6
  • Latest
ವೃಥಾ ಆರೋಪ ಮಾಡುವ ಎಂ.ಎಲ್.ಸಿ ಯಾರು? ಹೆಸರೇ ಹೇಳದೇ ಅಧ್ಯಕ್ಷರು ಪ್ರತಿಕ್ರಿಯೆ ನೀಡಿದ್ದು ಯಾರಿಗೆ?

ವೃಥಾ ಆರೋಪ ಮಾಡುವ ಎಂ.ಎಲ್.ಸಿ ಯಾರು? ಹೆಸರೇ ಹೇಳದೇ ಅಧ್ಯಕ್ಷರು ಪ್ರತಿಕ್ರಿಯೆ ನೀಡಿದ್ದು ಯಾರಿಗೆ?

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವೃಥಾ ಆರೋಪ ಮಾಡುವ ಎಂ.ಎಲ್.ಸಿ ಯಾರು? ಹೆಸರೇ ಹೇಳದೇ ಅಧ್ಯಕ್ಷರು ಪ್ರತಿಕ್ರಿಯೆ ನೀಡಿದ್ದು ಯಾರಿಗೆ?

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾ.ಪಂ ಸಭಾಭವನದಲ್ಲಿ ನಡೆದ ತಾಲೂಕು ಗ್ಯಾರಂಟಿ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಬೆಲ್ತರಗದ್ದೆಯ ಬುಡಕಟ್ಟು ಸಮುದಾಯದ ಮಹಿಳೆ ಸಾವಿನ ವಿಚಾರ ಪ್ರತಿಧ್ವನಿಸಿತು.

ಹಿಂದೊಮ್ಮೆ ಪಟ್ಟಣ ಪಂಚಾಯಿತಿಯಲ್ಲಿ ನಡೆದ ಸಭೆಯಲ್ಲಿ ಎಂ.ಎಲ್.ಸಿ ವಿಷಯವನ್ನು ಅಧ್ಯಕ್ಷ ಉಲ್ಲಾಸ ಶಾನಭಾಗ ಮತ್ತೆ ಪ್ರಸ್ತಾಪಿಸಿದರು. ಎಂ.ಎಲ್.ಸಿ ಅವರು ಬೇರೆಯವರ ಬಗ್ಗೆ ವೃಥಾ ಆರೋಪ ಮಾಡದೇ, ಜಿಲ್ಲೆಯಲ್ಲಿ ಎಷ್ಟು ಸಿದ್ದಿ ಸಮುದಾಯದವರಿದ್ದಾರೆ, ಅವರಿಗೆ ಸರ್ಕಾರದ ಸೌಲಭ್ಯಗಳು ತಲುಪುತ್ತಿವೆಯೇ ಎಂಬುದನ್ನು ನೋಡಬೇಕೆಂದು ತಿಳಿಸಿದರು.

ಈ ಹಿಂದೆ ನಡೆದ ಸಭೆಯಲ್ಲೂ ಎಂ.ಎಲ್.ಸಿ ಅವರು ಬೆಲ್ತರಗದ್ದೆ ಮಹಿಳೆ ಸಾವಿನ ವಿಚಾರದಲ್ಲಿ ಜವಾಬ್ದಾರಿ ಅರಿತು ಮಾತನಾಡಬೇಕು ಎಂದು ಎಂ.ಎಲ್.ಸಿ ಅವರ ಸುದ್ದಿಯನ್ನೇ ಮಾತನಾಡಿದ್ದರು. ಆದರೆ ಎಂ.ಎಲ್.ಸಿ ಹೆಸರು ಮಾತ್ರ ಹೇಳಲಿಲ್ಲ. ಈ ದಿನವೂ ತಾಲೂಕು ಪಂಚಾಯಿತಿಯಲ್ಲಿ ನಡೆದ ಸಭೆಯಲ್ಲೂ ಹಾಗೇ, ಎಂ.ಎಲ್.ಸಿ ಯಾರೆಂದು ಹೆಸರು ಹೇಳಿಲ್ಲ.

ಪಟ್ಟಣ ಪಂಚಾಯಿತಿ ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೂ ಅದೇ ಗೊಂದಲ ಉಂಟಾಗಿತ್ತು. ಯಾರೋ ಬಗ್ಗೆ ವೃಥಾ ಆರೋಪ ಮಾಡುವ ಎಂ.ಎಲ್.ಸಿ ಯಾರಿರಬಹುದೆಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.
ಬೆಲ್ತರಗದ್ದೆ ಮಹಿಳೆ ಸಾವಿನ ನಂತರ ಎಂ.ಎಲ್.ಸಿ ಶಾಂತಾರಾಮ ಸಿದ್ದಿ ಪತ್ರಿಕಾಗೋಷ್ಠಿ ಮೂಲಕ ಗ್ಯಾರಂಟಿ ಸಮಿತಿಯ ಮೇಲೆ ಆರೋಪ ಮಾಡಿದ್ದರು. ಗ್ಯಾರಂಟಿ ಸಮಿತಿ ಅಧ್ಯಕ್ಷರು ಹೇಳಿದ ಎಂ.ಎಲ್.ಸಿ ಸಹ ಅವರೇ ಇರಬಹುದೆಂದು ವಿಶ್ಲೇಷಿಸಲಾಗುತ್ತಿದೆ.

ShareSendTweetShare
Previous Post

ಬೆಂಗಳೂರಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಸಭೆ

Next Post

ಶೆಡ್ ನಲ್ಲಿ ಕುಡಿಯಲು ಅವಕಾಶ: 200 ರೂ ಮೌಲ್ಯದ ಸಾರಾಯಿ ವಶ!

Next Post
ಅಂಗಡಿಗಳಲ್ಲಿ ಮದ್ಯ ಸೇವನೆಗೆ ಅವಕಾಶ : ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು 330 ರೂಪಾಯಿ ಮೌಲ್ಯದ ಮದ್ಯ!

ಶೆಡ್ ನಲ್ಲಿ ಕುಡಿಯಲು ಅವಕಾಶ: 200 ರೂ ಮೌಲ್ಯದ ಸಾರಾಯಿ ವಶ!

ಡೋಮಗೇರಿ ದುರ್ಘಟನೆ: ಮೃತರ ಕುಟುಂಬಕ್ಕೆ ಪರಿಹಾರಧನದ ಚೆಕ್ ಹಸ್ತಾಂತರಿಸಿದ ಶಾಸಕ ಹೆಬ್ಬಾರ

ಡೋಮಗೇರಿ ದುರ್ಘಟನೆ: ಮೃತರ ಕುಟುಂಬಕ್ಕೆ ಪರಿಹಾರಧನದ ಚೆಕ್ ಹಸ್ತಾಂತರಿಸಿದ ಶಾಸಕ ಹೆಬ್ಬಾರ

ಎಲ್.ಎಸ್.ಎಂ.ಪಿ ಸೊಸೈಟಿಗೆ 52.06 ಲಕ್ಷ ರೂ ಲಾಭ

ಎಲ್.ಎಸ್.ಎಂ.ಪಿ ಸೊಸೈಟಿಗೆ 52.06 ಲಕ್ಷ ರೂ ಲಾಭ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.