6
  • Latest
ಸೆ.22 ರಂದು ಯಲ್ಲಾಪುರದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ

ಸೆ.22 ರಂದು ಯಲ್ಲಾಪುರದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, April 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೆ.22 ರಂದು ಯಲ್ಲಾಪುರದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ ಸೆ 22 ರಂದು ಬೆಳಿಗ್ಗೆ 9.30 ಕ್ಕೆ ಪಟ್ಟಣದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಬಿಇಒ ರೇಖಾ ನಾಯ್ಕ ಹೇಳಿದರು.
ಅವರು ಯಲ್ಲಾಪುರದ ಬಿಇಒ ಕಾರ್ಯಾಲಯದಲ್ಲಿ ಮಾಧ್ಯಮದವರಿಗೆ ಈ ಕುರಿತು ಮಾಹಿತಿ‌ ನೀಡಿದರು. ಉದ್ಘಾಟನಾ ಸಮಾರಂಭದಲ್ಲಿ
ಶಾಸಕ ಶಿವರಾಮ ‌ಹೆಬ್ಬಾರ ಅಧ್ಯಕ್ಷತೆ ವಹಿಸಲಿದ್ದಾರೆ. ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸುತ್ತಾರೆ ಎಂದರು.

Advertisement. Scroll to continue reading.
Advertisement. Scroll to continue reading.

ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರೀಕೊಪ್ಪ ಮಾತನಾಡಿ, ಕ್ರೀಡಾಕೂಟದ ಯಶಸ್ಸಿಗಾಗಿ ಹಲವಾರು ಸಮಿತಿಗಳನ್ನು ರಚಿಸಲಾಗಿದೆ. ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ 1200 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ದೂರದ ತಾಲೂಕುಗಳಿಂದ ಬರುವ ವಿದ್ಯಾರ್ಥಿಗಳಿಗೆ
ವಸತಿ ವ್ಯವಸ್ಥೆ ಮಾಡಲಾಗಿದೆ. ಕಬ್ಬಡಿ, ಖೋಖೋ, ಬಾಲ ಬ್ಯಾಡ್ಮಿಂಟನ್, ವಾಲಿಬಾಲ್ ಸೇರಿದಂತೆ 10 ಗುಂಪು ಆಟಗಳ ಸ್ಪರ್ಧೆ ನಡೆಯಲಿದೆ. ಜಿಲ್ಲೆಯ ವಿವಿಧ ಭಾಗದ 100 ನಿರ್ಣಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ADVERTISEMENT
ADVERTISEMENT

ಪ್ರೌಢಶಾಲಾ ಸಹಶಿಕ್ಷಕ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ ಎಸ್ ಸಿ, ಕಾರ್ಯದರ್ಶಿ ವೆಂಕಟೇಶ ಪಾಲನಕರ, ಶಿಕ್ಷಣ ಸಂಯೋಜಕ ಪ್ರಶಾಂತ ಜಿ ಎನ್ ಇದ್ದರು.

ShareSendTweetShare
ADVERTISEMENT
Previous Post

ಹುಬ್ಬಳ್ಳಿಯಲ್ಲಿ ಸೆ.19 ಏಕತಾ ಸಮಾವೇಶ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಮಾಹಿತಿ

Next Post

ಸೆ.25 ರಂದು ಅಂತರಂಗದ ‘ಹಸಿರು ಹೆಜ್ಜೆ’

Next Post
ಸೆ.25 ರಂದು ಅಂತರಂಗದ ‘ಹಸಿರು ಹೆಜ್ಜೆ’

ಸೆ.25 ರಂದು ಅಂತರಂಗದ 'ಹಸಿರು ಹೆಜ್ಜೆ'

ಎಲೆ ಕೊಯ್ಯುವಾಗ ಮರದಿಂದ ಬಾವಿಗೆ ಬಿದ್ದ ವೃದ್ಧ

ಎಲೆ ಕೊಯ್ಯುವಾಗ ಮರದಿಂದ ಬಾವಿಗೆ ಬಿದ್ದ ವೃದ್ಧ

ಲಯನ್ಸ್ ಕ್ಲಬ್ ನಿಂದ ಗುರುವಂದನೆ: ಆದರ್ಶ ಶಿಕ್ಷಕರಿಗೆ ಲಯನ್ ಟೀಚರ್ ಆಫ್ ದಿ ಇಯರ್ ಪ್ರಶಸ್ತಿ

ಲಯನ್ಸ್ ಕ್ಲಬ್ ನಿಂದ ಗುರುವಂದನೆ: ಆದರ್ಶ ಶಿಕ್ಷಕರಿಗೆ ಲಯನ್ ಟೀಚರ್ ಆಫ್ ದಿ ಇಯರ್ ಪ್ರಶಸ್ತಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.