6
  • Latest
ರಸ್ತೆ ದುರಸ್ತಿ ಮಾಡದಿದ್ದರೆ ಪ್ರತಿಭಟನೆ: ಬಿಜೆಪಿ ಮುಖಂಡರ ಎಚ್ಚರಿಕೆ

ರಸ್ತೆ ದುರಸ್ತಿ ಮಾಡದಿದ್ದರೆ ಪ್ರತಿಭಟನೆ: ಬಿಜೆಪಿ ಮುಖಂಡರ ಎಚ್ಚರಿಕೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಸ್ತೆ ದುರಸ್ತಿ ಮಾಡದಿದ್ದರೆ ಪ್ರತಿಭಟನೆ: ಬಿಜೆಪಿ ಮುಖಂಡರ ಎಚ್ಚರಿಕೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
September 16, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಚಂದಗುಳಿ ಹಾಗೂ ನಂದೊಳ್ಳಿ ಗ್ರಾ.ಪಂ ವ್ಯಾಪ್ತಿಯ ವಿವಿಧ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಸ್ಥಳೀಯ ಬಿಜೆಪಿ ಘಟಕಗಳ ನೇತೃತ್ವದಲ್ಲಿ ಗ್ರಾಮಸ್ಥರು ಲೋಕೋಪಯೋಗಿ ಹಾಗೂ ಪಂಚಾಯತರಾಜ್ ಇಂಜನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಚಂದಗುಳಿ ಗ್ರಾ.ಪಂ ವ್ಯಾಪ್ತಿಯ ಎಪಿಎಂಸಿ-ಗುಂಡ್ಕಲ್ ರಸ್ತೆ, ಮಳಲಗಾಂವ-ಚಂದಗುಳಿ ರಸ್ತೆ, ನಂದೊಳ್ಳಿ ಗ್ರಾ.ಪಂ ವ್ಯಾಪ್ತಿಯ ಮಾಗೋಡ ಕ್ರಾಸ್-ಜೇನುಕಲ್ಲುಗುಡ್ಡ ರಸ್ತೆಯ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಜಿ.ಪಂ ಇಂಜನಿಯರಿಂಗ್ ವಿಭಾಗದ ಕಚೇರಿಗೆ ಭೇಟಿ ನೀಡಿ, ಚಂದಗುಳಿ ಗ್ರಾ.ಪಂ ವ್ಯಾಪ್ತಿಯ ಹುತ್ಕಂಡ್ ಕ್ರಾಸ್-ಜೂಜಿನಬೈಲ್ ಕೂಡು ರಸ್ತೆ ಕಾಂಕ್ರೀಟ್ ರಸ್ತೆ ನಿರ್ಮಾಣ, ನಂದೊಳ್ಳಿ ಗ್ರಾ.ಪಂ ವ್ಯಾಪ್ತಿಯ ನಂದೊಳ್ಳಿ-ಅಣಲಗಾರ ರಸ್ತೆಯ ದುರಸ್ತಿ ಬಗ್ಗೆ ಶೀಘ್ರ ಕ್ರಮಕ್ಕಾಗಿ ಒತ್ತಾಯಿಸಿದರು.
ಈ ಎಲ್ಲ ರಸ್ತೆಗಳ ದುರಸ್ತಿಗೆ ಕ್ರಮ ಆಗದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದರು.

Advertisement. Scroll to continue reading.

ಬಿಜೆಪಿ ಘಟಕದ ಪ್ರಮುಖರಾದ ನಾಗರಾಜ ಕವಡಿಕೆರೆ, ಸುಬ್ಬಣ್ಣ ಉದ್ದಾಬೈಲ, ಅಪ್ಪು ಆಚಾರಿ, ಗ್ರಾಮಸ್ಥರಾದ ಸುಬ್ರಾಯ ಭಟ್ಟ ಗುಂಡ್ಕಲ್, ನರಸಿಂಹ ಭಾಗ್ವತ ಗುಂಡ್ಕಲ್, ಗಣಪತಿ ಭಟ್ಟ ಕವಡಿಕೆರೆ, ಬಾಲಚಂದ್ರ ಭಟ್ಟ ಭಟ್ರಕೇರಿ, ಸುಬ್ರಹ್ಮಣ್ಯ ಭಾಗ್ವತ ಗುಡ್ನಮನೆ, ನಾರಾಯಣ ಭಟ್ಟ ಶಿರವಳ್ಳಿ ಇತರರಿದ್ದರು.

ShareSendTweetShare
ADVERTISEMENT
Previous Post

ಕಾಣೆಯಾದ ನಂದಿನಿ: ಅಪಹರಣದ ಶಂಕೆ

Next Post

‘ನೂತನ ಸೇತುವೆ ಮಂಜೂರಿಗೆ ನಿಮ್ಮ ಶ್ರಮವೂ ಇದೆ’: ಸೇತುವೆ ಪುನರ್ ನಿರ್ಮಾಣ ಹಕ್ಕೊತ್ತಾಯ ಸಮಿತಿಯಿಂದ ಹೆಬ್ಬಾರರಿಗೂ ಅಭಿನಂದನೆ

Next Post
‘ನೂತನ ಸೇತುವೆ ಮಂಜೂರಿಗೆ ನಿಮ್ಮ ಶ್ರಮವೂ ಇದೆ’: ಸೇತುವೆ ಪುನರ್ ನಿರ್ಮಾಣ ಹಕ್ಕೊತ್ತಾಯ ಸಮಿತಿಯಿಂದ ಹೆಬ್ಬಾರರಿಗೂ ಅಭಿನಂದನೆ

'ನೂತನ ಸೇತುವೆ ಮಂಜೂರಿಗೆ ನಿಮ್ಮ ಶ್ರಮವೂ ಇದೆ': ಸೇತುವೆ ಪುನರ್ ನಿರ್ಮಾಣ ಹಕ್ಕೊತ್ತಾಯ ಸಮಿತಿಯಿಂದ ಹೆಬ್ಬಾರರಿಗೂ ಅಭಿನಂದನೆ

ದೇವರಕಾಡಿನ ಬಳಿ ಅಮಲಿನಲ್ಲಿ ಮಂಜುನಾಥ!

ದೇವರಕಾಡಿನ ಬಳಿ ಅಮಲಿನಲ್ಲಿ ಮಂಜುನಾಥ!

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಟಯರ್ ಗೆ ಬೆಂಕಿ

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಟಯರ್ ಗೆ ಬೆಂಕಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.