6
  • Latest
ಸಿದ್ದಾಪುರ ಇಲ್ಲೇ ಇರಲಿ, ಯಲ್ಲಾಪುರ ಜಿಲ್ಲಾ ಕೇಂದ್ರವಾಗಲಿ: ನಾಗರಿಕ ವೇದಿಕೆ ಆಗ್ರಹ

ಸಿದ್ದಾಪುರ ಇಲ್ಲೇ ಇರಲಿ, ಯಲ್ಲಾಪುರ ಜಿಲ್ಲಾ ಕೇಂದ್ರವಾಗಲಿ: ನಾಗರಿಕ ವೇದಿಕೆ ಆಗ್ರಹ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿದ್ದಾಪುರ ಇಲ್ಲೇ ಇರಲಿ, ಯಲ್ಲಾಪುರ ಜಿಲ್ಲಾ ಕೇಂದ್ರವಾಗಲಿ: ನಾಗರಿಕ ವೇದಿಕೆ ಆಗ್ರಹ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ಭಾಗವನ್ನು ಜಿಲ್ಲೆಯಿಂದ ಪ್ರತ್ಯೇಕಿಸಿ, ಸಾಗರಕ್ಕೆ ಸೇರಿಸುವ ಪ್ರಸ್ತಾಪವನ್ನು ಯಲ್ಲಾಪುರದ ನಾಗರಿಕ ವೇದಿಕೆ ಖಂಡಿಸಿದೆ.

ಈ ಕುರಿತು ಸೋಮವಾರ ನಡೆದ ನಾಗರಿಕ ವೇದಿಕೆಯ ಅಧ್ಯಕ್ಷ ರಾಮು ನಾಯ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಮಾತನಾಡಿದ ರಾಮು ನಾಯ್ಕ, ಒಂದು ವೇಳೆ ಘಟ್ಟದ ಮೇಲಿನ ತಾಲೂಕುಗಳ ಪ್ರತ್ಯೇಕ ಜಿಲ್ಲೆ ಆಗುವುದಾದಲ್ಲಿ ಭೌಗೋಳಿಕವಾಗಿ ವಿಸ್ತಾರವಾದ ಯಲ್ಲಾಪುರವನ್ನು ಜಿಲ್ಲಾ ಕೇಂದ್ರವಾಗಿ ಮಾಡಬೇಕು ಎಂದು ಒತ್ತಾಯಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಜಿಲ್ಲೆಯ ಗಡಿ ಪ್ರದೇಶದ ತಾಲೂಕುಗಳ ಅಭಿವೃದ್ಧಿಗೆ ಸರ್ಕಾರ ಲಕ್ಷ್ಯ ವಹಿಸಬೇಕು. ಪಕ್ಕದ ಜಿಲ್ಲೆಯ ಗಡಿಗಳಿಗೆ ಹೊಂದಿರುವ ತಾಲೂಕುಗಳು ಆ ಜಿಲ್ಲೆಗೆ ಸೇರುತ್ತ ಹೋದರೆ, ಉತ್ತರ ಕನ್ನಡದ ಅಸ್ತಿತ್ವವೇ ಇರುವುದಿಲ್ಲ. ಈ ವಿಷಯವಾಗಿ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ಮುಂದಿನ ದಿನಗಳಲ್ಲಿ ಜಿಲ್ಲೆಯ ಹೋರಾಟದ ಬಗ್ಗೆ ಪ್ರತ್ಯೇಕ ಸಮಿತಿ ರಚಿಸಲು ನಿರ್ಧರಿಸಲಾಯಿತು.

Advertisement. Scroll to continue reading.

ನಾಗರಿಕೆ ವೇದಿಕೆಯ ಪ್ರಮುಖರಾದ ಬೀರಣ್ಣ ನಾಯಕ ಮೊಗಟಾ, ವೇಣುಗೋಪಾಲ ಮದ್ಗುಣಿ, ಡಿ ಜಿ ಹೆಗಡೆ, ನಾಗೇಶ ಯಲ್ಲಾಪುರಕರ್, ಗಜಾನನ ನಾಯ್ಕ ತಳ್ಳಿಕೇರಿ, ತುಳಸಿದಾಸ ನಾಯ್ಕ, ಜಗನ್ನಾಥ ರೇವಣಕರ, ಅನು ಕಾಮತ್, ದಾಸಿಂತ ಫರ್ನಾಂಡೀಸ್, ಮಾದೇವಚಂದ್ರ ಪಂಡರಾಪುರ, ಮುಂತಾದವರು ಭಾಗವಹಿಸಿದ್ದರು.

ShareSendTweetShare
ADVERTISEMENT
Previous Post

ಕಲ್ಲೇಶ್ವರದಲ್ಲಿ ಸೇವಾ ಪಾಕ್ಷಿಕದ ಅಂಗವಾಗಿ ರಕ್ತದಾನ ಶಿಬಿರ ಸೆಪ್ಟೆಂಬರ್ 17 ಕ್ಕೆ

Next Post

ಹೋಟೆಲ್ ಮೇಲಿನಿಂದ ಬಿದ್ದ ವಿದೇಶಿಗ

Next Post

ಹೋಟೆಲ್ ಮೇಲಿನಿಂದ ಬಿದ್ದ ವಿದೇಶಿಗ

ಬೀಗಾರಿನಲ್ಲಿ ಜಾಂಬವತಿ ಕಲ್ಯಾಣ

ಬೀಗಾರಿನಲ್ಲಿ ಜಾಂಬವತಿ ಕಲ್ಯಾಣ

ಶ್ರೀಮಾತಾ ಸೌಹಾರ್ದ ಸಹಕಾರಿಗೆ 39.02 ಲಕ್ಷ ರೂ ಲಾಭ

ಶ್ರೀಮಾತಾ ಸೌಹಾರ್ದ ಸಹಕಾರಿಗೆ 39.02 ಲಕ್ಷ ರೂ ಲಾಭ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.