6
  • Latest
ಶ್ರೀಮಾತಾ ಸೌಹಾರ್ದ ಸಹಕಾರಿಗೆ 39.02 ಲಕ್ಷ ರೂ ಲಾಭ

ಶ್ರೀಮಾತಾ ಸೌಹಾರ್ದ ಸಹಕಾರಿಗೆ 39.02 ಲಕ್ಷ ರೂ ಲಾಭ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶ್ರೀಮಾತಾ ಸೌಹಾರ್ದ ಸಹಕಾರಿಗೆ 39.02 ಲಕ್ಷ ರೂ ಲಾಭ

ಶ್ರೀ ನ್ಯೂಸ್ by ಶ್ರೀ ನ್ಯೂಸ್
September 16, 2025
in ಸ್ಥಳೀಯ
advt advt advt
ADVERTISEMENT

ಉಮ್ಮಚಗಿಯ ಶ್ರೀಮಾತಾ ವಿವಿಧೋದ್ದೇಶ ಸೌಹಾರ್ದ ಸಹಕಾರಿಯು ಕಳೆದ ಆರ್ಥಿಕ ವರ್ಷದಲ್ಲಿ 39.02 ಲಕ್ಷ ರೂ ಲಾಭ ಗಳಿಸಿದೆ ಎಂದು‌ ಅಧ್ಯಕ್ಷ ಜಿ ಎನ್ ಹೆಗಡೆ ಹೀರೇಸರ ಹೇಳಿದರು.

ಅವರು ಮಂಗಳವಾರ ಯಲ್ಲಾಪುರ ಶಾಖೆಯಲ್ಲಿ ಸಂಘದ ವಾರ್ಷಿಕ ಪ್ರಗತಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡುತ್ತಿದ್ದರು. ಸಂಘವು ಉಮ್ಮಚಗಿ ಹಾಗೂ ಶಿರಸಿಯಲ್ಲಿ ಅಡಿಕೆ ಖರೀದಿಸುತ್ತಿದ್ದು, ವ್ಯವಹಾರ ಆರಂಭಿಸಿದೆ.

ADVERTISEMENT
ADVERTISEMENT

ಯಲ್ಲಾಪುರ, ಮುಂಡಗೋಡ,ಉಮಚಗಿ, ಶಿರಸಿ
ನಾಲ್ಕೂ ಶಾಖೆಗಳು ಲಾಭದಲ್ಲಿದೆ ಎಂದರಹ.‌
ಸಂಘದ ಎಲ್ಲಾ ಶಾಖೆಗಳಲ್ಲಿ ಇ ಸ್ಟಾಂಪಿಂಗ್ ಸೇರಿದಂತೆ ವಿವಿಧ ಸೇವಾ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಸಹಕಾರಿಯ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಧನ ನೀಡಲಾಗುತ್ತದೆ. ಕ್ಯಾನ್ಸರ್ ಪೀಡಿತ ಸದಸ್ಯರಿಗೆ ಅನುಕಂಪ ಪರಿಹಾರ ನೀಡಲಾಗುತ್ತಿದೆ ಎಂದರು.

Advertisement. Scroll to continue reading.

ಉಪಾಧ್ಯಕ್ಷ ಎಸ್ ಎಸ್ ಭಟ್ಟ ಮಾತನಾಡಿ, ಸಂಘದ ವಾರ್ಷಿಕ ಮಹಾಸಭೆ ಉಮಚಗಿಯಲ್ಲಿ ಸೆ 20 ರಂದು ಮಧ್ಯಾಹ್ನ 3 ಘಂಟೆಗೆ ನಡೆಯಲಿದೆ. ಜ್ಯೋತಿಷಿ ನಾಗೇಂದ್ರ ಭಟ್ಟ ಹಿತ್ಲಳ್ಳಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಶಿವರಾಮ ಹೆಬ್ಬಾರ ಅಧ್ಯಕ್ಷತೆ ವಹಿಸಲಿದ್ದಾರೆ. ಶಿರಸಿ ಶಾಸಕ ಭೀಮಣ್ಣ ನಾಯ್ಕ, ರಾಜ್ಯ ಸೌಹಾರ್ದ ಸಹಕಾರಿ ನಿರ್ದೇಶಕ ಮೋಹನದಾಸ ನಾಯ್ಕ, ಯು ಕೆ ಸೌಹಾರ್ದ ಸೊಸೈಟಿ ಅಧ್ಯಕ್ಷ ಪ್ರಮೋದ ಹೆಗಡೆ, ವಕೀಲ ಶಶಾಂಕ ಹೆಗಡೆ, ಉಮ್ಮಚಗಿ ಸೊಸೈಟಿ ಅಧ್ಯಕ್ಷ ಎಂ ಜಿ ಭಟ್ಟ ಸಂಕದಗುಂಡಿ, ಗ್ರಾಪಂ ಅಧ್ಯಕ್ಷ ಕುಪ್ಪಯ್ಯ ಪೂಜಾರಿ ಭಾಗವಹಿಸುತ್ತಾರೆ ಎಂದರು.

Advertisement. Scroll to continue reading.

ಇದೇ ವೇಳೆ ಸಹಕಾರಿ ರತ್ನ ಜಿ ಎನ್ ಹೆಗಡೆ ಹೀರೇಸರ ಅವರನ್ನು ಗೌರವಿಸಲಾಗುವುದು. ನಂತರ ಪಂಡಿತ್ ಗಣಪತಿ ಭಟ್ಟ ಹಾಸಣಗಿ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದರು.

ನಿರ್ದೇಶಕರಾದ ಆರ್ ಎಲ್ ಭಟ್ಟ ಕುಂಬಾರಕುಳಿ, ರವೀಂದ್ರ ಹೆಗಡೆ ಹೀರೆಸರ, ಶಕುಂತಲಾ ಹೆಗಡೆ, ಗೌರವ ಸಲಹೆಗಾರ ಜಿ ಕೆ ಹೆಗಡೆ, ಯಲ್ಲಾಪುರ ಶಾಖಾ ಸಲಹಾ ಸಮಿತಿ ಅಧ್ಯಕ್ಷ ಕೆ ಎಸ್ ಭಟ್ಟ ಆನಗೋಡ, ಸಲಹಾ ಸಮಿತಿಯ ಸದಸ್ಯರಾದ ಮಂಜುನಾಥ ಗುಮ್ಮಾನಿ, ಆರ್ ಡಿ ಹೆಬ್ಬಾರ, ಮುಖ್ಯ ಕಾರ್ಯನಿರ್ವಾಹಕ ಗೋಪಾಲಕೃಷ್ಣ ಹೆಗಡೆ, ಶಾಖಾ ವ್ಯವಸ್ಥಾಪಕ ನೇತ್ರಾನಂದ ಮರಾಠಿ ಇದ್ದರು.

ShareSendTweetShare
ADVERTISEMENT
Previous Post

ಬೀಗಾರಿನಲ್ಲಿ ಜಾಂಬವತಿ ಕಲ್ಯಾಣ

Next Post

ಕಾಣೆಯಾದ ನಂದಿನಿ: ಅಪಹರಣದ ಶಂಕೆ

Next Post
ಕಾಣೆಯಾದ ನಂದಿನಿ: ಅಪಹರಣದ ಶಂಕೆ

ಕಾಣೆಯಾದ ನಂದಿನಿ: ಅಪಹರಣದ ಶಂಕೆ

ರಸ್ತೆ ದುರಸ್ತಿ ಮಾಡದಿದ್ದರೆ ಪ್ರತಿಭಟನೆ: ಬಿಜೆಪಿ ಮುಖಂಡರ ಎಚ್ಚರಿಕೆ

ರಸ್ತೆ ದುರಸ್ತಿ ಮಾಡದಿದ್ದರೆ ಪ್ರತಿಭಟನೆ: ಬಿಜೆಪಿ ಮುಖಂಡರ ಎಚ್ಚರಿಕೆ

‘ನೂತನ ಸೇತುವೆ ಮಂಜೂರಿಗೆ ನಿಮ್ಮ ಶ್ರಮವೂ ಇದೆ’: ಸೇತುವೆ ಪುನರ್ ನಿರ್ಮಾಣ ಹಕ್ಕೊತ್ತಾಯ ಸಮಿತಿಯಿಂದ ಹೆಬ್ಬಾರರಿಗೂ ಅಭಿನಂದನೆ

'ನೂತನ ಸೇತುವೆ ಮಂಜೂರಿಗೆ ನಿಮ್ಮ ಶ್ರಮವೂ ಇದೆ': ಸೇತುವೆ ಪುನರ್ ನಿರ್ಮಾಣ ಹಕ್ಕೊತ್ತಾಯ ಸಮಿತಿಯಿಂದ ಹೆಬ್ಬಾರರಿಗೂ ಅಭಿನಂದನೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.