6
  • Latest
ಮಾವಿನಮನೆ ಸಹಕಾರಿ ಸಂಘಕ್ಕೆ 52.28 ಲಕ್ಷ ರೂ ಲಾಭ

ಮಾವಿನಮನೆ ಸಹಕಾರಿ ಸಂಘಕ್ಕೆ 52.28 ಲಕ್ಷ ರೂ ಲಾಭ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಾವಿನಮನೆ ಸಹಕಾರಿ ಸಂಘಕ್ಕೆ 52.28 ಲಕ್ಷ ರೂ ಲಾಭ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಮಾವಿನಮನೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘವು ಕಳೆದ ಸಾಲಿನಲ್ಲಿ 52.28 ಲಕ್ಷ ರೂ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸುಬ್ರಾಯ ಕೃಷ್ಣ ಬೋಳ್ಮನ ಹೇಳಿದರು.

ಅವರು ಯಲ್ಲಾಪುರ ತಾಲೂಕಿನ ಮಲವಳ್ಳಿಯ ಶ್ರೀ ರಾಮಲಿಂಗೇಶ್ವರ ಸಭಾಭವನದಲ್ಲಿ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘದ ಮೂಲಕ ಅಡಕೆ, ಕಾಳುಮೆಣಸು ವಿಕ್ರಿ ಮಾಡಿದವರಿಗೆ 18.70 ಲಕ್ಷ ರೂ, ಕಿರಾಣಿ ಗ್ರಾಹಕರಿಗೆ 2.09 ಲಕ್ಷ ರೂ ಪ್ರೋತ್ಸಾಹಧನ ನೀಡಿದ್ದೇವೆ ಎಂದರು.

ಸದಸ್ಯರು ಸಂಘದ ಮೂಲಕವೇ ವ್ಯವಹರಿಸಿದರೆ ಅವರ ಬೆಳವಣಿಗೆ ಮತ್ತು ಸಂಘದ ಪ್ರಗತಿಯೂ ಸಾಧ್ಯವೆಂದರು.
ಟಿಎಂಎಸ್ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಮಾತನಾಡಿ, ಪತ್ತು ಮತ್ತು ಮಾರಾಟ ಜೋಡಣೆಯಲ್ಲಿ ಸಹಕಾರಿ ಸಂಘಗಳು ಇನ್ನಷ್ಟು ಅಭಿವೃದ್ಧಿ ಹೊಂದಬೇಕು. ಸಹಕಾರಿ ಸಂಘಗಳು ಕೃಷಿಕರಿಗೆ ಸದಾ ಸಹಕಾರಿಯಾಗಿ ನಿಂತಿವೆ ಎಂದರು.

ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಉಮೇಶ ಭಾಗ್ವತ ಮಾತನಾಡಿ, ಸದಸ್ಯರು ಸಹಕಾರಿ ಸಂಘದಲ್ಲೇ ಹೆಚ್ಚಿನ ವ್ಯವಹಾರ ನಡೆಸಬೇಕು ಎಂದರು.
ಗ್ರಾ.ಪಂ ಅಧ್ಯಕ್ಷ ಸುಬ್ಬಣ್ಣ ಕುಂಟೆಗುಳಿ, ಸಂಘದ ಉಪಾಧ್ಯಕ್ಷ ರವಿ ಹುಳಸೆ ಹಾಗೂ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಾಹಕ ದತ್ತಾತ್ರೇಯ ಗಾಂವ್ಕರ ನೆಲೆಪಾಲ ವರದಿ ವಾಚಿಸಿದರು.

ನಂತರ ಯಕ್ಷ ರಾಘವ ಜನ್ಸಾಲೆ ತಂಡದಿಂದ ಪ್ರದರ್ಶನಗೊಂಡ ಶ್ವೇತಕುಮಾರ ಚರಿತ್ರೆ ಯಕ್ಷಗಾನ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ಈ ಸಂದರ್ಭದಲ್ಲಿ ಖ್ಯಾತ ಭಾಗವತ ರಾಘವೇಂದ್ರ ಆಚಾರಿ ಜನ್ಸಾಲೆ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.

ShareSendTweetShare
Previous Post

ಡೋಮಗೇರಿ ದುರ್ಘಟನೆ: ಗೌಳಿವಾಡಾದಲ್ಲಿ ಅಂಗನವಾಡಿಯಿಲ್ಲದಿರುವುದೇ ಇಂತಹ ಘಟನೆಗೆ ಕಾರಣ

Next Post

ಹಾವು ಕಚ್ಚಿ ಅರ್ಚಕ ಸಾವು

Next Post
ಹಾವು ಕಚ್ಚಿ ಅರ್ಚಕ ಸಾವು

ಹಾವು ಕಚ್ಚಿ ಅರ್ಚಕ ಸಾವು

ತಾಲೂಕಾ ಮಟ್ಟದ ಕ್ರೀಡಾಕೂಟ: ಬಿಸಗೋಡ ಪ್ರೌಢಶಾಲಾ ವಿದ್ಯಾರ್ಥಿಗಳ ಸಾಧನೆ

ತಾಲೂಕಾ ಮಟ್ಟದ ಕ್ರೀಡಾಕೂಟ: ಬಿಸಗೋಡ ಪ್ರೌಢಶಾಲಾ ವಿದ್ಯಾರ್ಥಿಗಳ ಸಾಧನೆ

ಬೆಂಗಳೂರಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಸಭೆ

ಬೆಂಗಳೂರಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಸಭೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.