6
  • Latest
ಎಲ್.ಎಸ್.ಎಂ.ಪಿ ಸೊಸೈಟಿಗೆ 52.06 ಲಕ್ಷ ರೂ ಲಾಭ

ಎಲ್.ಎಸ್.ಎಂ.ಪಿ ಸೊಸೈಟಿಗೆ 52.06 ಲಕ್ಷ ರೂ ಲಾಭ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎಲ್.ಎಸ್.ಎಂ.ಪಿ ಸೊಸೈಟಿಗೆ 52.06 ಲಕ್ಷ ರೂ ಲಾಭ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರದ ಎಲ್ ಎಸ್ ಎಂ ಪಿ ಸೊಸೈಟಿ ಕಳೆದ ಆರ್ಥಿಕ ವರ್ಷದಲ್ಲಿ 52.06 ಲಕ್ಷ ರೂ ಲಾಭ ಗಳಿಸಿದೆ ಎಂದು ಸೊಸೈಟಿ ಅಧ್ಯಕ್ಷ ನಾಗರಾಜ ಕವಡಿಕೇರಿ ಹೇಳಿದರು.

ಅವರು ಸಂಘದ ಸಭಾಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಗತಿಯ ಕುರಿತು ಮಾಹಿತಿ ನೀಡಿದರು. ಸಂಘವು 2393 ಸದಸ್ಯರನ್ನು ಹೊಂದಿದೆ. ಸಂಘ ವಾಣಿಜ್ಯ ಸಂಕೀರ್ಣ ಹೊಂದಿದ್ದು,ವ್ಯಾಪಾರಿ ಮಳಿಗೆಯಿಂದ ವಾರ್ಷಿಕವಾಗಿ 23 ಲಕ್ಷ ರೂ ಆದಾಯ ಬಂದಿದೆ. ಸೊಸೈಟಿಗೆ ಪೆಟ್ರೋಲ್ ಬಂಕ್ ಮಂಜೂರಿಯಾಗಿದ್ದು, ಆರಂಭದ ಸಿದ್ಧತೆಗಳು ನಡೆದಿವೆ ಎಂದು ವಿವರಿಸಿದರು.

ಸದಸ್ಯರು ಮರಣ ಹೊಂದಿದರೆ ಅವರ ಅಂತ್ಯಸಂಸ್ಕಾರಕ್ಕೆ ಸಹಾಯ ಮಾಡುವ ಯೋಜನೆ ಜಾರಿಯಲ್ಲಿದ್ದು, ಕಳೆದ ಸಾಲಿನಲ್ಲಿ ಸಂಘವು 15 ಜನ ಸದಸ್ಯರಿಗೆ ತಲಾ 5000 ರೂ ನಂತೆ ಅಂತ್ಯ ಸಂಸ್ಕಾರ ನಿಧಿ ನೀಡಿದೆ. ಕಳೆದ ವರ್ಷ ಸಂಘದ ಮೂಲಕ ಒಟ್ಟೂ 4 ಸಾವಿರ ಕ್ವಿಂಟಲ್ ಅಡಿಕೆ ವಿಕ್ರಿ ಆಗಿದೆ. ಅಡಿಕೆ ವಿಕ್ರಿ ಸಂಬಂಧ ಟಿಎಂಎಸ್ ನಿಂದ 30,000ರೂ ಬಹುಮಾನ ಬಂದಿದೆ ಎಂದರು.‌

ಮಾಧ್ಯಮಿಕ ಸಾಲವನ್ನು ಸ್ವಂತ ಬಂಡವಾಳದಿಂದ ನೀಡಲಾಗಿದೆ. ಸಾಲ ಮರುಪಾವತಿಯ ಪ್ರಮಾಣವೂ ಶೇ.94 ರಷ್ಟು ಆಗಿದೆ. ಸಂಘದ ಸದಸ್ಯರು, ಕೃಷಿ ಕಾರ್ಮಿಕರು ಕೃಷಿ ಕಾರ್ಯದಲ್ಲಿ ನಿರತರಾದಾಗ ಗಾಯಗೊಂಡರೆ ಸಹಾಯ ನೀಡಲು ಆಪತ್ತು ಠೇವು ಆರಂಭಿಸಿದ್ದು, ಸದಸ್ಯರಿಗೆ ಉಪಯುಕ್ತವಾಗಿದೆ. ಇದರಡಿಯಲ್ಲಿ ಕಳೆದ ಸಾಲಿನಲ್ಲಿ ಮೂರು ಜನರಿಗೆ 71,300 ರೂ ನೀಡಲಾಗಿದೆ ಎಂದರು‌.

ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ಸೆ.13 ರಂದು ಮಧ್ಯಾಹ್ನ 3.30 ಕ್ಕೆ ಪಟ್ಟಣದ ಹುಲ್ಲೋರಮನೆ ಗಜಾನನ ಮಾರುತಿ ಸಭಾಭವನದಲ್ಲಿ ನಡೆಯಲಿದೆ ಎಂದರು.

ಸಂಘದ ಉಪಾಧ್ಯಕ್ಷ ಟಿ ಆರ್ ಹೆಗಡೆ,ನಿರ್ದೇಶಕರಾದ ಆರ್ ಎಸ್ ಭಟ್ಟ, ಅಪ್ಪು ಆಚಾರಿ, ಸುಬ್ಬಣ್ಣ ದಾನ್ಯಾನಕೊಪ್ಪ, ತಿಮ್ಮಣ್ಣ ಘಟ್ಟಿ, ನರಸಿಂಹ ಕೋಣೆಮನೆ, ಗಾಬ್ರಿಯಲ್ ಫರ್ನಾಂಡೀಸ್, ಹನುಮಂತ ಕೊರವರ, ಮುಖ್ಯಕಾರ್ಯನಿರ್ವಾಹಕ ಎಂ ಎಸ್ ಹೆಗಡೆ ಇದ್ದರು.

ShareSendTweetShare
Previous Post

ಡೋಮಗೇರಿ ದುರ್ಘಟನೆ: ಮೃತರ ಕುಟುಂಬಕ್ಕೆ ಪರಿಹಾರಧನದ ಚೆಕ್ ಹಸ್ತಾಂತರಿಸಿದ ಶಾಸಕ ಹೆಬ್ಬಾರ

Next Post

ಗುಳ್ಳಾಪುರ-ಹೆಗ್ಗಾರ್ ಸೇತುವೆ ನಿರ್ಮಾಣಕ್ಕೆ 35 ಕೋಟಿ: ಸಚಿವ ಸಂಪುಟ ಅನುಮೋದನೆ

Next Post
ಗುಳ್ಳಾಪುರ-ಹೆಗ್ಗಾರ್ ಸೇತುವೆ ನಿರ್ಮಾಣಕ್ಕೆ 35 ಕೋಟಿ: ಸಚಿವ ಸಂಪುಟ ಅನುಮೋದನೆ

ಗುಳ್ಳಾಪುರ-ಹೆಗ್ಗಾರ್ ಸೇತುವೆ ನಿರ್ಮಾಣಕ್ಕೆ 35 ಕೋಟಿ: ಸಚಿವ ಸಂಪುಟ ಅನುಮೋದನೆ

ನೂತನ ಸೇತುವೆಗೆ ಅನುದಾನ: ಗುಳ್ಳಾಪುರದಲ್ಲಿ ಸಂಭ್ರಮಾಚರಣೆ

ನೂತನ ಸೇತುವೆಗೆ ಅನುದಾನ: ಗುಳ್ಳಾಪುರದಲ್ಲಿ ಸಂಭ್ರಮಾಚರಣೆ

ಸೋಲಿನ ಭೀತಿಯಲ್ಲಿ ಬಿಜೆಪಿ ಮೇಲೆ ರಾಹುಲ್ ಆರೋಪ: ರಾಮು ನಾಯ್ಕ

ಸೋಲಿನ ಭೀತಿಯಲ್ಲಿ ಬಿಜೆಪಿ ಮೇಲೆ ರಾಹುಲ್ ಆರೋಪ: ರಾಮು ನಾಯ್ಕ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.