6
  • Latest
ಹುಬ್ಬಳ್ಳಿಯಲ್ಲಿ ಸೆ.19 ಏಕತಾ ಸಮಾವೇಶ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಮಾಹಿತಿ

ಹುಬ್ಬಳ್ಳಿಯಲ್ಲಿ ಸೆ.19 ಏಕತಾ ಸಮಾವೇಶ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಮಾಹಿತಿ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, April 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹುಬ್ಬಳ್ಳಿಯಲ್ಲಿ ಸೆ.19 ಏಕತಾ ಸಮಾವೇಶ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಮಾಹಿತಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದಿಂದ ಸೆ.19 ರಂದು ಮಧ್ಯಾಹ್ನ 3 ಘಂಟೆಗೆ ಏಕತಾ ಸಮಾವೇಶ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ನಡೆಯಲಿದೆ. ಸಮಾವೇಶದಲ್ಲಿ ಜಿಲ್ಲೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಹೇಳಿದರು.

ಅವರು ಯಲ್ಲಾಪುರದ ಬಸವೇಶ್ವರ ದೇವಸ್ಥಾನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಿಂಗಾಲೇಶ್ವರ ಶ್ರೀಗಳ ನೇತೃತ್ವದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ಸಮಾಜದ ಪಂಚ ಪೀಠಾಧಿಪತಿಗಳು, ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ. ಸಮಾವೇಶಕ್ಕೆ ಪೂರ್ವದಲ್ಲಿ ಹುಬ್ಬಳ್ಳಿಯ ಮೂರುಸಾವಿರ ಮಠದಿಂದ ನೆಹರು ಮೈದಾನದವರೆಗೆ ಪಾದಯಾತ್ರೆ ನಡೆಯಲಿದೆ. ಸರ್ಕಾರದಿಂದ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮಾಜ ಬಾಂಧವರು ದಾಖಲಿಸಬೇಕಾದ ಅಂಶಗಳ ಕುರಿತು ಮಠಾಧೀಶರು ಮಾರ್ಗದರ್ಶನ ನೀಡಲಿದ್ದಾರೆ ಎಂದರು.‌

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಸಮಾವೇಶದಲ್ಲಿ ರಾಜ್ಯದ ವಿವಿಧ ಭಾಗದಿಂದ
ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಯಲ್ಲಾಪುರದಿಂದ ಐದು ನೂರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಐದು ಸಾವಿರ ಜನ ಭಾಗವಹಿಸಲಿದ್ದಾರೆ. ಜಿಲ್ಲೆಯ ಎಲ್ಲಾ ತಾಲೂಕುಗಳ ಸದಸ್ಯರು, ಪದಾಧಿಕಾರಿಗಳು, ಸಮುದಾಯ ಬಾಂಧವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆದುಕೊಂಡು ಬಂದು ಸಮಾವೇಶದ ಯಶಸ್ಸಿಗೆ ಸಹಕರಿಸಬೇಕು ಎಂದರು.

ಮಹಾಸಭಾದ ಕೈಗಾರಿಕಾ ವಾಣಿಜ್ಯ ವಿಭಾಗದ ನಿರ್ದೇಶಕ
ಮಹೇಶ ಗೌಳಿ, ಜಿಲ್ಲಾ ಘಟಕದ ಸದಸ್ಯರಾದ ಚನ್ನವೀರಯ್ಯ ಪಾಟೀಲ್ , ಶಿವಯ್ಯ ಹಿರೇಮಠ, ಬಸವರಾಜ ಗೌಳಿ, ಪ್ರಭಾವತಿ ಗೋವಿ, ಉದಯ ಜಾಲಿಹಾಳ ಇದ್ದರು.

ShareSendTweetShare
ADVERTISEMENT
Previous Post

ಹಣ್ಣು ಮಾರುವವರಿಗೆ ಎಚ್ಚರಿಕೆ, ಮೀನು ಮಾರುವವರಿಗೆ ಸ್ವಾತಂತ್ರ್ಯ: ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ

Next Post

ಸೆ.22 ರಂದು ಯಲ್ಲಾಪುರದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ

Next Post
ಸೆ.22 ರಂದು ಯಲ್ಲಾಪುರದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ

ಸೆ.22 ರಂದು ಯಲ್ಲಾಪುರದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ

ಸೆ.25 ರಂದು ಅಂತರಂಗದ ‘ಹಸಿರು ಹೆಜ್ಜೆ’

ಸೆ.25 ರಂದು ಅಂತರಂಗದ 'ಹಸಿರು ಹೆಜ್ಜೆ'

ಎಲೆ ಕೊಯ್ಯುವಾಗ ಮರದಿಂದ ಬಾವಿಗೆ ಬಿದ್ದ ವೃದ್ಧ

ಎಲೆ ಕೊಯ್ಯುವಾಗ ಮರದಿಂದ ಬಾವಿಗೆ ಬಿದ್ದ ವೃದ್ಧ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.