6
  • Latest
ಬಿಜೆಪಿ ಕಾರ್ಯಾಲಯದಲ್ಲಿ ಸೇವಾ ಪಾಕ್ಷಿಕ ಅಭಿಯಾನದ ಕಾರ್ಯಾಗಾರ

ಬಿಜೆಪಿ ಕಾರ್ಯಾಲಯದಲ್ಲಿ ಸೇವಾ ಪಾಕ್ಷಿಕ ಅಭಿಯಾನದ ಕಾರ್ಯಾಗಾರ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಿಜೆಪಿ ಕಾರ್ಯಾಲಯದಲ್ಲಿ ಸೇವಾ ಪಾಕ್ಷಿಕ ಅಭಿಯಾನದ ಕಾರ್ಯಾಗಾರ

ಶ್ರೀ ನ್ಯೂಸ್ by ಶ್ರೀ ನ್ಯೂಸ್
September 11, 2025
in ಸ್ಥಳೀಯ
advt advt advt
ADVERTISEMENT

ಬಿಜೆಪಿಯ ಸೇವಾ ಪಾಕ್ಷಿಕ ಅಭಿಯಾನದ ಕಾರ್ಯಾಗಾರವು ಯಲ್ಲಾಪುರದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ನಡೆಯಿತು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ 17 ರಿಂದ ಆರಂಭವಾಗುವ ಸೇವಾ ಪಾಕ್ಷಿಕ ಅಭಿಯಾನವು ಅಕ್ಟೋಬರ್ 02 ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಜಯಂತಿವರೆಗೆ ನಡೆಯಲಿದೆ ಎಂದರು.

ಮೋದಿಯವರಂತೆಯೇ ನಾವೆಲ್ಲರೂ ಬೃಹತ್ ಸೇವಾ ಕಾರ್ಯಗಳಲ್ಲಿ ತೊಡಗಿಕೊಂಡು ಅಭಿಯಾನದ ಯಶಸ್ಸಿಗೆ ಶ್ರಮಿಸಬೇಕು. ಸ್ವದೇಶಿ ವಸ್ತು ಬಳಕೆಯ ಸಂಕಲ್ಪದೊಂದಿಗೆ, ‘ಆತ್ಮನಿರ್ಭರ ಭಾರತ ಅಭಿಯಾನ’ವನ್ನು ಮುಂದಿನ ಮೂರು ತಿಂಗಳು ಹಮ್ಮಿಕೊಳ್ಳೋಣ ಎಂದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅಧ್ಯಕ್ಷತೆ ವಹಿಸಿ ಮಾತನಾಡಿದ ಯಲ್ಲಾಪುರ ಮಂಡಲದ ಅಧ್ಯಕ್ಷ ಪ್ರಸಾದ ಹೆಗಡೆ, ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಮತ್ತು ಬೂತ್ ಹಂತದಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಕೊಳ್ಳಲು ಕರೆ ನೀಡಿದರು. ಯಲ್ಲಾಪುರದಲ್ಲಿ ಬಿಜೆಪಿ ಸಂಘಟನೆ ಸದೃಢವಾಗಿದೆ, ಅಭಿಯಾನದ ಅಂಗವಾಗಿ ರಕ್ತದಾನ ಶಿಬಿರ, ಆರೋಗ್ಯ ಶಿಬಿರ, ಸ್ವಚ್ಚತಾ ಅಭಿಯಾನ ಹಾಗೂ ವಿಚಾರ ಗೋಷ್ಠಿಯನ್ನು ಆಯೋಜಿಸಲಾಗುವುದು ಎಂದು ಹೇಳಿ, ಸೇವಾ ಪಾಕ್ಷಿಕ ಹಾಗೂ ಆತ್ಮನಿರ್ಭರ ಭಾರತ ಅಭಿಯಾನದ ತಂಡವನ್ನು ಘೋಷಣೆ ಮಾಡಿದರು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಚಂದ್ರಕಲಾ ಭಟ್ಟ ಪ್ರಸ್ತಾವಿಕವಾಗಿ ಮಾತನಾಡಿದರು.

ಕಿರವತ್ತಿ ‌ಮಹಾ ಶಕ್ತಿಕೇಂದ್ರ ಅಧ್ಯಕ್ಷರಾದ‌ ದೊಂಡು ಪಾಟೀಲರವರು ಡೊಮಗೇರಿಯಲ್ಲಿ ಮರ ಬಿದ್ದು ಮೃತಪಟ್ಟವರಿಗೆ ಮಂಡಲ ವತಿಯಿಂದ ಸಂತಾಪ ಸೂಚಿಸಿದರು. ಪ್ರಮುಖರಾದ ಉಮೇಶ ಭಾಗ್ವತ್, ಜಿಪಂ ಮಾಜಿ ಸದಸ್ಯರಾದ ರಾಘವೇಂದ್ರ ಭಟ್ಟ ಹಾಸಣಗಿ, ಶೃತಿ ಹೆಗಡೆ ಮತ್ತು ರೂಪಾ ಬೂರ್ಮನೆ ಉಪಸ್ಥಿತರಿದ್ದರು.
ಮಂಡಲ ಪ್ರಧಾನ ಕಾರ್ಯದರ್ಶಿಗಳಲಾದ ರವಿ ಕೈಟ್ಕರ್ ಸ್ವಾಗತಿಸಿ, ನಿರ್ವಹಿಸಿದರು, ನಟರಾಜ ಗೌಡರ್ ವಂದಿಸಿದರು.

ShareSendTweetShare
ADVERTISEMENT
Previous Post

ತಾಲೂಕಾ ಮಟ್ಟದ ಕ್ರೀಡಾಕೂಟ: ಭರತನಹಳ್ಳಿ ಪ್ರಗತಿ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

Next Post

ಜಂಬೆಸಾಲ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Next Post
ಜಂಬೆಸಾಲ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

ಜಂಬೆಸಾಲ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

ಹೊಸ ಸೇತುವೆ ಮಂಜೂರಿ ಮಾಡಿಸಿದ್ದು ಯಾರು? ಹೆಬ್ಬಾರರೋ, ದೇಶಪಾಂಡೆಯವರೊ? ಕ್ರೆಡಿಟ್ ವಾರು ಜೋರು

ಹೊಸ ಸೇತುವೆ ಮಂಜೂರಿ ಮಾಡಿಸಿದ್ದು ಯಾರು? ಹೆಬ್ಬಾರರೋ, ದೇಶಪಾಂಡೆಯವರೊ? ಕ್ರೆಡಿಟ್ ವಾರು ಜೋರು

ಅವರು ಕಡಿ, ಟ್ರ್ಯಾಕ್ಟರ್ ಕೊಟ್ಟರು, ಇವರು ಹೊಂಡ ಮುಚ್ಚಿದರು. ಸರ್ಕಾರವನ್ನು ನಂಬಿದರೆ ಹೊಂಡವೇ ಗತಿ

ಅವರು ಕಡಿ, ಟ್ರ್ಯಾಕ್ಟರ್ ಕೊಟ್ಟರು, ಇವರು ಹೊಂಡ ಮುಚ್ಚಿದರು. ಸರ್ಕಾರವನ್ನು ನಂಬಿದರೆ ಹೊಂಡವೇ ಗತಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.