6
  • Latest
ಯಲ್ಲಾಪುರದಲ್ಲಿ ವಿಶ್ವಕರ್ಮ ಜಯಂತ್ಯುತ್ಸವ

ಯಲ್ಲಾಪುರದಲ್ಲಿ ವಿಶ್ವಕರ್ಮ ಜಯಂತ್ಯುತ್ಸವ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರದಲ್ಲಿ ವಿಶ್ವಕರ್ಮ ಜಯಂತ್ಯುತ್ಸವ

ಶ್ರೀ ನ್ಯೂಸ್ by ಶ್ರೀ ನ್ಯೂಸ್
September 17, 2025
in ಸ್ಥಳೀಯ
advt advt advt
ADVERTISEMENT

ವಿಶ್ವದ ಸೃಷ್ಟಿಗೆ ಮೂಲಕ‌ ಕಾರಣ ವಿಶ್ವಕರ್ಮರು. ಅವರ ಬದುಕು-ಆದರ್ಶಗಳನ್ನು ಎಲ್ಲರೂ ಸ್ಮರಿಸಬೇಕೆಂದು ತಹಸೀಲ್ದಾರ ಚಂದ್ರಶೇಖರ ಹೊಸ್ಮನಿ ಹೇಳಿದರು.

ಅವರು ಯಲ್ಲಾಪುರದ ಕಾಳಮ್ಮನಗರದ ಕಾಳಮ್ಮದೇವಿ ಸಭಾಭವನದಲ್ಲಿ ತಾಲೂಕು ಆಡಳಿತ, ವಿಶ್ವಕರ್ಮ ಸಮಾಜ ಅಭಿವೃದ್ಧಿ ಸಂಘ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ವಿಶ್ವಕರ್ಮ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿಶ್ವಕರ್ಮ ಸಮಾಜದವರು, ವಾಸ್ತುಶಿಲ್ಪಿಗಳ ಮೂಲಪುರುಷ ವಿಶ್ವಕರ್ಮನೆಂದು ಪೂಜಿಸುತ್ತಾರೆ. ಅವರ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಜತೆಗೆ ದೇಶದ ಪ್ರಗತಿಗೂ ಕೊಡುಗೆ ನೀಡಬೇಕೆಂದರು.

Advertisement. Scroll to continue reading.
ADVERTISEMENT
ADVERTISEMENT

ಅಧ್ಯಕ್ಷತೆ ವಹಿಸಿದ್ದ ಪ.ಪಂ ಅಧ್ಯಕ್ಷೆ ನರ್ಮದಾ ನಾಯ್ಕ ಮಾತನಾಡಿ, ವಿಶ್ವಕರ್ಮ ದೇವಲೋಕ, ಭೂಲೋಕದ ಪ್ರಮುಖ ನಗರಗಳ ನಿರ್ಮಾಣ ಮಾಡಿದ್ದಾನೆ ಎಂಬುದು ಪುರಾಣಗಳ ಉಲ್ಲೇಖ. ಇದು ಕೇವಲ ಸರ್ಕಾರಿ ಕಾರ್ಯಕ್ರಮವಾಗದೇ ಸಮಾಜದ ಸಹಭಾಗಿತ್ವದಲ್ಲಿ ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಮಾದರಿಯಾಗಿದೆ. ಇನ್ನಷ್ಟು ಸಮಾಜಮುಖಿ ಕಾರ್ಯಗಳು ಸಂಘಟನೆಯಿಂದ ಆಗಲಿ ಎಂದರು.

Advertisement. Scroll to continue reading.

ಕಳೆದ ವರ್ಷ ಎಸ್.ಎಲ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಎಲ್.ಎಲ್.ಬಿ, ಸಿಎಂಸಿ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಯುವ ಸಾಧಕರಾದ ಡಾ.ದೇವಿದಾಸ ಆಚಾರಿ ಹಾಗೂ ಮಾರುತಿ ಆಚಾರಿ ಅವರನ್ನು ಗೌರವಿಸಲಾಯಿತು.

ತಾಲೂಕು ವಿಶ್ವಕರ್ಮ ಸಮಾಜ ಅಭಿವೃದ್ಧಿ ಸಂಘದ ಅಧ್ಯಕ್ಷ ನೇತ್ರಾನಂದ ಆಚಾರಿ, ಸಮಾಜದ ಮುಖಂಡ ಶ್ಯಾಮಸುಂದರ ಆಚಾರಿ ಇದ್ದರು. ಗಣೇಶ ಆಚಾರಿ ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅವರ ಬದುಕಿನ ಬಗ್ಗೆ ವಿವರಿಸಿದರು.
ವಿಘ್ನೇಶ್ವರ ಆಚಾರಿ ಪ್ರಾರ್ಥಿಸಿದರು. ವೇದವ್ಯಾಸ ಆಚಾರಿ ಸ್ವಾಗತಿಸಿದರು. ಮಾರುತಿ ಆಚಾರಿ, ಪವಿತ್ರಾ ಆಚಾರಿ ನಿರ್ವಹಿಸಿದರು. ಪೂಜಾ ಆಚಾರಿ ವಂದಿಸಿದರು.

ShareSendTweetShare
ADVERTISEMENT
Previous Post

ರಂಗೋಲಿಯಲ್ಲಿ ಮೂಡಿದ ಮೋದಿ

Next Post

ಮಾಗೋಡಿನಲ್ಲಿ ಸೆ.20 ರಂದು ‘ಪ್ರಸಂಗ ಪಂಚಕ-3’: ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ತಾಳಮದ್ದಲೆ

Next Post
ಮಾಗೋಡಿನಲ್ಲಿ ಸೆ.20 ರಂದು ‘ಪ್ರಸಂಗ ಪಂಚಕ-3’: ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ತಾಳಮದ್ದಲೆ

ಮಾಗೋಡಿನಲ್ಲಿ ಸೆ.20 ರಂದು 'ಪ್ರಸಂಗ ಪಂಚಕ-3': ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ತಾಳಮದ್ದಲೆ

ಹಣ್ಣು ಮಾರುವವರಿಗೆ ಎಚ್ಚರಿಕೆ, ಮೀನು ಮಾರುವವರಿಗೆ ಸ್ವಾತಂತ್ರ್ಯ: ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ

ಹಣ್ಣು ಮಾರುವವರಿಗೆ ಎಚ್ಚರಿಕೆ, ಮೀನು ಮಾರುವವರಿಗೆ ಸ್ವಾತಂತ್ರ್ಯ: ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ

ಹುಬ್ಬಳ್ಳಿಯಲ್ಲಿ ಸೆ.19 ಏಕತಾ ಸಮಾವೇಶ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಮಾಹಿತಿ

ಹುಬ್ಬಳ್ಳಿಯಲ್ಲಿ ಸೆ.19 ಏಕತಾ ಸಮಾವೇಶ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಮಾಹಿತಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.