವಿಯಾಗಿ ನಡೆದ ಯಕ್ಷಗಾನ ಕಾರ್ಯಾಗಾರ

ವಿಮಾನ ಚಿಟ್ಟೆ ಹಾಗೂ ಜಲಬದ್ಧ ಕೀಟಗಳ ವೈವಿಧ್ಯತೆ ಕುರಿತು ವಿಶೇಷ ಅಧ್ಯಯನ

ವಿಮಾನ ಚಿಟ್ಟೆ ಹಾಗೂ ಜಲಬದ್ಧ ಕೀಟಗಳ ವೈವಿಧ್ಯತೆ ಕುರಿತು ವಿಶೇಷ ಅಧ್ಯಯನ

ಡೋಮಗೇರಿ ದುರ್ಘಟನೆ: ಗೌಳಿವಾಡಾದಲ್ಲಿ ಅಂಗನವಾಡಿಯಿಲ್ಲದಿರುವುದೇ ಇಂತಹ ಘಟನೆಗೆ ಕಾರಣ

ಡೋಮಗೇರಿ ದುರ್ಘಟನೆ: ಗೌಳಿವಾಡಾದಲ್ಲಿ ಅಂಗನವಾಡಿಯಿಲ್ಲದಿರುವುದೇ ಇಂತಹ ಘಟನೆಗೆ ಕಾರಣ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.