6
  • Latest
ಕಲ್ಲೇಶ್ವರದಲ್ಲಿ ಸೇವಾ ಪಾಕ್ಷಿಕದ ಅಂಗವಾಗಿ ರಕ್ತದಾನ ಶಿಬಿರ ಸೆಪ್ಟೆಂಬರ್ 17 ಕ್ಕೆ

ಕಲ್ಲೇಶ್ವರದಲ್ಲಿ ಸೇವಾ ಪಾಕ್ಷಿಕದ ಅಂಗವಾಗಿ ರಕ್ತದಾನ ಶಿಬಿರ ಸೆಪ್ಟೆಂಬರ್ 17 ಕ್ಕೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಲ್ಲೇಶ್ವರದಲ್ಲಿ ಸೇವಾ ಪಾಕ್ಷಿಕದ ಅಂಗವಾಗಿ ರಕ್ತದಾನ ಶಿಬಿರ ಸೆಪ್ಟೆಂಬರ್ 17 ಕ್ಕೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
September 15, 2025
in ಸ್ಥಳೀಯ
advt advt advt
ADVERTISEMENT

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ 17 ರಂದು ಭಾರತೀಯ ಜನತಾ ಪಾರ್ಟಿ ಅಂಕೋಲಾ ಮಂಡಲ, ಯುವ ಮೋರ್ಚಾ ಹಾಗೂ ವಿವಿಧ ಶಕ್ತಿಕೇಂದ್ರಗಳ ಸಹಯೋಗದಲ್ಲಿ ಪಕ್ಷದ ಸೇವಾ ಪಾಕ್ಷಿಕದ ಭಾಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಕಲ್ಲೇಶ್ವರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವಾರದಲ್ಲಿ ಆಯೋಜಿಸಲಾಗಿದೆ.

Advertisement. Scroll to continue reading.

ರಾಷ್ಟ್ರೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿ ಇವರ ಸಹಕಾರದೊಂದಿಗೆ ನಡೆಯಲಿರುವ ಈ ಶಿಬಿರದಲ್ಲಿ 18 ವರ್ಷ ಮೇಲ್ಪಟ್ಟ ಆರೋಗ್ಯವಂತ ಪುರುಷ ,ಮಹಿಳೆಯರು ರಕ್ತದಾನ ಮಾಡಬಹುದಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಬೆಳಗ್ಗೆ 9.30 ರಿಂದ ಪ್ರಾರಂಭವಾಗಿ ಮಧ್ಯಾಹ್ನ 3 ಗಂಟೆಯವರೆಗೆ ಶಿಬಿರ ನಡೆಯಲಿದೆ. ಜೀವ ಉಳಿಸುವ ಪುಣ್ಯ ಕಾರ್ಯಗಳಲ್ಲೊಂದಾದ ರಕ್ತದಾನವನ್ನು ಹೆಚ್ಚಿನ ಸಂಖ್ಯೆಯ ಜನರು ಮಾಡುವ ಮೂಲಕ, ಶಿಬಿರವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ವಿನಂತಿಸಿದ್ದಾರೆ.

ShareSendTweetShare
ADVERTISEMENT
Previous Post

ಲೋಕೋಪಯೋಗಿ ಇಲಾಖೆ ಆವಾರದಲ್ಲಿ ಇಂಜನಿಯರ್ ದಿನಾಚರಣೆ

Next Post

ಸಿದ್ದಾಪುರ ಇಲ್ಲೇ ಇರಲಿ, ಯಲ್ಲಾಪುರ ಜಿಲ್ಲಾ ಕೇಂದ್ರವಾಗಲಿ: ನಾಗರಿಕ ವೇದಿಕೆ ಆಗ್ರಹ

Next Post
ಸಿದ್ದಾಪುರ ಇಲ್ಲೇ ಇರಲಿ, ಯಲ್ಲಾಪುರ ಜಿಲ್ಲಾ ಕೇಂದ್ರವಾಗಲಿ: ನಾಗರಿಕ ವೇದಿಕೆ ಆಗ್ರಹ

ಸಿದ್ದಾಪುರ ಇಲ್ಲೇ ಇರಲಿ, ಯಲ್ಲಾಪುರ ಜಿಲ್ಲಾ ಕೇಂದ್ರವಾಗಲಿ: ನಾಗರಿಕ ವೇದಿಕೆ ಆಗ್ರಹ

ಹೋಟೆಲ್ ಮೇಲಿನಿಂದ ಬಿದ್ದ ವಿದೇಶಿಗ

ಬೀಗಾರಿನಲ್ಲಿ ಜಾಂಬವತಿ ಕಲ್ಯಾಣ

ಬೀಗಾರಿನಲ್ಲಿ ಜಾಂಬವತಿ ಕಲ್ಯಾಣ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.